TOP STORIES:

ಎಂಟು ವರುಷಗಳು‌ ಸಮಾಜಕ್ಕಾಗಿ ಸೇವೆಯನ್ನು‌ ನೀಡಿರುವ ಉದಯ ಪೂಜಾರಿ


ಎಂಟು ವರುಷಗಳು‌ ಸಮಾಜಕ್ಕಾಗಿ ಸೇವೆಯನ್ನು‌ ನೀಡಿರುವ ಉದಯಣ್ಣ…..

ಇತ್ತಿಚಿನ ಚುನಾವಣೆಯ ಸಂಧರ್ಭದಲ್ಲಿ ಹಲವಾರು ಜನರ ಟೀಕೆಗೆ ಗುರುಯಾಗಿರುವ ಉದಯ ಪೂಜಾರಿ ಬಳ್ಳಾಲ್ ಬಾಗ್ ರವರಬಗೆಗಿನ ಸಣ್ಣದಾದ ಬರವಣಿಗೆ

ಬಿಲ್ಲವ ಸಮಾಜ‌ ಇಂದು ತುಳುನಾಡಿನಲ್ಲಿ ಅತೀ ಹೆಚ್ಚು ಜನಬಲ ಹೊಂದಿರುವಂತಹ ಸಮಾಜ.‌ ಇಂತಹ‌ ಒಂದು ಸಮಾಜದಲ್ಲಿನಾಯಕತ್ವವಿದ್ದರೂ ಬೆಳೆಯಲು‌ ಮಾತ್ರ ಬಹಳ ಕಷ್ಟ ಕರವಾದ ಮಾತು ಕಾರಣ ಇವರನ್ನು ತುಳಿಯಲು ಕಾಯುವ ವ್ಯಕ್ತಿಗಳುಸ್ವಜಾತಿಯಲ್ಲೇ ಹೆಚ್ಚು, ಇನ್ನು ಉದಯ ಪೂಜಾರಿಯವರು ಪ್ರಪ್ರಥಮವಾಗಿ ಬಿರುವೆರ್ ಎನ್ನುವ ಪದ ನವಯುವಕರಲ್ಲಿ‌  ರಾರಾಜಿಸುವಂತೆ ಮಾಡಿರುವ ಚಾಣಾಕ್ಷರು. ಬಿರುವೆರ್ ಕುಡ್ಲ ಸಂಘಟನೆಯು ಬೆಳೆಯುತ್ತಿದ್ದಂತೆಯೆ ಸಂಘಟನೆಯನ್ನು‌ ಮುರಿಯಲುಶತ ಪ್ರಯತ್ನ‌‌ ಪಟ್ಟ ವಿರೋಧಿಗಳು‌ ಇವರ ಸುತ್ತಮುತ್ತ ಇದ್ದರು ಸಂಘಟನೆಯ ಕಾರ್ಯಪ್ರಕಾರವನ್ನು  ಕಂಡು ಜಾತಿ ಬೇದವಿಲ್ಲದೆಅನೇಕ ಯುವಕರು‌ ಕೈ ಜೋಡಿಸಿ ಮುನ್ನಡೆದರು ಇಷ್ಟೇ ಅಲ್ಲದೆ‌ ಅನೇಕ ಯುವಜನತೆ ಸಮಾಜಕ್ಕಾಗಿ ಒಂದಿಷ್ಟು ಸೇವೆ ನೀಡುವಪರಿಕಲ್ಪನೆಯನ್ನು ತೋಡಗಿಸಿಕೊಂಡರು. ಇಂದು ಬಿರುವೆರ್ ಎನ್ನುವ ಹೆಸರಲ್ಲಿ ಸಮಾಜಕ್ಕೆ ಕೋಟ್ಯಾಂತರ ಮೌಲ್ಯವನ್ನು ನೀಡಿ ಜನರಪಾಲಿಗೆ ಆಸರೆಯಾದರು ಜೀವನಕ್ಕೆ ಬೆಳಕಾದರು. ಬಿಲ್ಲವ ಸಮಾಜ‌ ಮತ್ತೊಮ್ಮೆ‌ ಮಾನವೀಯ‌‌ ಮೌಲ್ಯ ಜಾತಿ‌ಮತವಿಲ್ಲದೆ ಸ್ನೇಹಕ್ಕೆಗೌರವಿಸುತ್ತದೆ ಎನ್ನುವುದನ್ನು ಸಾಭಿತು ಪಡಿಸಿದರು

ಇತ್ತೀಚೆಗೆ ಹರೀಶ್ ಪೂಂಜರ ಪ್ರಚಾರಕ್ಕೆ ಇವರನ್ನು ಆಹ್ವಾನಿಸಿದಾಗ  ತಕ್ಷಣವೇ ತಾವು ಮಾತಿಗೆ ಗೌರವಿಸಿ ಆಹ್ವಾನಕ್ಕೆ ಒಪ್ಪಿದರು, ತನ್ನಹೆತ್ತ ತಾಯಿ ಮನೆಯಲ್ಲಿಯೇ ವಿರೋಧವಿದ್ದರು ಆಹ್ವಾನಕ್ಕೆ ಒಪ್ಪಲು ಮೂಲ‌ ಕಾರಣ ಹಿಂದೆ ತನ್ನ ಸಮಾಜದ ಎರಡುಹಿರಿಜೀವಗಳ ಕೋರಿಕೆಗೆ ಹಾಗು ತನ್ನ ಒಬ್ಬ ಕಾರ್ಯಕರ್ತನಿಗೆ ಹರೀಶ್ ಪೂಂಜರಿಂದ ಆದ ಸಹಾಯದ ನೆನಪಿಗಾಗಿ ಮಾಡಿದಉಪಕಾರ ವನ್ನು ಯಾವತ್ತೂ ಮರೆಯುವುದಿಲ್ಲ ಎನ್ನುವ ಋಣದಿಂದ ಹರೀಶ್ ಪೂಂಜರ ಪ್ರಚಾರಕ್ಕೆ ಬೆಂಬಲವಾಗಿ ನಿಂತರು, ಇಲ್ಲಿನಾವು ಉದಯ ಪೂಜಾರಿ ಟೀಕಿಸುವ ಮೊದಲು ಉದಯ ಪೂಜಾರಿ ಯವರು ಸಮಾಜಕ್ಕೆ ಯಾವ ಕೊಡುಗೆಯನ್ನು ನೀಡಿರುತ್ತಾರೆಎಂಬುದನ್ನು ಒಮ್ಮೆ ಸ್ಮರಿಸೋಣ‌. ಅಷ್ಟಕ್ಕೂ ಯಾವುದೇ ಪ್ರಚೋದನಕಾರಿ ಭಾಷಣ, ತನ್ನ ಸಮಾಜದ ವಿರುದ್ಧವಾಗಿ ಹೇಳಿಕೆ ನೀಡದೆವಯಕ್ತಿಕ ವಾಗಿ ಹರೀಶ್ ಪೂಂಜರ ಜೊತೆಗೆ ಬೆಂಬಲಿಸಿದರು.

ಹಿಂದೆ ತನ್ನ ಕಾರ್ಯಕರ್ತರು ರಾಜಕೀಯವಾಗಿ ಮುಂದೆ ಬರುತ್ತಾರೆ ಎಂದಾಗ ಅವರ ಜೊತೆಯಲ್ಲಿಯೇ ನಿಂತು ಸಹಕರಿಸಿದವರುಉದಯಣ್ಣ

ಸಂಘಟನೆಯ ಕಾರ್ಯಕರ್ತರು ತನ್ನ ಸಹೋದರನಂತೆ ಪ್ರೀತಿಸುವ ಇವರನ್ನು ಟೀಕಿಸುವ ಮೊದಲು ಯೋಚಿಸಿ

ರಾಜಕೀಯ ನಾಯಕರು ಇವತ್ತು ಬರುತ್ತಾರೆ ನಾಳೆ ಹೊಗುತ್ತಾರೆ. ಆದರೆ ಸಮಾಜದ ಪರ ನಿಂತು ಕಷ್ಟ ಎಂದಾಗ ಬರುವವರುಉದಯಣ್ಣನಂತಹ ನಾಯಕರು..!

ಕೋಟ್ಯಾಂತರ ಆಸ್ತಿಯ ಒಡಯರಿಗೆ ಯಾಕೆ ಬಡವರ ನೋವು ಕಾಣಿಸುವುದಿಲ್ಲ….?

ಹೆಮ್ಮೆ‌ ಪಡುತ್ತೇನೆ ಉದಯಣ್ಣ ಯಾವತ್ತೂ ಸಮಾಜದ ಆಸ್ತಿ

ಇನ್ನು ಅವರ ಬಗೆಗೆ ಚರ್ಚಿಸಬೇಕಾದರೆ ಅವರ ಜೊತೆಯಲ್ಲಿ ನೇರವಾಗಿ ಚರ್ಚಿಸಬಹುದು…!

*ನಾನು ನನ್ನ ಸಂಘಟನೆಯನ್ನು ಯಾವತ್ತೂ ಗೌರವಿಸುತ್ತೇನೆ*

ಜೈ ಬಿರುವೆರ್ ಕುಡ್ಲ ಜೈ ಉದಯಣ್


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »