TOP STORIES:

ಮರ ಸೇಬು ಹಣ್ಣಿನ ಬಗ್ಗೆ ನಿಮಗೆ ತಿಳಿದಿರದ ಪ್ರಯೋಜನಕಾರಿ ಮಾಹಿತಿಗಳು


ಮಳೆಗಾಲದಲ್ಲಿ ಸಿಗುವ ಹಣ್ಣು ಪಿಯರ್ಸ್‌. ಇದನ್ನು ಮರಸೇಬು ಅಥವಾ ಪೇರಿಕಾಯಿ ಎಂದು ಕರೆಯುತ್ತಾರೆ. ಸೇಬಿನ ಆಕಾರವನ್ನುಕೊಂಚ ಹೋಲುವ ಮರ ಸೇಬು ಗುಣದಲ್ಲಿ ಭಿನ್ನವಾಗಿರುತ್ತದೆ. ಪ್ರಾಚೀನ ಕಾಲದಿಂದಲೂ ಪಿಯರ್ಸ್‌ನ್ನು ಪ್ರಪಂಚದಾದ್ಯಂತಉಪಯೋಗಿಸಲ್ಪಡುತ್ತದೆ. ಮೂಲ ಯೂರೋಪ್‌ ದೇಶದ್ದಾದರೂ ಕಡಿಮೆ ಉಷ್ಣಾಂಶವಿರುವ ಪ್ರದೇಶಗಳಲ್ಲಿ ಇದನ್ನುಬೆಳೆಯಲಾಗುತ್ತದೆ. ಹಸಿರು ಬಣ್ಣವಿರುವ ಪಿಯರ್ಸ್‌ ಕೊಂಚ ಗಟ್ಟಿಯಾಗಿರುತ್ತದೆ. ಇದನ್ನು ನೋಡುವುದಕ್ಕೆ ಸ್ವಲ್ಪ ಪೇರಳೆ ಹಣ್ಣುಮತ್ತು ಸೇಬಿನ ಆಕಾರದಲ್ಲಿ ಇರುತ್ತದೆ. ಆದರೆ ಇದು ರುಚಿಯಲ್ಲಿ ಮತ್ತು ಗುಣದಲ್ಲಿ ಬೇರೆ ಬೇರೆಯಾಗಿರುತ್ತದೆ. ಪ್ರಾಚೀನಕಾಲದಿಂದಲೂ ಕೂಡ ಇದನ್ನು ಪ್ರಪಂಚದಂತೆ ಉಪಯೋಗ ಮಾಡುತ್ತಿದ್ದಾರೆ.

ದೇಹದ ಆರೋಗ್ಯ ಉತ್ತಮವಾಗಲು ಹಣ್ಣುಗಳು ಪ್ರಮುಖ ಪಾತ್ರವಹಿಸುತ್ತವೆ. ಸಮೃದ್ಧವಾದ ಪೌಷ್ಟಿಕಾಂಶ ಮತ್ತು ದೇಹಕ್ಕೆ ಬೇಕಾದಪ್ರೋಟೀನ್ಅಂಶಗಳನ್ನು ನೀಡುತ್ತವೆ. ಅಂತಹ ಹಣ್ಣುಗಳಲ್ಲಿ ಮರ ಸೇಬು ಹಣ್ಣು ಕೂಡ ಒಂದು. ಸುಲಭವಾಗಿ ಸಿಗುವ ಮರ ಸೇಬುಹಣ್ಣುಗಳಲ್ಲಿ ಯಥೇಚ್ಛವಾದ ಫೈಬರ್ಅಂಶ ಅಡಕವಾಗಿದೆ. ಅದೇ ರೀತಿ ಕೊಕೋ ಮತ್ತು ಸೇಬುಹಣ್ಣುಗಳಲ್ಲಿರುವ ಕ್ಯಾಟೆಷಿನ್ಗಳುಮರ ಸೇಬು ಹಣ್ಣಿನಲ್ಲಿವೆ. ಇವು ದೇಹವನ್ನು ಸುರಕ್ಷಿತವಾಗಿಡುತ್ತವೆ. ಇನ್ನೂ ಮುಖ್ಯವಾಗಿ ದೇಹದ ತೂಕ ಇಳಿಕೆಗೆ ಇದು ಸಹಾಯಕಏಕೆಂದರೆ ಮರ ಸೇಬು ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿ ಅಂಶವಿದೆ.

pears coveer 1

ಹಸಿವೆಯನ್ನು ನಿಯಂತ್ರಿಸುತ್ತದೆ: ಫೈಬರ್ಅಂಶಗಳನ್ನು ಹೊಂದಿರುವ ಮರ ಸೇಬು ಹಣ್ಣು ಹಸಿವೆಯನ್ನು ನಿಯಂತ್ರಿಸುತ್ತದೆ. ಇದೇಕಾರಣದಿಂದ ಡಯೆಟ್ಗೂ ಕೂಡ ಮರ ಸೇಬುಅತ್ಯುತ್ತಮ ಆಹಾರವಾಗಿದೆ. ಮಧುಮೇಹಿಗಳಿಗೂ ಉತ್ತಮ ಆಹಾರವಾಗಿರುವ ಮರಸೇಬು ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ.

ಇನ್ನು ಹಣ್ಣನ್ನು ಸೇಬು ಹಣ್ಣಿನಲ್ಲಿರುವ ಪೌಷ್ಟಿಕಾಂಶಗಳ ಬಗ್ಗೆ ಕಂಪೇರ್ ಮಾಡಿ ನೋಡುವುದಾದರೆ ಸೇಬುಹಣ್ಣಿನ ಗಿಂತ ಕಡಿಮೆಪೌಷ್ಟಿಕಾಂಶಗಳನ್ನು ಹೊಂದಿದ್ದರೂ ಕೂಡ ಇದರಲ್ಲಿ ಉತ್ತಮವಾದ ನಾರಿನಂಶ ಇದೆ. ಹಾಗಾಗಿ ಯಾರಿಗೆ ಮಲಬದ್ಧತೆಯ ಸಮಸ್ಯೆಇರುತ್ತದೆ ಅಂತಹವರು ಇದನ್ನು ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ. ಮತ್ತೆ ಯಾರಿಗೆ ಮೂಲವೇದಿಅಂತಹ ಸಮಸ್ಯೆ ಇರುತ್ತದೆಯೋ ಅಂತ ಅವರಿಗೂ ಕೂಡ ಹಣ್ಣು ತುಂಬಾನೇ ಪ್ರಯುಕ್ತ. ಯಾಕೆಂದರೆ ಮೂಲವ್ಯಾದಿ ಮತ್ತುಮಲಬದ್ಧತೆಯಂತಹ ಸಮಸ್ಯೆಯಿದ್ದವರು ತುಂಬಾನೇ ನಾರಿನಂಶ ಇರುವಂತಹ ಆಹಾರವನ್ನು ಮತ್ತು ಹಣ್ಣನ್ನು ಹಂಪಲುಗಳನ್ನುಸೇವನೆ ಮಾಡಬೇಕಾಗುತ್ತದೆ. ಹಾಗಾಗಿ ಅವರು ಹಣ್ಣನ್ನು ಸೇವನೆ ಮಾಡಿದರೆ ತುಂಬಾನೆ ಒಳ್ಳೆಯದು.

ಪೇರಳೆ ಹಣ್ಣುಗಳನ್ನು ತಿನ್ನುವುದು ನಿಮ್ಮ ಮೂತ್ರಪಿಂಡದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪೇರಳೆಯಲ್ಲಿ ಸೋಡಿಯಂ ಕಡಿಮೆಇರುತ್ತದೆ, ಆದ್ದರಿಂದ ಅವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಮೂತ್ರಪಿಂಡದ ಕಾಯಿಲೆಯನ್ನುತಡೆಯಬಹುದು. ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವ ಜನರು ತಮ್ಮ ದೇಹದಲ್ಲಿ ಸೋಡಿಯಂ ಮತ್ತು ನೀರನ್ನುಸಮತೋಲನಗೊಳಿಸುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಆದ್ದರಿಂದ, ಡಯಾಲಿಸಿಸ್ ಮತ್ತು ಚೇತರಿಕೆಯಿಂದ ನಿಮ್ಮನ್ನುತಡೆಯಲು ಕಡಿಮೆ ಸೋಡಿಯಂ ಆಹಾರವನ್ನು ಹೊಂದಿರುವುದು ಅತ್ಯಗತ್ಯ.

ಪಿಯರ್ಸ್‌ನ್ನು ರಸ ಮಾಡಿ ಸೇವಿಸುವ ಬದಲು ಉಪ್ಪುಖಾರದ ಜೊತೆಗೆ ಹಾಗೆ ಸೇವಿಸಿದರೆ ಅದರ ರುಚಿ ಹೆಚ್ಚುತ್ತದೆ. ಕಾಲದಲ್ಲಿಸಿಗುವ ಹಣ್ಣುಗಳನ್ನು ತಿಂದು ಅದರ ಪ್ರಯೋಜನ ಪಡೆದುಕೊಂಡರೆ ಪೌಷ್ಟಿಕಾಂಶದ ಕೊರತೆ ನೀಗಿಸಬಹುದು.


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »