TOP STORIES:

FOLLOW US

ಇಲ್ಲಿದೆ ಕಣ್ಣುಗಳ ಉರಿ ನಿವಾರಣೆಗೆ ʼಮನೆಮದ್ದುʼ


ಕೆಲವೊಮ್ಮೆ ಉಷ್ಣತೆಯಿಂದ ಕಣ್ಣು ಉರಿ ಶುರುವಾಗುತ್ತದೆ. ಅಥವಾ ದಿನನಿತ್ಯ ಹೆಚ್ಚಾಗಿ ಬಳಸುವ ಕಂಪ್ಯೂಟರ್, ಲ್ಯಾಪ್‌ಟಾಪ್, ಟಿವಿ, ಮೊಬೈಲ್ ನೋಡುವ ಅಭ್ಯಾಸದಿಂದಲೂ ಕಣ್ಣು ಉರಿ ಬರಬಹುದು. ಕಣ್ಣಿನ ಉರಿ ಸಮಸ್ಯೆಯಿಂದ ಹೊರಬರಲು ಈ ಮನೆಮದ್ದುಗಳನ್ನು ಉಪಯೋಗಿಸಿ.

* ಕೊತ್ತಂಬರಿ ಬೀಜದಿಂದ ಕಷಾಯ ಮಾಡಿ. ಅದರಲ್ಲಿ ಹತ್ತಿಯನ್ನು ನೆನೆಸಿ, ಆ ಹತ್ತಿಯನ್ನು ಕಣ್ಣುಗಳ ಮೇಲೆ ಇಟ್ಟರೆ ಕಣ್ಣುಗಳ ಉರಿ ಕಡಿಮೆಯಾಗುತ್ತದೆ.

* ಗರಿಕೆಯನ್ನು ಪೇಸ್ಟ್‌ ಮಾಡಿ ಅದನ್ನು ರಾತ್ರಿ ಮಲಗುವ ಮುನ್ನ ಕಣ್ಣಿನ ರೆಪ್ಪೆ ಮೇಲೆ ಲೇಪ ಮಾಡಿ 1 ಗಂಟೆ ಬಿಟ್ಟು ತೊಳೆದರೆ ಕಣ್ಣು ಉರಿ ನಿವಾರಣೆಯಾಗುತ್ತದೆ.

* ನುಗ್ಗೆ ಸೊಪ್ಪನ್ನು ಅರೆದು ಸೋಸಿ ಆ ರಸವನ್ನು ಕಣ್ಣಿನ ರೆಪ್ಪೆ ಮೇಲೆ ಹಚ್ಚಿದರೆ ಕಣ್ಣುಗಳ ಉರಿ ಕಡಿಮೆಯಾಗುತ್ತದೆ.

* ಬೆಟ್ಟದ ನೆಲ್ಲಿಕಾಯಿ ಪುಡಿಗೆ ತುಪ್ಪ ಮತ್ತು ಬೆಚ್ಚಗಿನ ನೀರು ಸೇರಿಸಿ ಪ್ರತಿದಿನ ರಾತ್ರಿ ಕುಡಿದರೆ ಕಣ್ಣುಗಳ ಉರಿ ಶಮನವಾಗುತ್ತದೆ.

* ನಿಯಮಿತವಾಗಿ ಸೊಗದೆ ಬೇರಿನ ಶರಬತ್ತನ್ನು ಸೇವಿಸಿದರೆ ಕಣ್ಣುಗಳ ಉರಿ ಕಡಿಮೆಯಾಗುತ್ತದೆ.

* ಹೆಸರು ಕಾಳಿನ ಪುಡಿಯನ್ನು ನೀರಲ್ಲಿ ಕಲಸಿ ಮುಖ ಮತ್ತು ರೆಪ್ಪೆಗೆ ಲೇಪ ಮಾಡಿದರೆ ಕಣ್ಣುಗಳ ಉರಿ ಕಡಿಮೆಯಾಗುತ್ತದೆ.

* ಕಣ್ಣು ಉರಿ ಇದ್ದಾಗ ಬಸಳೆ ಸೊಪ್ಪಿನ ರಸಕ್ಕೆ ಬೆಣ್ಣೆ ಹಾಕಿ ಕಲಸಿ ಅದನ್ನು ಹತ್ತಿಯಲ್ಲಿ ಅದ್ದಿ ಕಣ್ಣುಗಳ ಮೇಲೆ ಇಡಬೇಕು.

* ಸೀಬೆ ಮರದ ಹೂಗಳನ್ನು ದಾಳಿಂಬೆ ಚಿಗುರಿನ ಜೊತೆ ಕಷಾಯ ಮಾಡಿ ಆ ಕಷಾಯದಿಂದ ಕಣ್ಣುಗಳನ್ನು ತೊಳೆದರೆ ಕಣ್ಣುಗಳ ಉರಿ ನಿವಾರಣೆಯಾಗುತ್ತದೆ.

* ಶ್ರೀಗಂಧವನ್ನು ರೋಸ್‌ವಾಟರ್‌ನಲ್ಲಿ ಕಲಸಿ ರೆಪ್ಪೆಗಳ ಮೇಲೆ ಹಚ್ಚಿ ಸ್ವಲ್ಪ ಹೊತ್ತಿನ ನಂತರ ತೊಳೆದರೆ ಕಣ್ಣುಗಳ ಉರಿ ಕಡಿಮೆಯಾಗುತ್ತದೆ.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »