TOP STORIES:

5th ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ – 2022 ಪದಕಗಳಿಸಿ ಧನುಷ್ ಎಸ್ ಸಾಲಿಯಾನ್


ನಮ್ಮ ಬಿರ್ವರ್ ಉಡುಪಿ

     ಸಾಧಿಸುವ ಛಲ ಒಂದಿದ್ದಾರೆ ಸಾಧನೆಗೆ ಯಾವುದು ಅಡ್ಡಿ ಇಲ್ಲ ಎಂಬ ಮಾತಿನಂತೆ ಸಾಧನೆ ಮಾಡಿ ತೋರಿಸಿದ ಹೆಜಮಾಡಿಯಯುವಕ

    ಹೆಜಮಾಡಿ ಪಂಚಾಯತ್ ಮಾಜಿ ಸದಸ್ಯರದ ಶ್ರೀ ಸುಭಾಸ್ ಜಿ ಸಾಲಿಯಾನ್ ಮತ್ತು ಶಕುಂತಲಾ ಎಸ್ ಸಾಲಿಯಾನ್ರವರಪುತ್ರ, ಪ್ರಸ್ತುತ ಮುಲ್ಕಿ ವಿಜಯ ಕಾಲೇಜುನ 1st B.Com ವಿದ್ಯಾರ್ಥಿಯಾಗಿ, ಚಿಕ್ಕ ವಯಸ್ಸಿನಲ್ಲಿ ವಿದ್ಯಾಭ್ಯಾಸದೊಂದಿಗೆಗುರುಗಳಾದ ಹೆಜಮಾಡಿ ಅಜಿತ್ ಕುಮಾರ್ರವರಶಿಷ್ಯನಾಗಿ ಕರಾಟೆಯನ್ನು ಕಲಿತು, ಗುರುಗಳ ಮಾರ್ಗದರ್ಶನದೊಂದಿಗೆ ಹಲವುವರುಷಗಳಿಂದ ಕರಾಟೆಯ ವಿವಿಧ ವಿಭಾಗದಲ್ಲಿ ಸ್ಪರ್ದಿಸಿ ಹಲವಾರು ಪದಕ ಪಡೆದು ಕೊಂಡ  ನೀವು ಈಗ Brown Belt2   ಲೆವೆಲ್ತಲುಪಿರುವ ಕೀರ್ತಿ ನಿಮ್ಮದು.

   ಪ್ರಸ್ತುತ 10/01/2022 ರಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ “5th ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ – 2022″ ಭಾರತದ ಸ್ಪರ್ಧಿಯಾಗಿ ಸ್ಪರ್ಧಿಸಿ, ಕರಾಟೆಯ ವಿಭಾಗಗಳಲ್ಲಿ ಒಂದಾದಕುಮಟೆಯಲ್ಲಿ ಬೆಳ್ಳಿ ಹಾಗೂ ಕಟದಲ್ಲಿ ಕಂಚು ಪದಕಗಳಿಸಿ ಭಾರತಕ್ಕೆ ಹಾಗೂ ತುಳುನಾಡಿನ ಕೀರ್ತಿ ಪತಾಕೆಯನ್ನು  ಉತುಂಗಕ್ಕೆ ಏರಿಸಿರುವುದು ನಮ್ಮಗೆಲ್ಲರಿಗೂ ಸಂತೋಷ.

   ಮುಂದೆಯೂ ಇನ್ನು ದೊಡ್ಡ ದೊಡ್ಡ ಸ್ಪರ್ಧೆಯಲ್ಲಿ ಪಾಲ್ಗೊಂಳುವ ಯೋಗ ನಿಮ್ಮದಾಗಲಿ, ಮುಂದಿನ ಭವಿಷ್ಯ ಉಜ್ವಲವಾಗಲಿಎಂದು ಆಶಿಸುತ,ನಮ್ಮ ಕುಲ ದೇವರಾದಬೆರ್ಮೆರ್ ಬೈದೆರ್ಲು ಹಾಗೂ ನಾರಾಯಣ ಗುರು ಸ್ವಾಮಿಯಆಶೀರ್ವಾದ ಸದಾನಿಮ್ಮೆಲಿರಲ್ಲಿ.

✒️ಅಜೇಯ ಪೂಜಾರಿ ಮೇಲ್ಮನೆ, ಹೆರ್ಗ


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »