TOP STORIES:

FOLLOW US

5th ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ – 2022 ಪದಕಗಳಿಸಿ ಧನುಷ್ ಎಸ್ ಸಾಲಿಯಾನ್


ನಮ್ಮ ಬಿರ್ವರ್ ಉಡುಪಿ

     ಸಾಧಿಸುವ ಛಲ ಒಂದಿದ್ದಾರೆ ಸಾಧನೆಗೆ ಯಾವುದು ಅಡ್ಡಿ ಇಲ್ಲ ಎಂಬ ಮಾತಿನಂತೆ ಸಾಧನೆ ಮಾಡಿ ತೋರಿಸಿದ ಹೆಜಮಾಡಿಯಯುವಕ

    ಹೆಜಮಾಡಿ ಪಂಚಾಯತ್ ಮಾಜಿ ಸದಸ್ಯರದ ಶ್ರೀ ಸುಭಾಸ್ ಜಿ ಸಾಲಿಯಾನ್ ಮತ್ತು ಶಕುಂತಲಾ ಎಸ್ ಸಾಲಿಯಾನ್ರವರಪುತ್ರ, ಪ್ರಸ್ತುತ ಮುಲ್ಕಿ ವಿಜಯ ಕಾಲೇಜುನ 1st B.Com ವಿದ್ಯಾರ್ಥಿಯಾಗಿ, ಚಿಕ್ಕ ವಯಸ್ಸಿನಲ್ಲಿ ವಿದ್ಯಾಭ್ಯಾಸದೊಂದಿಗೆಗುರುಗಳಾದ ಹೆಜಮಾಡಿ ಅಜಿತ್ ಕುಮಾರ್ರವರಶಿಷ್ಯನಾಗಿ ಕರಾಟೆಯನ್ನು ಕಲಿತು, ಗುರುಗಳ ಮಾರ್ಗದರ್ಶನದೊಂದಿಗೆ ಹಲವುವರುಷಗಳಿಂದ ಕರಾಟೆಯ ವಿವಿಧ ವಿಭಾಗದಲ್ಲಿ ಸ್ಪರ್ದಿಸಿ ಹಲವಾರು ಪದಕ ಪಡೆದು ಕೊಂಡ  ನೀವು ಈಗ Brown Belt2   ಲೆವೆಲ್ತಲುಪಿರುವ ಕೀರ್ತಿ ನಿಮ್ಮದು.

   ಪ್ರಸ್ತುತ 10/01/2022 ರಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ “5th ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ – 2022″ ಭಾರತದ ಸ್ಪರ್ಧಿಯಾಗಿ ಸ್ಪರ್ಧಿಸಿ, ಕರಾಟೆಯ ವಿಭಾಗಗಳಲ್ಲಿ ಒಂದಾದಕುಮಟೆಯಲ್ಲಿ ಬೆಳ್ಳಿ ಹಾಗೂ ಕಟದಲ್ಲಿ ಕಂಚು ಪದಕಗಳಿಸಿ ಭಾರತಕ್ಕೆ ಹಾಗೂ ತುಳುನಾಡಿನ ಕೀರ್ತಿ ಪತಾಕೆಯನ್ನು  ಉತುಂಗಕ್ಕೆ ಏರಿಸಿರುವುದು ನಮ್ಮಗೆಲ್ಲರಿಗೂ ಸಂತೋಷ.

   ಮುಂದೆಯೂ ಇನ್ನು ದೊಡ್ಡ ದೊಡ್ಡ ಸ್ಪರ್ಧೆಯಲ್ಲಿ ಪಾಲ್ಗೊಂಳುವ ಯೋಗ ನಿಮ್ಮದಾಗಲಿ, ಮುಂದಿನ ಭವಿಷ್ಯ ಉಜ್ವಲವಾಗಲಿಎಂದು ಆಶಿಸುತ,ನಮ್ಮ ಕುಲ ದೇವರಾದಬೆರ್ಮೆರ್ ಬೈದೆರ್ಲು ಹಾಗೂ ನಾರಾಯಣ ಗುರು ಸ್ವಾಮಿಯಆಶೀರ್ವಾದ ಸದಾನಿಮ್ಮೆಲಿರಲ್ಲಿ.

✒️ಅಜೇಯ ಪೂಜಾರಿ ಮೇಲ್ಮನೆ, ಹೆರ್ಗ


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »