TOP STORIES:

ಗೆಜ್ಜೆಗಿರಿಯಲ್ಲಿ ಪ್ರಾಕೃತಿಕ ಸ್ವರೂಪದಲ್ಲಿ ಕಂಗೊಳಿಸುತ್ತಿರುವ ದೇಯಿ ಬೈದೆತಿ ಮಹಾ ಸಮಾಧಿ


ಗೆಜ್ಜೆಗಿರಿಯಲ್ಲಿರುವ ದೇಯಿ ಬೈದ್ಯೆತಿ ಸಮಾಧಿಗೆ 450  ವರ್ಷಗಳ ಇತಿಹಾಸವಿದೆ. ಪಡುಮಲೆಯ ಅರಸು ಬಳ್ಳಾಲರಿಗೆ ಚಿಕಿತ್ಸೆನೀಡಲೆಂದು ಗೆಜ್ಜೆಗಿರಿ ಮನೆಯಿಂದ ತೆರಳಿದ್ದ ದೇಯಿ ಬೈದ್ಯೆತಿ ನಾಟಿ ವೈದ್ಯಕೀಯದ ಮೂಲಕ ಬಳ್ಳಾಲರ ಜೀವ ಉಳಿಸಿದ್ದರು. ಅರಸುಗುಣಮುಖನಾದ ಬಳಿಕ ಮತ್ತೆ ತನ್ನ ಮನೆಗೆ ಮರಳುತ್ತಿದ್ದ ಸಂದರ್ಭ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಬಳ್ಳಾಲರೇ ಮುಂದೆನಿಂತು ಹೆರಿಗೆಗೆ ವ್ಯವಸ್ಥೆ ಮಾಡಿದ್ದರು. ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಳಿಕ 16ನೇ ದಿನವೇ ದೇಯಿ ಬೈದ್ಯೆತಿ ಬೀಡಿನ ಸಮೀಪದಕೆರೆಯಲ್ಲಿ ಆಕಸ್ಮಿಕ ಮರಣ  ಹೊಂದಿದ್ದರು. ವಿಷಯ ತಿಳಿದ ಅಣ್ಣಸಾಯನ ಬೈದ್ಯರು ಸಹೋದರಿಯ ಕಳೇಬರವನ್ನು ಗೆಜ್ಜೆಗಿರಿ ಮನೆಗೆತಂದು ದಫನ ಮಾಡಿದ್ದರು. ಬಳಿಕ ಅವಳಿ ಹಸುಳೆಗಳನ್ನು( ಕೋಟಿ ಚೆನ್ನಯರು) ಕೂಡ ಮನೆಗೆ ತಂದು ಸಾಕಿದ್ದರು. ತಾಯಿ, ಮಾವನಮನೆಯಾದ ಗೆಜ್ಜೆಗಿರಿಯಲ್ಲೇ ಮಕ್ಕಳು ಬೆಳೆದು ದೊಡ್ಡವರಾಗಿದ್ದರು. ಅದೇ ಮನೆ ಅವರ ಪಾಲಿಗೆ ಸ್ವಂತ ಮನೆಯೂ, ಕುಟುಂಬದಮನೆಯೂ ಆಗಿತ್ತು.


Related Posts

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »