TOP STORIES:

FOLLOW US

ಪದ್ಮರಾಜ್ ಟಿಕೆಟ್ ಆಕಾಂಕ್ಷಿ ಎಂದಾಗಲೇ, ಪ್ರಶ್ನೆ ಹುಟ್ಟಿತ್ತು …


ಪದ್ಮರಾಜ್ ಟಿಕೆಟ್ ಆಕಾಂಕ್ಷಿ ಎಂದಾಗಲೇ, ಪ್ರಶ್ನೆ ಹುಟ್ಟಿತ್ತು

ಪದ್ಮರಾಜ್ ರಾಜಕೀಯಕ್ಕೆ ಬರುತ್ತಾರಾ…? ಬಂದರೂ ಯಾವ ಪಕ್ಷ..? ಕೊಳಕು ರಾಜಕಾರಣಕ್ಕೆ ಪದ್ಮರಾಜ್ ರಂತಹ ವ್ಯಕ್ತಿತ್ವಸರಿಹೊಂದುತ್ತದೆಯೋ..? ಹೀಗೆ ಹತ್ತು ಹಲವಾರು ಪ್ರಶ್ನೆಗಳು

ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಬೆರೆತು, ಜನ ಮೆಚ್ಚಿದ ನಾಯಕನಾಗಿ, ಸಮಾಜಸೇವೆಯನ್ನೇ ಉಸಿರಾಗಿ ಇರಿಸಿಕೊಂಡಪದ್ಮರಾಜ್ ದೀನರ ಕಷ್ಟಕ್ಕೆ ಸ್ಪಂದಿಸುವ ದಾನಿಯಾಗಿ, ದಮನಿತರ ದನಿಯಾಗಿ, ಪದ್ಮರಾಜ್ ಎಂದರೆ ಕೇವಲ ವ್ಯಕ್ತಿಯಲ್ಲ ಒಂದು ಶಕ್ತಿಎಂಬ ಮಟ್ಟಕ್ಕೆ ಬೆಳೆದದ್ದು ಗುರುತತ್ವದಲ್ಲಿ ಅವರಿರಿಸಿದ ನಿಷ್ಠೆಯಿಂದಲೇ ಎಂದರೆ ತಪ್ಪಾಗಲಾರದು

ಸಮಾಜದ ಎಲ್ಲಾ ಸಮಸ್ಯೆ ಬಗೆಹರಿಸಲು ಜನಬಲ ಹಾಗೂ ಧನಬಲ ಇದ್ದರೆ ಸಾಲದು, ರಾಜಕೀಯ ಶಕ್ತಿಯೂ ಬೇಕೆಂಬ ಹಿರಿಯರಸಲಹೆಯ ಅನುಸಾರ, ರಾಜಕೀಯ ಪ್ರವೇಶಕ್ಕೂ ಸಿದ್ಧ ಎಂಬ ನಿರ್ಧಾರ ತಳೆದಾಗ, ತನ್ನ ಜನಪ್ರಿಯ ವ್ಯಕ್ತಿತ್ವ, ಇದುವರೆಗೆ ಸವೆಸಿದಹೋರಾಟದ ಹಾದಿ, ನಂಬಿಕೊಂಡು ಬಂದ ಜಾತ್ಯಾತೀತ ಸಿದ್ಧಾಂತಗಳ ಪ್ರಕಾರ ಪದ್ಮರಾಜ್ ಹೆಸರು ಚುನಾವಣಾ ಅಭ್ಯರ್ಥಿಯಾಗಿರಾಷ್ಟ್ರೀಯ ಪಕ್ಷಗಳ ಅಂಗಣಕ್ಕೆ ತಲುಪಿದ್ದು ದೇಶದಲ್ಲಿ ಪ್ರಬುದ್ಧ ರಾಜಕೀಯ ವ್ಯವಸ್ಥೆ ಬಯಸಿದ್ದ ಜನರಿಗೆ ಸಂತಸ ತಂದವಿಚಾರವಾಗಿತ್ತು.

ಜಿಲ್ಲೆಯಾದ್ಯಂತ ಜನಪ್ರಿಯತೆ ಹೊಂದಿದ್ದ ಪದ್ಮರಾಜ್ ಹೆಸರು ಲೋಕಸಭೆ ಅಥವಾ ರಾಜ್ಯಸಭೆಗೋ ಎಂಬ ಚರ್ಚೆಯಲ್ಲಿದ್ದಾಗಲೇ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಾರಮ್ಯ ಪಡೆಯಲು ಪ್ರಯತ್ನಿಸುತ್ತಿದ್ದ ಪಕ್ಷಗಳಿಗೆ ಪದ್ಮರಾಜ್ ಹೆಸರು ಟ್ರಂಪ್ ಕಾರ್ಡ್ ಆಗಿಕಾಣಿಸಿದ್ದು ಕೋಮು ದಳ್ಳುರಿಯಿಂದ ಬೇಸತ್ತಿದ್ದ ಕರಾವಳಿಗೆ ಆಶಾಕಿರಣವಾಗಿ ಕಂಡಿದೆ.

ಟಿಕೆಟ್ ಸಿಗುತ್ತದೆಯೋ ಇಲ್ಲವೋ ಪದ್ಮರಾಜ್ ಅವರನ್ನು ತಮ್ಮ ನಾಯಕರೆಂದು ಜನ ಒಪ್ಪಿಯಾಗಿದೆ.  ಅಪಪ್ರಚಾರವನ್ನೆ ನಂಬಿರುವಇಂದಿನ ರಾಜಕೀಯ ಯುಗದಲ್ಲಿ ಪದ್ಮರಾಜ್ ವ್ಯಕ್ತಿತ್ವದ ಬೆಲೆ ಪುಟಕ್ಕಿಟ್ಟ ಚಿನ್ನದಂತೆ ಮಿನುಗಿ, ಅವರ ಸಮಾಜಸೇವಾ ಕೈಂಕರ್ಯಗಳುಸಾಂಗವಾಗಿ ಮುಂದುವರಿಯುವುದಂತೂ ಖಂಡಿತ

ಪದ್ಮರಾಜ್ ಗೆ ರಾಜಕೀಯ ಅವಕಾಶ ಅಗತ್ಯವಿದೆಯೋ ಇಲ್ಲವೋ ಗೊತ್ತಿಲ್ಲ ಆದರೆ ರಾಜಕೀಯಕ್ಕೆ ಪದ್ಮರಾಜ್ ಅಂತಹ ವ್ಯಕಿಗಳಅಗತ್ಯವಿರಿವುದು ಅಕ್ಷರಶಃ ಸತ್ಯ.


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »