TOP STORIES:

FOLLOW US

ಬಿ. ಯಶವಂತ ಸುವರ್ಣ ಅವರ ದಿವ್ಯ ಚೇತನಕ್ಕೆ ಚಿರಶಾಂತಿ ದೊರೆಯಲಿ


ಭಾವಪೂರ್ಣ ಶ್ರದ್ಧಾಂಜಲಿ

ಓರ್ವ ವ್ಯಕ್ತಿ  ಜೀವಿತಾವಧಿಯಲ್ಲಿ ಎಲ್ಲರ ಜೊತೆ ಒಳ್ಳೆಯವರಾಗಿದ್ದು, ಒಳ್ಳೆಯ ಕೆಲಸಗಳನ್ನೇ ನೆಚ್ಚಿಕೊಂಡು ಬದುಕಿದರೆ ಮಾತ್ರಅವರು ಗತಿಸಿದ ಮೇಲೂ ಆಪ್ತೇಷ್ಟರ ಮನಸ್ಸಿನಲ್ಲಿ ಚಿರಕಾಲ ಉಳಿಯಬಲ್ಲರು ಎಂಬುದಕ್ಕೆ ಬಿ. ಯಶವಂತ ಸುವರ್ಣರು ಸಾಕ್ಷಿಯಾಗುತ್ತಾರೆ. ಅವರ ಅಗಲಿಕೆ ಮುಂಬೈಯ  ತುಳು ಕನ್ನಡಿಗರಿಗೆ ಅತೀವ ನೋವು ತಂದಿದೆ.

ಹಿತಮಿತವಾದ ಮಾತು, ಮಾತಿನಲ್ಲಿ ಅದಮ್ಯವಾದ ಪ್ರೀತಿ, ಸೌಮ್ಯತೆ, ಮಂದಹಾಸ ತುಂಬಿದ ಮುಖಭಾವದಲ್ಲಿ ಸ್ನೇಹ ಸಹಕಾರದಮನೋಭಾವ, ಸಮಾಜಪರ ಕಾಳಜಿ, ನಿಸ್ವಾರ್ಥವಾದ ಸಮಾಜ ಸೇವೆ ಹೀಗೆ ಎಲ್ಲರಿಗೂ ಬೇಕಾದವರಾಗಿ, ಬಹುಜನಪ್ರಿಯರಾಗಿಬಾಳಿದವರು ನಮ್ಮ ಯಶವಂತ ಸುವರ್ಣರು

ಹಿಂದೆ ಎರಡು ಮೂರು ಬಾರಿ ಡೊಂಬಿವಲಿ ಬಿಲ್ಲವರ ಸ್ಥಳೀಯ ಕಛೇರಿಯಲ್ಲಿ ಭೇಟಿಯಾದಾಗ ಅವರು ನನ್ನ ಜೊತೆ  ಪ್ರೀತಿಯಿಂದಆಡಿದ ಪ್ರೋತ್ಸಾಹದ ನುಡಿಗಳು, ನನ್ನನ್ನು ಆದರಿಸಿದ ರೀತಿ ಇಂದಿಗೂ ನನ್ನ ಮನಸ್ಸಿನಲ್ಲಿ ಮಾಸದೆ ಉಳಿದಿದೆ.

ಡೊoಬಿವಿಲಿ ಕರ್ನಾಟಕ ಸಂಘದ ವಿವಿಧ ಹುದ್ದೆಗಳಲ್ಲಿದ್ದು, ಸಂಘದ ಏಳಿಗೆಗೆ ಸದಾ ದುಡಿಯುತ್ತಿದ್ದ ಸಜ್ಜನ ಬಂಧುವಾಗಿ, ಬಿಲ್ಲವಸಮಾಜದ ನಾಯಕರಾಗಿ, ಸಮಾಜ ಸೇವಕರಾಗಿದ್ದ ನಮ್ಮೆಲ್ಲರ ಅಚ್ಚುಮೆಚ್ಚಿನ ಹಿರಿಯ ಚೇತನ  ಬಿ. ಯಶವಂತ ಸುವರ್ಣರವರು  ಇಂದು ದೇವರ ಪಾದ ಸೇರಿದರು. ಅವರ ದಿವ್ಯ ಚೇತನಕ್ಕೆ ಚಿರಶಾಂತಿ ದೊರೆಯಲಿ

✍ ಅನಿತಾ ಪಿ.ತಾಕೊಡೆ


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »