TOP STORIES:

FOLLOW US

ಕೊಲೆಯಾದ ಡ್ರೈವರ್ ಜನಾರ್ದನ ಪೂಜಾರಿ ಕುಟುಂಬಕ್ಕೆ ನೆರವಾದ “ಹಿಂದೂ ಟೂರಿಸ್ಟ್ ಡ್ರೈವರ್ಸ್ ದ.ಕ”


ಮಂಗಳೂರು: ಇತ್ತೀಚಿಗೆ ಅಮ್ಮುoಜೆ ನಿವಾಸಿ ಬಡ ಟೂರಿಸ್ಟ್ ಡ್ರೈವರ್ ಜನಾರ್ದನ ಪೂಜಾರಿ ಇವರನ್ನು ನಗರದ ಪುರಭವನದ ಬಳಿಕಳ್ಳತನ ಕಾರಣಕ್ಕಾಗಿ ಕೊಲೆ ಮಾಡಲಾಯಿತು. ಇದರಿಂದ ಆಧಾರ ಕಳೆದುಕೊಂಡು ಚಿಂತಾಜನಕ ಸ್ಥಿತಿಯಲ್ಲಿ ಇರುವ ಜನಾರ್ದನಅವರ ಕುಟುಂಬಕ್ಕೆ ಹಿಂದೂ ಟೂರಿಸ್ಟ್ ಡ್ರೈವರ್ಸ್ . ಚಾಲಕ ನಿರ್ವಾಹಕರ ಕಡೆಯಿಂದ 93 ಸಾವಿರಕ್ಕೂ ಹೆಚ್ಚು ಧನ ಸಹಾಯಮಾಡಿ ಕರಾವಳಿಗರು ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದಾರೆ.

ಇಲ್ಲಿ ಗಮನಿಸ ಬೇಕಾದ ವಿಷಯ ಏನೆಂದರೆ ದಿನಕೂಲಿ ಪಡೆಯುವ ಚಾಲಕರು ತಮ್ಮ ಸವಾಲಿನ ಜೀವನದ ಮದ್ಯೆಯುಪರಿಚಯವೇ ಇಲ್ಲದ ಚಾಲಕ ವರ್ಗದ ಬಡ ಶ್ರಮಿಕನ ಕುಟುಂಬಕ್ಕೆ ನೆರವಾಗಿ ಕಾರವಳಿಗರಿಗೆ ಪ್ರೇರಣೆಯಾಗಿದ್ದಾರೆ.

ಘಟನೆ ವಿವರ::

ಏಪ್ರಿಲ್ 18 ರಂದು ಜನಾರ್ಧನ ಪೂಜಾರಿ ಮಂಗಳೂರಿನ ನೆಹರು ಮೈದಾನದ ಪುಟ್ ಬಾಲ್ ಗ್ರೌಂಡ್ ಪಬ್ಲಿಕ್ ಗ್ಯಾಲರಿ ಮೇಲೆಮಲಗಿದ್ದಾಗ ನಾಲ್ಕು ಜನ ಕ್ರಿಮಿನಲ್ ಗಳ ಗುಂಪು ಇವರ ಮೇಲೆ ಕಣ್ಣಿಟ್ಟಿತ್ತು. ದರೋಡೆಗೆ ಸ್ಕೆಚ್ ಹಾಕಿ. ಖದೀಮರು ಮೊಬೈಲ್ ಮತ್ತುಹಣ ಕೊಡು, ಇಲ್ಲ ಸಾಯಿಸಿಬಿಡುತ್ತೇವೆ ಎಂದು ಧಮಕಿ ಹಾಕಿದ್ದಾರೆ. ಇದಕ್ಕೆ ಪ್ರತಿರೋದ ವ್ಯಕ್ತಪಡಿಸಿದ ಜನಾರ್ಧನ ಪೂಜಾರಿಗೆಹಿಂದಿನಿಂದ ಬಲವಾಗಿ ಹೊಡಿದಿದ್ದಾರೆ. ಬಳಿಕ ಅವರ ಬಳಿ ಇದ್ದ ಮೊಬೈಲ್ ಮತ್ತು ಹಣವನ್ನು ಕಿತ್ತುಕೊಂಡಿದ್ದಾರೆ. ಜನಾರ್ಧನಪೂಜಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದರು.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »