TOP STORIES:

4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ ಒಂದೇ ದಿನದಲ್ಲಿ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್


ಒಂದೇ ದಿನದಲ್ಲಿ  ಫೇಸ್ಬುಕ್ ಪ್ರೇಮ ಪ್ರಕರಣ ಭೇದಿಸಿ ಹೆಣ್ಣಿನ ಬಾಳ್ವೆಯನ್ನು ಉಳಿಸಿದ ನ್ಯಾಯವಾದಿ ಶೈಲಜಾ ರಾಜೇಶ್………

4 ವರ್ಷದಿಂದ ನಡೆಯುತ್ತಿದ್ದ ಪ್ರೇಮ ಪ್ರಕರಣ…,…ಕೊನೆಗೆ ಒಂದೇ ದಿನದಲ್ಲಿ …..ಅಂತ್ಯ….ಕಂಡ ಫೇಸ್ಬುಕ್ ಪ್ರೇಮ……

ದಕ್ಷಿಣ ಕನ್ನಡ ಬಂಟ್ವಾಳ ತಾಲೂಕಿನ ಹುಡುಗಿಯೊಬ್ಬಳು ಫೇಸ್ಬುಕ್ ಪ್ರೇಮ ಪ್ರಕರಣದಲ್ಲಿ  ಸಿಲುಕಿ ….ಅದರಿಂದ ಹೊರಬರದೆ  ಆತನಅಮಲಿನಲ್ಲಿ,ಮಾನಸಿಕ ಹಿಂಸೆ ಯಿಂದ ದಿನಾಲೂ ಮನೆಯಲ್ಲಿ ಹುಡುಗಿ ಮತ್ತು ಮನೆಯವರು ಆತನ ವಿಷಯದಿಂದ ಜಗಳಮಾಡಿಕೊಳ್ಳುತ್ತಿದ್ದರುಇದರಿಂದ ಎಸ್ಟೋ ಸಲ ಹುಡುಗಿ ಆತ್ಮಹತ್ಯೆಗೆ ಕೂಡ ಪ್ರಯತ್ನಿಸುತ್ತಾಳೆ.

ಹುಡುಗಿಯ ಅಮ್ಮ ಇದರಿಂದ ನೊಂದು ನ್ಯಾಯವಾದಿ ಯವರ ಬಳಿ ಪ್ರಕರಣ ದಾಖಲಿಸಿರುತ್ತಾರೆಪ್ರಕರಣವನ್ನು ..ಭೇದಿಸಲು….ವಿಟ್ಲ  ಪೊಲೀಸ್ ಅಧಿಕಾರಿ ಗಳಲ್ಲಿದೂರು ದಾಖಲಿಸಿ….ತಾನೇ ಖುದ್ದಾಗಿ ಕುಂದಾಪುರದ ಸಿದ್ಧಾಪುರಕ್ಕೆ ಪ್ರಕರಣ ಜಾಡುಹಿಡಿಯಲು ಹೊರಟು……ಪ್ರೇಮ ಪ್ರಕರಣಕ್ಕೆ….ಅಂತ್ಯ ಹಾಡಿದ್ದಾರೆ……..ಪ್ರಕರಣದ ಜಾಡು ಹಿಡಿಯಲು ವಿಟ್ಲ ಪೊಲೀಸ್ ಮತ್ತುಶಂಕರನಾರಾಯಣ ಪೊಲೀಸ್ ತಕ್ಷಣವೇ ಸ್ಪಂದಿಸುತ್ತಾರೆ .ಕರೆಯನ್ನು ಮಾಡುತ್ತಿದ್ದ ಸ್ಥಳವನ್ನು ಪತ್ತೆಹಚ್ಚಿ ಅಲ್ಲಿಗೆ ಭೇಟಿಕೊ ಟ್ಟಾಗ….. ಹುಡುಗಿಯೊಂದಿಗೆ ಮಾತನಾಡುತ್ತಿದ್ದ ವ್ಯಕ್ತಿ ಹೆಣ್ಣು ಗಂಡು ಧ್ವನಿಯಲ್ಲಿ ಮಾತನಾಡಿ ಒಬ್ಬ ಮುಗ್ದ ಹೆಣ್ಣಿನ ಜೀವನದಲ್ಲಿ ಪ್ರದೀಪಎಂಬ ಹೆಸರಿನಲ್ಲಿ ಸಿವಿಲ್  ಇಂಜಿನಿಯರ್  ಎಂದು ನಂಬಿಸಿ ಚೆಲ್ಲಾಟ ಆಡುತ್ತಿದ್ದ ಮಂಗಳಮುಖಿ…..ಜ್ಯೋತಿಎಂಬಾಕೆಪ್ರಕರಣವನ್ನು ಭೇದಿಸುವಲ್ಲಿ ….ಯಶಸ್ವಿಯಾದ ಬಂಟ್ವಾಳದನ್ಯಾಯವಾದಿ……ಒಬ್ಬ ಮುಗ್ದ ಹೆಣ್ಣಿನಜೀವ, ಜೀವನವನ್ನು..ಉಳಿಸಿದ …..ಹೆಣ್ಣಿನ ಬಾಳಿಗೆ ಬೆಳಕಾದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ಶೈಲಜಾರಾಜೇಶ್………ಇವರೊಂದಿಗೆ ಸ್ಪಂದಿಸಿದ ವಿಟ್ಲ ಪೊಲೀಸ್ ಅಧಿಕಾರಿಗಳು ನಾಗರಾಜ್, ಸಂದೀಪ್ ಮತ್ತು ಶಂಕರನಾರಾಯಣಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ…..

ಇನ್ನಾದರೂ ಫೇಸ್ಬುಕ್  ಪ್ರೇಮ ಪ್ರಕರಣ ಅಂತ್ಯ ಹಾಡಿ ಮೋಸ ಹೋಗುವ ವರು ಇರೋವರೆಗೂ ಮೋಸ ಮಾಡುವವರು ಇದ್ದೆಇರುತ್ತಾರೆ.ದಯವಿಟ್ಟು ಯಾರೇ ಗುರುತು ಮುಖಪರಿಚಯ  ಇಲ್ಲದವರ ಜೊತೆ ಸ್ನೇಹ ಬೆಳೆಸಿಕೊಂಡರೆ ನಿಮ್ಗೂ ಪರಿಸ್ಥಿತಿಬರಬಹುದು ಯುವತಿಯರೇ…..ಎಚ್ಚರ..


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »