TOP STORIES:

ಜನ ಮೆಚ್ಚುಗೆ ಗಳಿದ “ತುಳುನಾಡ ಬೀರುವೆರ್” , ಕೊಡೆ – ಇನಿ – ಎಲ್ಲೆ , ವಿಶಿಷ್ಟ ಸಂವಾದದ ಆಟಿದ ಕೂಟ ಕಾರ್ಯಕ್ರಮ


ಜನ ಮೆಚ್ಚುಗೆ ಗಳಿದತುಳುನಾಡ ಬೀರುವೆರ್” , ಕೊಡೆಇನಿಎಲ್ಲೆ , ವಿಶಿಷ್ಟ ಸಂವಾದದ *ಆಟಿದ ಕೂಟ* ಕಾರ್ಯಕ್ರಮ

ಬಿಲ್ಲವ ಸಂಘ ಮಂಗಳಾದೇವಿ (ರಿ)ಮಂಗಳೂರು

ವತಿಯಿಂದ ಇದೇ 23-07-2023 ನೆ ಆದಿತ್ಯವಾರ ರಮಾಲಕ್ಷ್ಮಿ ನಾರಯಣ ಕನ್ವೆನ್ ಷನ್ ಹಾಲ್

ನಲ್ಲಿ  ” *ಆಟಿದ ಕೂಟ* “,  ಕಾರ್ಯಕ್ರಮ ನಡೆಯಿತು, ಕಾರ್ಯಕ್ರಮ ನಿರ್ದೇಶಕರಾದ ಶ್ರೀ ರೋಹಿದಾಸ್ ನೇತ್ರತ್ವದಲ್ಲಿನಿರ್ಮಾಣವಾದ ಅತ್ತಾವರ ಸಾಹುಕಾರ್ ಮೋನಪ್ಪ ಪೂಜಾರಿ ಬ್ರಹತ್ ಗುತ್ತು ಮನೆ ವೇದಿಕೆಯಲ್ಲಿ , ” *ತುಳು ನಾಡ ಬಿರುವೇರ್, ಕೋಡೆಇನಿಎಲ್ಲೆ* ಸಂವಾದ ಕಾರ್ಯಕ್ರಮದಲ್ಲಿ ಪ್ರಸಿದ್ಧ ನಾಟಿ ವೈದ್ಯ ಉಗಪ್ಪ ಪೂಜಾರಿ ಶ್ರೀ ವೈಧ್ಯನಾಥ, ಭಂಡಾರ ಮನೆಪಾವೂರು, ವಿದ್ವತ್ ಲೋಕೇಶ್ ಶಾಂತಿ ತಂತ್ರಿವರ್ಯರು,

ಶ್ರೀಮತಿ ನಮಿತಾ ಶ್ಯಾಮ್ ಸದಸ್ಯರು ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಶ್ರೀ  ಶೈಲೇಶ್ ಬಿರ್ವ ಆಗತ್ತಾಡಿ, ಉಪ್ಪಿನಂಗಡಿ,ಶ್ರೀ ದಿನೇಶ್ ಕುಮಾರ್ ರಾಯಿ ಸಮನ್ವಯ ಕಾರರು,ಶ್ರೀ ವಿನ್ಯಾಸ ಪೂಜಾರಿವಾಮಂಜೂರು ಯುವ ಕಲಾವಿದರು ವಾಮಂಜೂರು ರವರು ಭಾಗವಹಿಸಿದ್ದು.ತುಳುನಾಡ ಬಿಲ್ಲವರ ಇರುವಿಕೆ ಮತ್ತು ವಾಸ್ತವಿಕವಿಚಾರದ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು.ಕಾರ್ಯಕ್ರಮ ಸಂಯೋಜಕರಾದ ದಿನೇಶ್ ಕುಮಾರ್ ರಾಯಿ ,ಬಿಲ್ಲವರ ಹುಟ್ಟುಮೂಲ ಕಸಬು,ನಡೆ ನುಡಿ, ಆಚಾರ ವಿಚಾರದ ಬಗ್ಗೆ ಗಮನ ಹರಿಸುವಲ್ಲಿ ಮುಖ್ಯ ಪಾತ್ರ ನಿರ್ವಹಿಸಿದರು,ಶ್ರೀ ಶೈಲೇಶ್ ಬೀರ್ವಆಗತ್ತಾಡಿ, ದೈವಾರಾಧನೆಯ ಚೌಕಟ್ಟಿನಲ್ಲಿ ಬಿಲ್ಲವರ ಪಾತ್ರವನ್ನು ಸವಿಸ್ತಾರವಾಗಿ ವಿವರಿಸಿದರೆ, ಶ್ರೀ ವೇದಮೂರ್ತಿ ಲೋಕೇಶ್ ಶಾಂತಿನಾರಯಣ ಗುರುಗಳ ಬಗ್ಗೆ ಬೆಳಕು ಚೆಲ್ಲಿದರೆ,ನಾಟಿ ವೈದ್ಯರು ಉಗ್ಗಪ್ಪಾ ಪೂಜಾರಿ ಬೈದ್ಯರ ಕುಲ ವೈಧ್ಯತನದ ಬಗ್ಗೆವಿವರಿಸಿದರು.ಬಿಲ್ಲವ ಮಹಿಳೆಯರ ಪದ್ಧತಿ, ಆಚಾರ ವಿಚಾರಗಳ ಬಗ್ಗೆ ನಮಿತಾ ಶ್ಯಾಮ್ ಮಾತನಾಡಿದರೆ,ಬಿಲ್ಲವ  ಯುವಕರು ಪ್ರಸಕ್ತದಿನಗಳಲ್ಲಿ ಜಾಗ್ರತರಾಗಬೇಕೆಂದು ತಮ್ಮ ವಾದವನ್ನು ಮಂಡಿಸಿದರು.ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ವೇದ ಮೂರ್ತಿ ಲೋಕೇಶ್ಶಾಂತಿ,ಪ್ರಧಾನ ಭಾಷಣಕಾರರಾದ ಕಮಲಾಕ್ಷ ಗಂಧಕಾಡು  ದೈವನರ್ತಕರುನಾರಾಯಣ ಗುರುಗಳು ನಮಗೆಲ್ಲರಿಗೂ ಆದರ್ಶರು, ಗುರು ಪ್ರಧಾನರು ಎಂದು ನುಡಿದರು,ಸುನಿಲ್ ಪೂಜಾರಿ ಕಬೇತ್ತಿ ಗುತ್ತುಬಿಲ್ಲವ ಸಮಾಜದ ಒಗ್ಗಟ್ಟಿ ನಾವೆಲ್ಲರು ಶ್ರಮಿಸಬೇಕುಎಂದು ನುಡಿದರು ,ಶ್ರೀ ಜಯಂತ್ ಪೂಜಾರಿ ಮುಡಾಯಿ ಗುತ್ತು ಪೂಜಾರಿ ಮನೆ ಬಾಬುಗುಡ್ಡೆಶ್ರೀ ಪರಿಕ್ಷಿತ್ ರೈ ಮಾಲಕರು ರಮಾಲಕ್ಷ್ಮೀನಾರಾಯಣ

ಕನ್ವೆನ್ಷನ್ ಹಾಲ್,,ಶ್ರೀ ಕುಮಾರ್ ಅಧ್ಯಕ್ಷರು ಬಿಲ್ಲವ ಸಂಘ ಇರುವೈಲು, ಶ್ರೀಮತಿ ಮಮತಾ ಕೇಶವ್ ಸಮಾಜ ಸೇವಕಿ ಅತಿಥಿಗಳಾಗಿದ್ದು . ಸಂಘದ ಅಧ್ಯಕ್ಷರಾದ  ಕೃಷ್ಣಪ್ಪ ಪೂಜಾರಿ ಸ್ವಾಗತಿಸಿ ಪ್ರಸ್ತಾವಿಕ ಭಾಷಣ ಮಾಡಿದರು,ಲಲಿತಾ.B ಮತ್ತು ಪ್ರೀತಿಪ್ರಮೋದ್ ,ದೀಪಿಕಾ ಮನೋಜ್,ರೋಗಿದಾಸ್ ಉಪಸ್ಥಿತರಿದ್ದು ಪ್ರಧಾನ ಕಾರ್ಯದರ್ಶಿ ರಮಾನಂದ ಪೂಜಾರಿ ವಂದಿಸಿದರು. ಪ್ರತಿಷ್ಠಿತ ಬಿಲ್ಲವ ವಾರಿಯರ್ಸ್ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು ಬಿಲ್ಲವ ವಾರಿಯರ್ಸ್ ವೆಬ್ ಸೈಟ್, ಫೇಸ್ ಬುಕ್ಪುಟದಲ್ಲಿ ನೇರ ಪ್ರಸಾರವಾಯಿತು


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »