TOP STORIES:

ಪದ್ಮರಾಜ್ ಟಿಕೆಟ್ ಆಕಾಂಕ್ಷಿ ಎಂದಾಗಲೇ, ಪ್ರಶ್ನೆ ಹುಟ್ಟಿತ್ತು …


ಪದ್ಮರಾಜ್ ಟಿಕೆಟ್ ಆಕಾಂಕ್ಷಿ ಎಂದಾಗಲೇ, ಪ್ರಶ್ನೆ ಹುಟ್ಟಿತ್ತು

ಪದ್ಮರಾಜ್ ರಾಜಕೀಯಕ್ಕೆ ಬರುತ್ತಾರಾ…? ಬಂದರೂ ಯಾವ ಪಕ್ಷ..? ಕೊಳಕು ರಾಜಕಾರಣಕ್ಕೆ ಪದ್ಮರಾಜ್ ರಂತಹ ವ್ಯಕ್ತಿತ್ವಸರಿಹೊಂದುತ್ತದೆಯೋ..? ಹೀಗೆ ಹತ್ತು ಹಲವಾರು ಪ್ರಶ್ನೆಗಳು

ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಬೆರೆತು, ಜನ ಮೆಚ್ಚಿದ ನಾಯಕನಾಗಿ, ಸಮಾಜಸೇವೆಯನ್ನೇ ಉಸಿರಾಗಿ ಇರಿಸಿಕೊಂಡಪದ್ಮರಾಜ್ ದೀನರ ಕಷ್ಟಕ್ಕೆ ಸ್ಪಂದಿಸುವ ದಾನಿಯಾಗಿ, ದಮನಿತರ ದನಿಯಾಗಿ, ಪದ್ಮರಾಜ್ ಎಂದರೆ ಕೇವಲ ವ್ಯಕ್ತಿಯಲ್ಲ ಒಂದು ಶಕ್ತಿಎಂಬ ಮಟ್ಟಕ್ಕೆ ಬೆಳೆದದ್ದು ಗುರುತತ್ವದಲ್ಲಿ ಅವರಿರಿಸಿದ ನಿಷ್ಠೆಯಿಂದಲೇ ಎಂದರೆ ತಪ್ಪಾಗಲಾರದು

ಸಮಾಜದ ಎಲ್ಲಾ ಸಮಸ್ಯೆ ಬಗೆಹರಿಸಲು ಜನಬಲ ಹಾಗೂ ಧನಬಲ ಇದ್ದರೆ ಸಾಲದು, ರಾಜಕೀಯ ಶಕ್ತಿಯೂ ಬೇಕೆಂಬ ಹಿರಿಯರಸಲಹೆಯ ಅನುಸಾರ, ರಾಜಕೀಯ ಪ್ರವೇಶಕ್ಕೂ ಸಿದ್ಧ ಎಂಬ ನಿರ್ಧಾರ ತಳೆದಾಗ, ತನ್ನ ಜನಪ್ರಿಯ ವ್ಯಕ್ತಿತ್ವ, ಇದುವರೆಗೆ ಸವೆಸಿದಹೋರಾಟದ ಹಾದಿ, ನಂಬಿಕೊಂಡು ಬಂದ ಜಾತ್ಯಾತೀತ ಸಿದ್ಧಾಂತಗಳ ಪ್ರಕಾರ ಪದ್ಮರಾಜ್ ಹೆಸರು ಚುನಾವಣಾ ಅಭ್ಯರ್ಥಿಯಾಗಿರಾಷ್ಟ್ರೀಯ ಪಕ್ಷಗಳ ಅಂಗಣಕ್ಕೆ ತಲುಪಿದ್ದು ದೇಶದಲ್ಲಿ ಪ್ರಬುದ್ಧ ರಾಜಕೀಯ ವ್ಯವಸ್ಥೆ ಬಯಸಿದ್ದ ಜನರಿಗೆ ಸಂತಸ ತಂದವಿಚಾರವಾಗಿತ್ತು.

ಜಿಲ್ಲೆಯಾದ್ಯಂತ ಜನಪ್ರಿಯತೆ ಹೊಂದಿದ್ದ ಪದ್ಮರಾಜ್ ಹೆಸರು ಲೋಕಸಭೆ ಅಥವಾ ರಾಜ್ಯಸಭೆಗೋ ಎಂಬ ಚರ್ಚೆಯಲ್ಲಿದ್ದಾಗಲೇ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಾರಮ್ಯ ಪಡೆಯಲು ಪ್ರಯತ್ನಿಸುತ್ತಿದ್ದ ಪಕ್ಷಗಳಿಗೆ ಪದ್ಮರಾಜ್ ಹೆಸರು ಟ್ರಂಪ್ ಕಾರ್ಡ್ ಆಗಿಕಾಣಿಸಿದ್ದು ಕೋಮು ದಳ್ಳುರಿಯಿಂದ ಬೇಸತ್ತಿದ್ದ ಕರಾವಳಿಗೆ ಆಶಾಕಿರಣವಾಗಿ ಕಂಡಿದೆ.

ಟಿಕೆಟ್ ಸಿಗುತ್ತದೆಯೋ ಇಲ್ಲವೋ ಪದ್ಮರಾಜ್ ಅವರನ್ನು ತಮ್ಮ ನಾಯಕರೆಂದು ಜನ ಒಪ್ಪಿಯಾಗಿದೆ.  ಅಪಪ್ರಚಾರವನ್ನೆ ನಂಬಿರುವಇಂದಿನ ರಾಜಕೀಯ ಯುಗದಲ್ಲಿ ಪದ್ಮರಾಜ್ ವ್ಯಕ್ತಿತ್ವದ ಬೆಲೆ ಪುಟಕ್ಕಿಟ್ಟ ಚಿನ್ನದಂತೆ ಮಿನುಗಿ, ಅವರ ಸಮಾಜಸೇವಾ ಕೈಂಕರ್ಯಗಳುಸಾಂಗವಾಗಿ ಮುಂದುವರಿಯುವುದಂತೂ ಖಂಡಿತ

ಪದ್ಮರಾಜ್ ಗೆ ರಾಜಕೀಯ ಅವಕಾಶ ಅಗತ್ಯವಿದೆಯೋ ಇಲ್ಲವೋ ಗೊತ್ತಿಲ್ಲ ಆದರೆ ರಾಜಕೀಯಕ್ಕೆ ಪದ್ಮರಾಜ್ ಅಂತಹ ವ್ಯಕಿಗಳಅಗತ್ಯವಿರಿವುದು ಅಕ್ಷರಶಃ ಸತ್ಯ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »