TOP STORIES:

ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋಚಾಲಕ ಪುರುಷೋತ್ತಮ ಪೂಜಾರಿ ಮೊಗದಲ್ಲಿ ಭರವಸೆಯ ಬೆಳಕು


ನೊಂದ ಮನಸ್ಸಿಗೆ ಆಸರೆಯಾದ ಪದ್ಮರಾಜ್

ಆಟೋ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಸುಸಜ್ಜಿತ ಮನೆ ಸಿದ್ಧ

ಅಣ್ಣ ಇರೆಗ್ ಏರ್ ಇಜ್ಜಿಂಡಲ ಮಲ್ಲೆಜ್ಜಿ ಯಾನುಲ್ಲೆ, ಎಂಕ್ಲೆನಾ ಗುರುಬೆಳದಿಂಗಳು ಸಂಸ್ಥೆ ಉಂಡುಎನ್ನುವ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್  ನೀಡಿದ ಭರವಸೆಯ ಮಾತು ಆಟೋ ಕುಕ್ಕರ್‌ ಬಾಂಬ್ ಸ್ಪೋಟದ ಸಂತ್ರಸ್ತಪುರುಷೋತ್ತಮ ಪೂಜಾರಿಯವರ ಪಾಲಿಗೆ ಈಡೇರಿದ ಖುಷಿಇದರಿಂದರ ಅವರ ಇಡೀ ಕುಟುಂಬ ಸದಸ್ಯರ ಮೊಗದಲ್ಲಿ ವಿಶ್ವಾಸದಬೆಳಕು ಮೂಡಿದೆ

ನೊಂದ ಮನಸ್ಸಿಗೆ ಆಸರೆಯಾದ ಪದ್ಮರಾಜ್

ಆಟೋ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಸುಸಜ್ಜಿತ ಮನೆ ಸಿದ್ಧ

ಅಣ್ಣ ಇರೆಗ್ ಏರ್ ಇಜ್ಜಿಂಡಲ ಮಲ್ಲೆಜ್ಜಿ ಯಾನುಲ್ಲೆ, ಎಂಕ್ಲೆನಾ ಗುರುಬೆಳದಿಂಗಳು ಸಂಸ್ಥೆ ಉಂಡುಎನ್ನುವ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್  ನೀಡಿದ ಭರವಸೆಯ ಮಾತು ಆಟೋ ಕುಕ್ಕರ್‌ ಬಾಂಬ್ ಸ್ಪೋಟದ ಸಂತ್ರಸ್ತಪುರುಷೋತ್ತಮ ಪೂಜಾರಿಯವರ ಪಾಲಿಗೆ ಈಡೇರಿದ ಖುಷಿಇದರಿಂದರ ಅವರ ಇಡೀ ಕುಟುಂಬ ಸದಸ್ಯರ ಮೊಗದಲ್ಲಿ ವಿಶ್ವಾಸದಬೆಳಕು ಮೂಡಿದೆ

ಹೌದು ಇತ್ತೀಚೆಗೆ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋ ಚಾಲಕ ಉಜ್ಜೋಡಿಯ ಪುರುಷೋತ್ತಮಪೂಜಾರಿಯವರನ್ನು ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ಆರ್. ತಂಡದೊಂದಿಗೆ ಭೇಟಿಯಾದಾಗ ತನ್ನ ನೋವಿನ ಜತೆಗೆ ಬರುವ ಮೇ ತಿಂಗಳಿನಲ್ಲಿ ಮಗಳ ಮದುವೆ ನಿಗದಿಯಾಗಿದ್ದು, ಅದಕ್ಕಿಂತ ಮುನ್ನ ಮನೆ ನವೀಕರಣ ಮಾಡಬೇಕು ಎನ್ನುವ ನನ್ನ ಕನಸು ನನಸು ಮಾಡಲು ಸಾಧ್ಯವಾಗಿಲ್ಲ ಎಂಬ ನೋವಿನಿಂದಆತ್ಮವಿಶ್ವಾಸ ಕಳೆದುಕೊಂಡು ಮತ್ತಷ್ಟು ನೊಂದುಕೊಂಡು ದುಃಖವನ್ನು ವ್ಯಕ್ತಪಡಿಸಿದ್ದರು. ವೇಳೆ ಮನೆಯನ್ನು ನವೀಕರಿಸುವಜವಾಬ್ದಾರಿಯನ್ನು ಗುರುಬೆಳದಿಂಗಳು ಫೌಂಡೇಶನ್ ವಹಿಸಲಿದೆ. ನೀವು ಯಾವುದಕ್ಕೂ ಚಿಂತೆ ಮಾಡಬೇಡಿ. ಸರ್ಕಾರ ನಿಮಗೆಸ್ಪಂದಿಸದಿದ್ದರೂ ನಾವು ಸದಾ ನಿಮ್ಮೊಂದಿಗೆ ಇದ್ದೇವೆ ಎಂದು ಪದ್ಮರಾಜ್‌ರವರು ಅವರಿಗೆ ಮನೋಸ್ಥೈರ್ಯ ತುಂಬಿದ್ದರು. ಮಾತುಕೊಟ್ಟ ಮರುದಿನದಿಂದಲೇ ಮನೆಯನ್ನು ಸುಸಜ್ಜಿತವಾಗಿ ನವೀಕರಿಸಲು ಪ್ರಾರಂಭಿಸಿದ ಸಂಸ್ಥೆ ಇದೀಗ ಸುಮಾರು 6 ಲಕ್ಷ ರೂಪಾಯಿವೆಚ್ಚದಲ್ಲಿ ಸುಂದರವಾಗಿ ಮನೆ ನಿರ್ಮಿಸಿಕೊಟ್ಟಿದೆ‌.. ಮಾರ್ಚ್ 22 ಯುಗಾದಿ ಹಬ್ಬದಂದು ಬೆಳಗ್ಗೆ 10ಗಂಟೆಗೆ ಮನೆ ಹಸ್ತಾಂತರನಡೆಯಲಿದೆ.

ನೊಂದವರ ಪಾಲಿಗೆ ಬೆಳದಿಂಗಳ ಆಸರೆ

ಗುರುಬೆಳದಿಂಗಳು ಭರವಸೆ ಮಾತ್ರವಲ್ಲ ನಂಬಿಕೆಯೂ, ವಿಶ್ವಾಸವೂ ಹೌದು

ಹೌದು ಇತ್ತೀಚೆಗೆ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋ ಚಾಲಕ ಉಜ್ಜೋಡಿಯ ಪುರುಷೋತ್ತಮಪೂಜಾರಿಯವರನ್ನು ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ಆರ್. ತಂಡದೊಂದಿಗೆ ಭೇಟಿಯಾದಾಗ ತನ್ನ ನೋವಿನ ಜತೆಗೆ ಬರುವ ಮೇ ತಿಂಗಳಿನಲ್ಲಿ ಮಗಳ ಮದುವೆ ನಿಗದಿಯಾಗಿದ್ದು, ಅದಕ್ಕಿಂತ ಮುನ್ನ ಮನೆ ನವೀಕರಣ ಮಾಡಬೇಕು ಎನ್ನುವ ನನ್ನ ಕನಸು ನನಸು ಮಾಡಲು ಸಾಧ್ಯವಾಗಿಲ್ಲ ಎಂಬ ನೋವಿನಿಂದಆತ್ಮವಿಶ್ವಾಸ ಕಳೆದುಕೊಂಡು ಮತ್ತಷ್ಟು ನೊಂದುಕೊಂಡು ದುಃಖವನ್ನು ವ್ಯಕ್ತಪಡಿಸಿದ್ದರು. ವೇಳೆ ಮನೆಯನ್ನು ನವೀಕರಿಸುವಜವಾಬ್ದಾರಿಯನ್ನು ಗುರುಬೆಳದಿಂಗಳು ಫೌಂಡೇಶನ್ ವಹಿಸಲಿದೆ. ನೀವು ಯಾವುದಕ್ಕೂ ಚಿಂತೆ ಮಾಡಬೇಡಿ. ಸರ್ಕಾರ ನಿಮಗೆಸ್ಪಂದಿಸದಿದ್ದರೂ ನಾವು ಸದಾ ನಿಮ್ಮೊಂದಿಗೆ ಇದ್ದೇವೆ ಎಂದು ಪದ್ಮರಾಜ್‌ರವರು ಅವರಿಗೆ ಮನೋಸ್ಥೈರ್ಯ ತುಂಬಿದ್ದರು. ಮಾತುಕೊಟ್ಟ ಮರುದಿನದಿಂದಲೇ ಮನೆಯನ್ನು ಸುಸಜ್ಜಿತವಾಗಿ ನವೀಕರಿಸಲು ಪ್ರಾರಂಭಿಸಿದ ಸಂಸ್ಥೆ ಇದೀಗ ಸುಮಾರು 6 ಲಕ್ಷ ರೂಪಾಯಿವೆಚ್ಚದಲ್ಲಿ ಸುಂದರವಾಗಿ ಮನೆ ನಿರ್ಮಿಸಿಕೊಟ್ಟಿದೆ‌.. ಮಾರ್ಚ್ 22 ಯುಗಾದಿ ಹಬ್ಬದಂದು ಬೆಳಗ್ಗೆ 10ಗಂಟೆಗೆ ಮನೆ ಹಸ್ತಾಂತರನಡೆಯಲಿದೆ.

ನೊಂದವರ ಪಾಲಿಗೆ ಬೆಳದಿಂಗಳ ಆಸರೆ

ಗುರುಬೆಳದಿಂಗಳು ಭರವಸೆ ಮಾತ್ರವಲ್ಲ ನಂಬಿಕೆಯೂ, ವಿಶ್ವಾಸವೂ ಹೌದು


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »