TOP STORIES:

FOLLOW US

ಮರ ಸೇಬು ಹಣ್ಣಿನ ಬಗ್ಗೆ ನಿಮಗೆ ತಿಳಿದಿರದ ಪ್ರಯೋಜನಕಾರಿ ಮಾಹಿತಿಗಳು


ಮಳೆಗಾಲದಲ್ಲಿ ಸಿಗುವ ಹಣ್ಣು ಪಿಯರ್ಸ್‌. ಇದನ್ನು ಮರಸೇಬು ಅಥವಾ ಪೇರಿಕಾಯಿ ಎಂದು ಕರೆಯುತ್ತಾರೆ. ಸೇಬಿನ ಆಕಾರವನ್ನುಕೊಂಚ ಹೋಲುವ ಮರ ಸೇಬು ಗುಣದಲ್ಲಿ ಭಿನ್ನವಾಗಿರುತ್ತದೆ. ಪ್ರಾಚೀನ ಕಾಲದಿಂದಲೂ ಪಿಯರ್ಸ್‌ನ್ನು ಪ್ರಪಂಚದಾದ್ಯಂತಉಪಯೋಗಿಸಲ್ಪಡುತ್ತದೆ. ಮೂಲ ಯೂರೋಪ್‌ ದೇಶದ್ದಾದರೂ ಕಡಿಮೆ ಉಷ್ಣಾಂಶವಿರುವ ಪ್ರದೇಶಗಳಲ್ಲಿ ಇದನ್ನುಬೆಳೆಯಲಾಗುತ್ತದೆ. ಹಸಿರು ಬಣ್ಣವಿರುವ ಪಿಯರ್ಸ್‌ ಕೊಂಚ ಗಟ್ಟಿಯಾಗಿರುತ್ತದೆ. ಇದನ್ನು ನೋಡುವುದಕ್ಕೆ ಸ್ವಲ್ಪ ಪೇರಳೆ ಹಣ್ಣುಮತ್ತು ಸೇಬಿನ ಆಕಾರದಲ್ಲಿ ಇರುತ್ತದೆ. ಆದರೆ ಇದು ರುಚಿಯಲ್ಲಿ ಮತ್ತು ಗುಣದಲ್ಲಿ ಬೇರೆ ಬೇರೆಯಾಗಿರುತ್ತದೆ. ಪ್ರಾಚೀನಕಾಲದಿಂದಲೂ ಕೂಡ ಇದನ್ನು ಪ್ರಪಂಚದಂತೆ ಉಪಯೋಗ ಮಾಡುತ್ತಿದ್ದಾರೆ.

ದೇಹದ ಆರೋಗ್ಯ ಉತ್ತಮವಾಗಲು ಹಣ್ಣುಗಳು ಪ್ರಮುಖ ಪಾತ್ರವಹಿಸುತ್ತವೆ. ಸಮೃದ್ಧವಾದ ಪೌಷ್ಟಿಕಾಂಶ ಮತ್ತು ದೇಹಕ್ಕೆ ಬೇಕಾದಪ್ರೋಟೀನ್ಅಂಶಗಳನ್ನು ನೀಡುತ್ತವೆ. ಅಂತಹ ಹಣ್ಣುಗಳಲ್ಲಿ ಮರ ಸೇಬು ಹಣ್ಣು ಕೂಡ ಒಂದು. ಸುಲಭವಾಗಿ ಸಿಗುವ ಮರ ಸೇಬುಹಣ್ಣುಗಳಲ್ಲಿ ಯಥೇಚ್ಛವಾದ ಫೈಬರ್ಅಂಶ ಅಡಕವಾಗಿದೆ. ಅದೇ ರೀತಿ ಕೊಕೋ ಮತ್ತು ಸೇಬುಹಣ್ಣುಗಳಲ್ಲಿರುವ ಕ್ಯಾಟೆಷಿನ್ಗಳುಮರ ಸೇಬು ಹಣ್ಣಿನಲ್ಲಿವೆ. ಇವು ದೇಹವನ್ನು ಸುರಕ್ಷಿತವಾಗಿಡುತ್ತವೆ. ಇನ್ನೂ ಮುಖ್ಯವಾಗಿ ದೇಹದ ತೂಕ ಇಳಿಕೆಗೆ ಇದು ಸಹಾಯಕಏಕೆಂದರೆ ಮರ ಸೇಬು ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿ ಅಂಶವಿದೆ.

pears coveer 1

ಹಸಿವೆಯನ್ನು ನಿಯಂತ್ರಿಸುತ್ತದೆ: ಫೈಬರ್ಅಂಶಗಳನ್ನು ಹೊಂದಿರುವ ಮರ ಸೇಬು ಹಣ್ಣು ಹಸಿವೆಯನ್ನು ನಿಯಂತ್ರಿಸುತ್ತದೆ. ಇದೇಕಾರಣದಿಂದ ಡಯೆಟ್ಗೂ ಕೂಡ ಮರ ಸೇಬುಅತ್ಯುತ್ತಮ ಆಹಾರವಾಗಿದೆ. ಮಧುಮೇಹಿಗಳಿಗೂ ಉತ್ತಮ ಆಹಾರವಾಗಿರುವ ಮರಸೇಬು ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ.

ಇನ್ನು ಹಣ್ಣನ್ನು ಸೇಬು ಹಣ್ಣಿನಲ್ಲಿರುವ ಪೌಷ್ಟಿಕಾಂಶಗಳ ಬಗ್ಗೆ ಕಂಪೇರ್ ಮಾಡಿ ನೋಡುವುದಾದರೆ ಸೇಬುಹಣ್ಣಿನ ಗಿಂತ ಕಡಿಮೆಪೌಷ್ಟಿಕಾಂಶಗಳನ್ನು ಹೊಂದಿದ್ದರೂ ಕೂಡ ಇದರಲ್ಲಿ ಉತ್ತಮವಾದ ನಾರಿನಂಶ ಇದೆ. ಹಾಗಾಗಿ ಯಾರಿಗೆ ಮಲಬದ್ಧತೆಯ ಸಮಸ್ಯೆಇರುತ್ತದೆ ಅಂತಹವರು ಇದನ್ನು ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ. ಮತ್ತೆ ಯಾರಿಗೆ ಮೂಲವೇದಿಅಂತಹ ಸಮಸ್ಯೆ ಇರುತ್ತದೆಯೋ ಅಂತ ಅವರಿಗೂ ಕೂಡ ಹಣ್ಣು ತುಂಬಾನೇ ಪ್ರಯುಕ್ತ. ಯಾಕೆಂದರೆ ಮೂಲವ್ಯಾದಿ ಮತ್ತುಮಲಬದ್ಧತೆಯಂತಹ ಸಮಸ್ಯೆಯಿದ್ದವರು ತುಂಬಾನೇ ನಾರಿನಂಶ ಇರುವಂತಹ ಆಹಾರವನ್ನು ಮತ್ತು ಹಣ್ಣನ್ನು ಹಂಪಲುಗಳನ್ನುಸೇವನೆ ಮಾಡಬೇಕಾಗುತ್ತದೆ. ಹಾಗಾಗಿ ಅವರು ಹಣ್ಣನ್ನು ಸೇವನೆ ಮಾಡಿದರೆ ತುಂಬಾನೆ ಒಳ್ಳೆಯದು.

ಪೇರಳೆ ಹಣ್ಣುಗಳನ್ನು ತಿನ್ನುವುದು ನಿಮ್ಮ ಮೂತ್ರಪಿಂಡದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪೇರಳೆಯಲ್ಲಿ ಸೋಡಿಯಂ ಕಡಿಮೆಇರುತ್ತದೆ, ಆದ್ದರಿಂದ ಅವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಮೂತ್ರಪಿಂಡದ ಕಾಯಿಲೆಯನ್ನುತಡೆಯಬಹುದು. ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿರುವ ಜನರು ತಮ್ಮ ದೇಹದಲ್ಲಿ ಸೋಡಿಯಂ ಮತ್ತು ನೀರನ್ನುಸಮತೋಲನಗೊಳಿಸುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಆದ್ದರಿಂದ, ಡಯಾಲಿಸಿಸ್ ಮತ್ತು ಚೇತರಿಕೆಯಿಂದ ನಿಮ್ಮನ್ನುತಡೆಯಲು ಕಡಿಮೆ ಸೋಡಿಯಂ ಆಹಾರವನ್ನು ಹೊಂದಿರುವುದು ಅತ್ಯಗತ್ಯ.

ಪಿಯರ್ಸ್‌ನ್ನು ರಸ ಮಾಡಿ ಸೇವಿಸುವ ಬದಲು ಉಪ್ಪುಖಾರದ ಜೊತೆಗೆ ಹಾಗೆ ಸೇವಿಸಿದರೆ ಅದರ ರುಚಿ ಹೆಚ್ಚುತ್ತದೆ. ಕಾಲದಲ್ಲಿಸಿಗುವ ಹಣ್ಣುಗಳನ್ನು ತಿಂದು ಅದರ ಪ್ರಯೋಜನ ಪಡೆದುಕೊಂಡರೆ ಪೌಷ್ಟಿಕಾಂಶದ ಕೊರತೆ ನೀಗಿಸಬಹುದು.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »