TOP STORIES:

FOLLOW US

5th ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ – 2022 ಪದಕಗಳಿಸಿ ಧನುಷ್ ಎಸ್ ಸಾಲಿಯಾನ್


ನಮ್ಮ ಬಿರ್ವರ್ ಉಡುಪಿ

     ಸಾಧಿಸುವ ಛಲ ಒಂದಿದ್ದಾರೆ ಸಾಧನೆಗೆ ಯಾವುದು ಅಡ್ಡಿ ಇಲ್ಲ ಎಂಬ ಮಾತಿನಂತೆ ಸಾಧನೆ ಮಾಡಿ ತೋರಿಸಿದ ಹೆಜಮಾಡಿಯಯುವಕ

    ಹೆಜಮಾಡಿ ಪಂಚಾಯತ್ ಮಾಜಿ ಸದಸ್ಯರದ ಶ್ರೀ ಸುಭಾಸ್ ಜಿ ಸಾಲಿಯಾನ್ ಮತ್ತು ಶಕುಂತಲಾ ಎಸ್ ಸಾಲಿಯಾನ್ರವರಪುತ್ರ, ಪ್ರಸ್ತುತ ಮುಲ್ಕಿ ವಿಜಯ ಕಾಲೇಜುನ 1st B.Com ವಿದ್ಯಾರ್ಥಿಯಾಗಿ, ಚಿಕ್ಕ ವಯಸ್ಸಿನಲ್ಲಿ ವಿದ್ಯಾಭ್ಯಾಸದೊಂದಿಗೆಗುರುಗಳಾದ ಹೆಜಮಾಡಿ ಅಜಿತ್ ಕುಮಾರ್ರವರಶಿಷ್ಯನಾಗಿ ಕರಾಟೆಯನ್ನು ಕಲಿತು, ಗುರುಗಳ ಮಾರ್ಗದರ್ಶನದೊಂದಿಗೆ ಹಲವುವರುಷಗಳಿಂದ ಕರಾಟೆಯ ವಿವಿಧ ವಿಭಾಗದಲ್ಲಿ ಸ್ಪರ್ದಿಸಿ ಹಲವಾರು ಪದಕ ಪಡೆದು ಕೊಂಡ  ನೀವು ಈಗ Brown Belt2   ಲೆವೆಲ್ತಲುಪಿರುವ ಕೀರ್ತಿ ನಿಮ್ಮದು.

   ಪ್ರಸ್ತುತ 10/01/2022 ರಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ “5th ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ – 2022″ ಭಾರತದ ಸ್ಪರ್ಧಿಯಾಗಿ ಸ್ಪರ್ಧಿಸಿ, ಕರಾಟೆಯ ವಿಭಾಗಗಳಲ್ಲಿ ಒಂದಾದಕುಮಟೆಯಲ್ಲಿ ಬೆಳ್ಳಿ ಹಾಗೂ ಕಟದಲ್ಲಿ ಕಂಚು ಪದಕಗಳಿಸಿ ಭಾರತಕ್ಕೆ ಹಾಗೂ ತುಳುನಾಡಿನ ಕೀರ್ತಿ ಪತಾಕೆಯನ್ನು  ಉತುಂಗಕ್ಕೆ ಏರಿಸಿರುವುದು ನಮ್ಮಗೆಲ್ಲರಿಗೂ ಸಂತೋಷ.

   ಮುಂದೆಯೂ ಇನ್ನು ದೊಡ್ಡ ದೊಡ್ಡ ಸ್ಪರ್ಧೆಯಲ್ಲಿ ಪಾಲ್ಗೊಂಳುವ ಯೋಗ ನಿಮ್ಮದಾಗಲಿ, ಮುಂದಿನ ಭವಿಷ್ಯ ಉಜ್ವಲವಾಗಲಿಎಂದು ಆಶಿಸುತ,ನಮ್ಮ ಕುಲ ದೇವರಾದಬೆರ್ಮೆರ್ ಬೈದೆರ್ಲು ಹಾಗೂ ನಾರಾಯಣ ಗುರು ಸ್ವಾಮಿಯಆಶೀರ್ವಾದ ಸದಾನಿಮ್ಮೆಲಿರಲ್ಲಿ.

✒️ಅಜೇಯ ಪೂಜಾರಿ ಮೇಲ್ಮನೆ, ಹೆರ್ಗ


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »