TOP STORIES:

FOLLOW US

5th ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ – 2022 ಪದಕಗಳಿಸಿ ಧನುಷ್ ಎಸ್ ಸಾಲಿಯಾನ್


ನಮ್ಮ ಬಿರ್ವರ್ ಉಡುಪಿ

     ಸಾಧಿಸುವ ಛಲ ಒಂದಿದ್ದಾರೆ ಸಾಧನೆಗೆ ಯಾವುದು ಅಡ್ಡಿ ಇಲ್ಲ ಎಂಬ ಮಾತಿನಂತೆ ಸಾಧನೆ ಮಾಡಿ ತೋರಿಸಿದ ಹೆಜಮಾಡಿಯಯುವಕ

    ಹೆಜಮಾಡಿ ಪಂಚಾಯತ್ ಮಾಜಿ ಸದಸ್ಯರದ ಶ್ರೀ ಸುಭಾಸ್ ಜಿ ಸಾಲಿಯಾನ್ ಮತ್ತು ಶಕುಂತಲಾ ಎಸ್ ಸಾಲಿಯಾನ್ರವರಪುತ್ರ, ಪ್ರಸ್ತುತ ಮುಲ್ಕಿ ವಿಜಯ ಕಾಲೇಜುನ 1st B.Com ವಿದ್ಯಾರ್ಥಿಯಾಗಿ, ಚಿಕ್ಕ ವಯಸ್ಸಿನಲ್ಲಿ ವಿದ್ಯಾಭ್ಯಾಸದೊಂದಿಗೆಗುರುಗಳಾದ ಹೆಜಮಾಡಿ ಅಜಿತ್ ಕುಮಾರ್ರವರಶಿಷ್ಯನಾಗಿ ಕರಾಟೆಯನ್ನು ಕಲಿತು, ಗುರುಗಳ ಮಾರ್ಗದರ್ಶನದೊಂದಿಗೆ ಹಲವುವರುಷಗಳಿಂದ ಕರಾಟೆಯ ವಿವಿಧ ವಿಭಾಗದಲ್ಲಿ ಸ್ಪರ್ದಿಸಿ ಹಲವಾರು ಪದಕ ಪಡೆದು ಕೊಂಡ  ನೀವು ಈಗ Brown Belt2   ಲೆವೆಲ್ತಲುಪಿರುವ ಕೀರ್ತಿ ನಿಮ್ಮದು.

   ಪ್ರಸ್ತುತ 10/01/2022 ರಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ “5th ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ – 2022″ ಭಾರತದ ಸ್ಪರ್ಧಿಯಾಗಿ ಸ್ಪರ್ಧಿಸಿ, ಕರಾಟೆಯ ವಿಭಾಗಗಳಲ್ಲಿ ಒಂದಾದಕುಮಟೆಯಲ್ಲಿ ಬೆಳ್ಳಿ ಹಾಗೂ ಕಟದಲ್ಲಿ ಕಂಚು ಪದಕಗಳಿಸಿ ಭಾರತಕ್ಕೆ ಹಾಗೂ ತುಳುನಾಡಿನ ಕೀರ್ತಿ ಪತಾಕೆಯನ್ನು  ಉತುಂಗಕ್ಕೆ ಏರಿಸಿರುವುದು ನಮ್ಮಗೆಲ್ಲರಿಗೂ ಸಂತೋಷ.

   ಮುಂದೆಯೂ ಇನ್ನು ದೊಡ್ಡ ದೊಡ್ಡ ಸ್ಪರ್ಧೆಯಲ್ಲಿ ಪಾಲ್ಗೊಂಳುವ ಯೋಗ ನಿಮ್ಮದಾಗಲಿ, ಮುಂದಿನ ಭವಿಷ್ಯ ಉಜ್ವಲವಾಗಲಿಎಂದು ಆಶಿಸುತ,ನಮ್ಮ ಕುಲ ದೇವರಾದಬೆರ್ಮೆರ್ ಬೈದೆರ್ಲು ಹಾಗೂ ನಾರಾಯಣ ಗುರು ಸ್ವಾಮಿಯಆಶೀರ್ವಾದ ಸದಾನಿಮ್ಮೆಲಿರಲ್ಲಿ.

✒️ಅಜೇಯ ಪೂಜಾರಿ ಮೇಲ್ಮನೆ, ಹೆರ್ಗ


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »