TOP STORIES:

ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದ ವೈಭವ ದ “ಬಂಡಿ ನೇಮೋತ್ಸವ”(ಅತ್ತಾವರ ಬಂಡಿ) ಇಂದಿನಿಂದ ಪ್ರಾರಂಭ


ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದ ವೈಭವ ಬಂಡಿ ನೇಮೋತ್ಸವ“(ಅತ್ತಾವರ ಬಂಡಿ) ಇಂದಿನಿಂದ ಪ್ರಾರಂಭಭಂಡಾರ ಮನೆಬೈದೆರೆ ಗುತ್ತುನೇತ್ರತ್ವ ದಲ್ಲಿ ಶ್ರೀ ಅರಸು ಮುಂಡತ್ತಾಯ ಮತ್ತು ಪರಿವಾರ ದೈವಗಳಬಂಡಿ ನೇಮೋತ್ಸವವುಇಂದು ಧ್ವಜಾರೋಹಣದೊಂದಿಗೆ  ಪ್ರಾರಂಭಗೊಳ್ಳಲಿದೆ.ಏಪ್ರಿಲ್ 9 ರಂದು ಅರಸು ದೈವಗಳ ಕಂಚಿಲ ನೇಮೋತ್ಸವ, ಏಪ್ರಿಲ್10ರಂದು ಶ್ರೀ ವೈದ್ಯನಾಥ ದೈವದಅರ್ಧ ಬಂಡಿ“, ಏಪ್ರಿಲ್ 11ರಂದು ಶ್ರೀ ಅರಸು ದೈವದಇಡೀಬಂಡಿ, ಏಪ್ರಿಲ್ 12ರಂದು ಶ್ರೀಜುಮಾದಿಬಂಟ ದೈವಗಳ ನೇಮೋತ್ಸವ ಏಪ್ರಿಲ್ 13ರಂದು ಶ್ರೀ ವೈದ್ಯನಾಥ ದೈವದ ವಲಸರಿ ನೇಮೋತ್ಸವ ಮತ್ತು ಪರಿವಾರದೈವಗಳ ನೇಮೋತ್ಸವದೊಂದಿಗೆ ಸಂಪನ್ನಗೊಳ್ಳಲಿದೆ. ನೇಮೋತ್ಸವದ ದಿನಗಳಲ್ಲಿ ಪ್ರತಿ ದಿನ ಸಂಜೆ ಸೇವಾ ರೂಪದಲ್ಲಿ ಅನ್ನದಾನಸೇವೆ ನಡೆಯಲಿದೆ ಭಕ್ತಾದಿಗಳು ನೇಮೋತ್ಸವ ದಲ್ಲಿ ಪಾಲ್ಗೊಂಡು, ದೈವಗಳ ಗಂಧ ಪ್ರಸಾದ ಸ್ವೀಕರಿಸಬೇಕೆಂದು  ಶ್ರೀ ಕ್ಷೇತ್ರ ದೈವಸ್ಥಾನ  ಅನುವಂಶಿಕ ಆಡಳಿತ ಮೋಕ್ತೆಸರಗುರು ಶ್ರೀವಿದ್ಯಾಧರ್ಕುಟುಂಬದ ಸದಸ್ಯ ರಾದ ಶ್ರೀ ಪ್ರದೀಪ್ ಕುಮಾರ್, ಸಂದೀಪ್ಕುಮಾರ್, ವೈನಾ ಸಾರಂಗದರ,ಪ್ರತಿಭಾ ಸನಿಲ್,ಬಿಲ್ಲವ ಮುಖಂಡ ಚಂದ್ರಹಾಸ್ ಸುವರ್ಣ ಮತ್ತಿತರರು ಪ್ರಕಟಣೆಯಲ್ಲಿ ತಿಳಿಸಿದರು.


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »