ಮೂಡಬಿದ್ರೆ ವಿಶ್ವನಾಥ ಮತ್ತು ಶ್ರೀಮತಿ ವಾರಿಜಾ ದಂಪತಿಗಳ ಪುತ್ರಿ ಕವಿತಾ ಕೋಟ್ಯಾನ್ ಅವರು 95% ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ್ದಾರೆ. ಕವಿತಾ ಕೋಟ್ಯಾನ್ ಅವರಿಗೆ ಅಭಿನಂದನೆಗಳು. ನಿಮ್ಮ ಮುಂದಿನ ಜೀವನ ಸುಖಮಯವಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ.
Email us: [email protected]
ಮೂಡಬಿದ್ರೆ ವಿಶ್ವನಾಥ ಮತ್ತು ಶ್ರೀಮತಿ ವಾರಿಜಾ ದಂಪತಿಗಳ ಪುತ್ರಿ ಕವಿತಾ ಕೋಟ್ಯಾನ್ ಅವರು 95% ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ್ದಾರೆ. ಕವಿತಾ ಕೋಟ್ಯಾನ್ ಅವರಿಗೆ ಅಭಿನಂದನೆಗಳು. ನಿಮ್ಮ ಮುಂದಿನ ಜೀವನ ಸುಖಮಯವಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ.
Email us: [email protected]
Share ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು
Share ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ
Share ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ
Share ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ
Share ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ
Share ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ