TOP STORIES:

FOLLOW US

ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋಚಾಲಕ ಪುರುಷೋತ್ತಮ ಪೂಜಾರಿ ಮೊಗದಲ್ಲಿ ಭರವಸೆಯ ಬೆಳಕು


ನೊಂದ ಮನಸ್ಸಿಗೆ ಆಸರೆಯಾದ ಪದ್ಮರಾಜ್

ಆಟೋ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಸುಸಜ್ಜಿತ ಮನೆ ಸಿದ್ಧ

ಅಣ್ಣ ಇರೆಗ್ ಏರ್ ಇಜ್ಜಿಂಡಲ ಮಲ್ಲೆಜ್ಜಿ ಯಾನುಲ್ಲೆ, ಎಂಕ್ಲೆನಾ ಗುರುಬೆಳದಿಂಗಳು ಸಂಸ್ಥೆ ಉಂಡುಎನ್ನುವ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್  ನೀಡಿದ ಭರವಸೆಯ ಮಾತು ಆಟೋ ಕುಕ್ಕರ್‌ ಬಾಂಬ್ ಸ್ಪೋಟದ ಸಂತ್ರಸ್ತಪುರುಷೋತ್ತಮ ಪೂಜಾರಿಯವರ ಪಾಲಿಗೆ ಈಡೇರಿದ ಖುಷಿಇದರಿಂದರ ಅವರ ಇಡೀ ಕುಟುಂಬ ಸದಸ್ಯರ ಮೊಗದಲ್ಲಿ ವಿಶ್ವಾಸದಬೆಳಕು ಮೂಡಿದೆ

ನೊಂದ ಮನಸ್ಸಿಗೆ ಆಸರೆಯಾದ ಪದ್ಮರಾಜ್

ಆಟೋ ಬಾಂಬ್ ಸ್ಪೋಟ ಸಂತ್ರಸ್ತನಿಗೆ ಸುಸಜ್ಜಿತ ಮನೆ ಸಿದ್ಧ

ಅಣ್ಣ ಇರೆಗ್ ಏರ್ ಇಜ್ಜಿಂಡಲ ಮಲ್ಲೆಜ್ಜಿ ಯಾನುಲ್ಲೆ, ಎಂಕ್ಲೆನಾ ಗುರುಬೆಳದಿಂಗಳು ಸಂಸ್ಥೆ ಉಂಡುಎನ್ನುವ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್  ನೀಡಿದ ಭರವಸೆಯ ಮಾತು ಆಟೋ ಕುಕ್ಕರ್‌ ಬಾಂಬ್ ಸ್ಪೋಟದ ಸಂತ್ರಸ್ತಪುರುಷೋತ್ತಮ ಪೂಜಾರಿಯವರ ಪಾಲಿಗೆ ಈಡೇರಿದ ಖುಷಿಇದರಿಂದರ ಅವರ ಇಡೀ ಕುಟುಂಬ ಸದಸ್ಯರ ಮೊಗದಲ್ಲಿ ವಿಶ್ವಾಸದಬೆಳಕು ಮೂಡಿದೆ

ಹೌದು ಇತ್ತೀಚೆಗೆ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋ ಚಾಲಕ ಉಜ್ಜೋಡಿಯ ಪುರುಷೋತ್ತಮಪೂಜಾರಿಯವರನ್ನು ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ಆರ್. ತಂಡದೊಂದಿಗೆ ಭೇಟಿಯಾದಾಗ ತನ್ನ ನೋವಿನ ಜತೆಗೆ ಬರುವ ಮೇ ತಿಂಗಳಿನಲ್ಲಿ ಮಗಳ ಮದುವೆ ನಿಗದಿಯಾಗಿದ್ದು, ಅದಕ್ಕಿಂತ ಮುನ್ನ ಮನೆ ನವೀಕರಣ ಮಾಡಬೇಕು ಎನ್ನುವ ನನ್ನ ಕನಸು ನನಸು ಮಾಡಲು ಸಾಧ್ಯವಾಗಿಲ್ಲ ಎಂಬ ನೋವಿನಿಂದಆತ್ಮವಿಶ್ವಾಸ ಕಳೆದುಕೊಂಡು ಮತ್ತಷ್ಟು ನೊಂದುಕೊಂಡು ದುಃಖವನ್ನು ವ್ಯಕ್ತಪಡಿಸಿದ್ದರು. ವೇಳೆ ಮನೆಯನ್ನು ನವೀಕರಿಸುವಜವಾಬ್ದಾರಿಯನ್ನು ಗುರುಬೆಳದಿಂಗಳು ಫೌಂಡೇಶನ್ ವಹಿಸಲಿದೆ. ನೀವು ಯಾವುದಕ್ಕೂ ಚಿಂತೆ ಮಾಡಬೇಡಿ. ಸರ್ಕಾರ ನಿಮಗೆಸ್ಪಂದಿಸದಿದ್ದರೂ ನಾವು ಸದಾ ನಿಮ್ಮೊಂದಿಗೆ ಇದ್ದೇವೆ ಎಂದು ಪದ್ಮರಾಜ್‌ರವರು ಅವರಿಗೆ ಮನೋಸ್ಥೈರ್ಯ ತುಂಬಿದ್ದರು. ಮಾತುಕೊಟ್ಟ ಮರುದಿನದಿಂದಲೇ ಮನೆಯನ್ನು ಸುಸಜ್ಜಿತವಾಗಿ ನವೀಕರಿಸಲು ಪ್ರಾರಂಭಿಸಿದ ಸಂಸ್ಥೆ ಇದೀಗ ಸುಮಾರು 6 ಲಕ್ಷ ರೂಪಾಯಿವೆಚ್ಚದಲ್ಲಿ ಸುಂದರವಾಗಿ ಮನೆ ನಿರ್ಮಿಸಿಕೊಟ್ಟಿದೆ‌.. ಮಾರ್ಚ್ 22 ಯುಗಾದಿ ಹಬ್ಬದಂದು ಬೆಳಗ್ಗೆ 10ಗಂಟೆಗೆ ಮನೆ ಹಸ್ತಾಂತರನಡೆಯಲಿದೆ.

ನೊಂದವರ ಪಾಲಿಗೆ ಬೆಳದಿಂಗಳ ಆಸರೆ

ಗುರುಬೆಳದಿಂಗಳು ಭರವಸೆ ಮಾತ್ರವಲ್ಲ ನಂಬಿಕೆಯೂ, ವಿಶ್ವಾಸವೂ ಹೌದು

ಹೌದು ಇತ್ತೀಚೆಗೆ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡ ಆಟೋ ಚಾಲಕ ಉಜ್ಜೋಡಿಯ ಪುರುಷೋತ್ತಮಪೂಜಾರಿಯವರನ್ನು ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ಆರ್. ತಂಡದೊಂದಿಗೆ ಭೇಟಿಯಾದಾಗ ತನ್ನ ನೋವಿನ ಜತೆಗೆ ಬರುವ ಮೇ ತಿಂಗಳಿನಲ್ಲಿ ಮಗಳ ಮದುವೆ ನಿಗದಿಯಾಗಿದ್ದು, ಅದಕ್ಕಿಂತ ಮುನ್ನ ಮನೆ ನವೀಕರಣ ಮಾಡಬೇಕು ಎನ್ನುವ ನನ್ನ ಕನಸು ನನಸು ಮಾಡಲು ಸಾಧ್ಯವಾಗಿಲ್ಲ ಎಂಬ ನೋವಿನಿಂದಆತ್ಮವಿಶ್ವಾಸ ಕಳೆದುಕೊಂಡು ಮತ್ತಷ್ಟು ನೊಂದುಕೊಂಡು ದುಃಖವನ್ನು ವ್ಯಕ್ತಪಡಿಸಿದ್ದರು. ವೇಳೆ ಮನೆಯನ್ನು ನವೀಕರಿಸುವಜವಾಬ್ದಾರಿಯನ್ನು ಗುರುಬೆಳದಿಂಗಳು ಫೌಂಡೇಶನ್ ವಹಿಸಲಿದೆ. ನೀವು ಯಾವುದಕ್ಕೂ ಚಿಂತೆ ಮಾಡಬೇಡಿ. ಸರ್ಕಾರ ನಿಮಗೆಸ್ಪಂದಿಸದಿದ್ದರೂ ನಾವು ಸದಾ ನಿಮ್ಮೊಂದಿಗೆ ಇದ್ದೇವೆ ಎಂದು ಪದ್ಮರಾಜ್‌ರವರು ಅವರಿಗೆ ಮನೋಸ್ಥೈರ್ಯ ತುಂಬಿದ್ದರು. ಮಾತುಕೊಟ್ಟ ಮರುದಿನದಿಂದಲೇ ಮನೆಯನ್ನು ಸುಸಜ್ಜಿತವಾಗಿ ನವೀಕರಿಸಲು ಪ್ರಾರಂಭಿಸಿದ ಸಂಸ್ಥೆ ಇದೀಗ ಸುಮಾರು 6 ಲಕ್ಷ ರೂಪಾಯಿವೆಚ್ಚದಲ್ಲಿ ಸುಂದರವಾಗಿ ಮನೆ ನಿರ್ಮಿಸಿಕೊಟ್ಟಿದೆ‌.. ಮಾರ್ಚ್ 22 ಯುಗಾದಿ ಹಬ್ಬದಂದು ಬೆಳಗ್ಗೆ 10ಗಂಟೆಗೆ ಮನೆ ಹಸ್ತಾಂತರನಡೆಯಲಿದೆ.

ನೊಂದವರ ಪಾಲಿಗೆ ಬೆಳದಿಂಗಳ ಆಸರೆ

ಗುರುಬೆಳದಿಂಗಳು ಭರವಸೆ ಮಾತ್ರವಲ್ಲ ನಂಬಿಕೆಯೂ, ವಿಶ್ವಾಸವೂ ಹೌದು


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »