TOP STORIES:

ಕರ್ಣನಂತೆ ಪ್ರಕಾಶಮಾನವಾಗಿ ಬೆಳೆಯುತ್ತಿರುವ ಗೋವಿಂದ ಬಾಬು ಪೂಜಾರಿ


ಮನೆಯ ಜವಾಬ್ದಾರಿ ಉದ್ಯಮಕ್ಕಾಗಿ ದೂರದ ಮುಂಬೈಗೆ ಬಂದು ರಾತ್ರಿ ಹಗಲೆನ್ನದೆ ದುಡಿದು, ಕಷ್ಟ ದುಃಖ ಬಡತನಅವಮಾನಗಳನ್ನು ಎದುರಿಸಿ ಯಾವುದೇ ಅಡ್ಡದಾರಿಯನ್ನು ಹಿಡಿಯದೆ ದುಡಿಮೆಯೇ ದೇವರು ಎನ್ನುವ ಮಾರ್ಗದಿಂದಮುಂದುವರೆದು ಯುವ ಉದ್ಯಮಿಯಾಗಿ ದೇಶದ ಹಲವೆಡೆ ತನ್ನ ಉದ್ಯಮದಿಂದ ಗುರುತಿಸಿಕೊಂಡಿರುವ ಗೋವಿಂದ ಪೂಜಾರಿಯವರಿಗೆ ದೇವರ ಕೃಪೆಯೋ ಎನೋ ದುಡಿಮೆಯನ್ನು ಅರಸಿಬಂದ ವ್ಯಕ್ತಿ ಸಾವಿರಾರು ಜನರಿಗೆ ಉದ್ಯೋಗವನ್ನು ನೀಡಿರುವ ಯಶಸ್ವಿಉದ್ಯಮಿಯಾಗಿದ್ದಾರೆ ಚೆಫ್ ಟಾಕ್, ಮೀನಿನ ಚಿಪ್ಸ್ ಹೀಗೆ ಹಲವಾರು ಉದ್ಯಮಗಳನ್ನು ಪರಿಚಯಿಸಿದ ಮಹಾನ್ ಉದ್ಯಮಿಗೋವಿಂದ ಬಾಬು ಪೂಜಾರಿ

ಇವರು ಉದ್ಯಮದಲ್ಲಿ ಯಶಸ್ವಿಯಾಗಿ ಎಷ್ಟು ಎತ್ತರಕ್ಕೆ ಬೆಳೆದರೋ ಅದಕ್ಕಿಂತಲೂ ಹೆಚ್ಚಾಗಿ‌‌ ಜನರ  ಹೃದಯದಲ್ಲಿ‌ ಬೆಳೆಯುತ್ತಿದ್ದಾರೆ. ಲಾಕ್ ಡೌನ್‌ ಸಂಧರ್ಭದಲ್ಲಿ ಜನರಿಗೆ ಆಹಾರ‌ ಕಿಟ್ ಗಳನ್ನು, ವಸತಿ, ಆರ್ಥಿಕ ಸಹಕಾರ ಹೀಗೆ ತನ್ನಲ್ಲಿ ಆಗುವಂತಹ ಹಲವಾರುಸೇವೆಯನ್ನು ಜನರಿಗೆ ಅರ್ಪಿಸಿ ಜನರ ಪ್ರೀತಿವಾತ್ಸಲ್ಯವನ್ನು ಪಡೆದಿರುವ ಜನಸೇವಕ ಗೋವಿಂದ ಪೂಜಾರ್ಲು.

ಬದುಕು‌ನಿಂತ ನೀರಾಗಬಾರದು ಹರಿಯುವ ನದಿಯಾಗಬೇಕು‌ ಎನ್ನುವಂತೆ ತನ್ನ ಸ್ವ ಉದ್ಯಮದಿಂದ ಬೆಳೆದ ಇವರ ಜೀವನಗಥೆಪ್ರತಿಯೊಬ್ಬರಿಗೂ ಮಾದರಿಯಾಗಲಿ ಇವರಲ್ಲಿರುವ ಸೇವಮನೋಭಾವಕ್ಕೆ ಭಗವಂತನ ಕೃಪೆಯಿರಲಿ ಎಂದು ಹಾರೈಸುತ್ತಾ‌ Govinda Babu Poojari  ಇವರಿಗೆ ನಮ್ಮ ಬಿಲ್ಲವ ಪೇಜಿನ ಎಲ್ಲಾರ ಪರವಾಗಿ ಜನುಮದಿನದ ಶುಭಾಶಯಗಳು

©BillawasGurupuraKaikamba


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »