TOP STORIES:

FOLLOW US

7 ಕೋಟಿ ವಂಚಿಸಿದ ಆರೋಪ : ಚೈತ್ರಕುಂದಾಪುರ ಬಂಧನ


7 ಕೋಟಿ ವಂಚಿಸಿದ ಆರೋಪ : ಚೈತ್ರಕುಂದಾಪುರ ಬಂಧನ

ಉಡುಪಿ: ಬೈಂದೂರಿನ ಬಿಜೆಪಿ ಮುಖಂಡ, ಗೋವಿಂದ ಬಾಬು ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದಟಿಕೆಟ್ ಕೊಡಿಸುವುದಾಗಿ ನಂಬಿಸಿ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು 7 ಕೋಟಿ ವಂಚಿಸಿದ ಆರೋಪ ಎದುರಿಸುತ್ತಿರುವಚೈತ್ರ ಕುಂದಾಪುರ ತಡರಾತ್ರಿ ಬೆಂಗಳೂರು ಸಿಸಿಬಿ ಪೊಲೀಸರು ಬಲೆಗೆ ಬಿದ್ದಿದ್ದಾಳೆ. ಕಳೆದ ಕೆಲದಿನಗಳಿಂದ ತಲೆಮರೆಸಿಕೊಂಡಿದ್ದ ಚೈತ್ರಕುಂದಾಪುರಳನ್ನು ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಂಗಳವಾರ ರಾತ್ರಿ ಬೆಂಗಳೂರಿನ ಸಿಸಿಬಿ ಪೊಲೀಸರುಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಈಕೆಯ ಜೊತೆಗೆ ಮತ್ತಿಬ್ಬರು ಆರೋಪಿಗಳನ್ನೂ ವಶಕ್ಕೆಪಡೆಯಲಾಗಿದೆ. ಸದ್ಯ ಪ್ರಕರಣದಲ್ಲಿ ಚೈತ್ರ ಜೊತೆಗೆ ಪ್ರಸಾದ್, ಗಗನ್ ಕಡೂರು, ಪ್ರಜ್ವಲ್ ಶೆಟ್ಟಿ ಆರ್ ಎಸ್ ಧನರಾಜ್, ರಮೇಶ್, ಶ್ರೀಕಾಂತ್ ರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


Share:

More Posts

Category

Send Us A Message

Related Posts

ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್


Share       ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಬ್ರಹ್ಮ


Read More »

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ


Share       ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು


Read More »

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »