TOP STORIES:

FOLLOW US

ವಾಸನೆ ಕಳೆದುಕೊಳ್ಳುವುದು ಈ ರೋಗದ ಸೂಚಕವೂ ಹೌದು!


ಕೋವಿಡ್​ ಸೇರಿದಂತೆ ಅನೇಕ ಸೋಂಕಿನ ಸಂದರ್ಭದಲ್ಲಿ ವಾಸನೆ ನಷ್ಟ ಅನುಭಿಸುತ್ತೇವೆ. ಆದರೆ, ಅದಕ್ಕೆ ಮೀರಿದ ಮತ್ತೊಂದು ರೋಗದ ಚಿಹ್ನೆ ಕೂಡ ಇದಾಗಿದೆ.

ನ್ಯೂಯಾರ್ಕ್​: ವಾಸನೆ ಕಳೆದುಕೊಳ್ಳುವ ಸಾಮರ್ಥ್ಯವನ್ನು ಅನೇಕ ಸೋಂಕುಗಳ ಹಿನ್ನೆಲೆ ಅಧ್ಯಯನ ನಡೆಸಲಾಗಿದೆ. ಆದರೆ, ಇದೇ ಮೊದಲ ಬಾರಿ ಅದನ್ನು ಅಲ್ಝೈಮರ್​ ಹೊಂದಿರುವ ರೋಗಿಗಳನ್ನು ಪತ್ತೆ ಮಾಡಲಾಗಿದೆ.

 

ಅಲ್ಝೈಮರ್ಯ್​ ಕಾಯಿಲೆಗೆ ಸಂಬಂಧಿಸಿದ ಪ್ರಬಲ ಜೀನ್​ ಹೊಂದಿರುವ ವ್ಯಕ್ತಿಗಳು ಇತರರಿಗಿಂತ ಬೇಗ ವಾಸನೆ ಗ್ರಹಿಸುವ ಶಕ್ತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಹೊಸ ಅಧ್ಯಯನ ತಿಳಿಸಿದೆ. ಇದು ಭವಿಷ್ಯದಲ್ಲಿ ಅರಿವಿನ ಕೊರತೆ ಉಂಟಾಗುವ ಆರಂಭಿಕ ಚಿಹ್ನೆಯಾಗಿರಬೇಹು ಎಂದು ಅಧ್ಯಯನ ತಿಳಿಸಿದೆ.

ಈ ಕುರಿತು ನ್ಯೂರಾಲಜಿಯ ಆನ್​ಲೈನ್​ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ. ಆಲ್ಝಮೈರ್​​ ಹೊಂದಿರುವವರಲ್ಲಿ ಜೀನ್​ ರೂಪಾಂತರವನ್ನು APOE e4 ಎಂದು ಕರೆಯಲಾಗುತ್ತದೆ. ವಯಸ್ಸಾದಂತೆ ಅರಿವಿನ ಕ್ಷೀಣತೆ, ನೆನಪಿನ ಸಾಮರ್ಥ್ಯದ ಕೊರತೆ ಅನುಭವಿಸುವ ಜನರ ಸಮಸ್ಯೆಯನ್ನು ಆರಂಭದಲ್ಲೇ ಪತ್ತೆ ಹಚ್ಚಲು ವಾಸನೆ ಪರಿಹಾರ ಉಪಯುಕ್ತವಾಗಿದೆ ಎಂದು ಚಿಕಾಗೋ ವಿಶ್ವವಿದ್ಯಾಲಯದ ಮ್ಯಾಥ್ಯೂ ಎಸ್​ ಗುಡ್​ಸ್ಮಿತ್​ ತಿಳಿಸಿದರು.

ಈ ಅಧ್ಯಯನವೂ ಭವಿಷ್ಯದಲ್ಲಿ ಆಲ್ಝಮೈರ್​​ ಸಮಸ್ಯೆ ಹೊಂದಿರುವವರ ಅಪಾಯವನ್ನು ನಿರ್ಧರಿಸಲು ಸಹಾಯ ಮಾಡಿದರೂ ಸಹ, ಈ ಸಂಬಂಧ ಹೆಚ್ಚಿನ ಅಧ್ಯಯನದ ಅಗತ್ಯ ಇದೆ. ಇದು ಸಮಸ್ಯೆ ಆರಂಭವನ್ನು ಪತ್ತೆ ಹಚ್ಚಲು ಸಹಾಯವಕಾಗುವ ಗುರಿ ಹೊಂದಲಿದೆ ಎಂದು ಅಧ್ಯಯನಕಾರರು ತಿಳಿಸಿದ್ದಾರೆ.

ಈ ಕುರಿತು ಐದು ವರ್ಷಗಳ ಕಾಲ ಮಧ್ಯಂತರ ಪರೀಕ್ಷೆ ಅಧ್ಯಯನ ನಡೆಸಲಾಗಿದ್ದು, ಇದರಲ್ಲಿ 865 ಮಂದಿ ಭಾಗಿಯಾಗಿದ್ದರು. ಭಾಗಿದಾರರ ವಾಸನೆ ಪ್ರಜ್ಞೆಯನ್ನು ಸಮೀಕ್ಷೆ ಮೂಲಕ ಪತ್ತೆ ಮಾಡಲಾಗಿದ್ದು, ಇದು ಅವರ ವಾಸನೆ ಗ್ರಹಿಕೆ ಸಾಮರ್ಥ್ಯ ಮತ್ತು ಯಾವ ವಾಸನೆ ಗ್ರಹಿಸುವ ಸಾಮರ್ಥ್ಯವನ್ನು ಅವರು ಹೊಂದಿದ್ದಾರೆ ಎಂದು ಪತ್ತೆ ಮಾಡಲಾಗಿದೆ.

ಇದೇ ವೇಳೆ ಐದು ವರ್ಷದ ಈ ಪರೀಕ್ಷೆ ಅವಧಿಯಲ್ಲಿ ಜನರ ಆಲೋಚನೆ ಮತ್ತು ಸ್ಮರಣೆ ಕೌಶಲ್ಯವನ್ನು ಎರಡು ಬಾರಿ ಪರೀಕ್ಷೆ ನಡೆಸಲಾಗಿದೆ. ಡಿಎನ್​ಎ ಮಾದರಿಯಲ್ಲಿ ಯಾವ ಜೀನ್​ ಕಾರಣದಿಂದ ಜನರಲ್ಲಿ ಆಲ್ಝಮೈರ್​ ಕಾರಣವಾಗುತ್ತಿದೆ ಎಂಬುದನ್ನು ಪತ್ತೆ ಮಾಡಲು ಮಾಹಿತಿ ನೀಡಲಾಗಿದೆ.

ಆಲ್ಝಮೈರ್​ ಜೀನ್​ ಹೊಂದಿರುವವರಲ್ಲಿ ಇತರೆ ಸಾಮಾನ್ಯ ಜೀನ್​ ಜನರಿಗಿಂತ ವಾಸನೆ ಪತ್ತೆ ಮಾಡುವ ಸಾಮರ್ಥ್ಯ ಶೇ 37ರಷ್ಟು ಕಡಿಮೆ ಇದೆ ಎಂದು ತೋರಿಸಿದೆ. ಈ ಜೀನ್​ ವಾಹಕಗಳು 65ರಿಂದ 69ನೇ ವಯಸ್ಸಿನಲ್ಲಿ ವಾಸನೆ ಸಾಮರ್ಥ್ಯವನ್ನು ಕಡಿಮೆ ಮಟ್ಟದಲ್ಲಿ ಪತ್ತೆ ಹಚ್ಚಿದೆ.

ಅಧ್ಯಯನದ ಆರಂಭದಲ್ಲಿ ಎರಡು ಗುಂಪಿನಲ್ಲಿ ವ್ಯಕ್ತಿಗಳ ಆಲೋಚನೆ ಮತ್ತು ನೆನಪಿನ ಸಾಮರ್ಥ್ಯ ಒಂದೇ ಆಗಿತ್ತು. ಆಲ್ಜಮೈರ್​ ಜೀನ್​ ಭಿನ್ನತೆ ಹೊಂದಿರುವವರು ಇತರೆ ಜನರಿಂತ ವೇಗವಾಗಿ ಸ್ಮರಣೆಯ ಕ್ಷೀಣತೆ ಅನುಭವಿಸಿದರು. ಈ ಅಧ್ಯಯನವು ನ್ಯೋರೋ ಡಿಜೆನರೇಶನ್​ ಮೂಲಕ ವಾಸನೆ ಪಾತ್ರವನ್ನು ಅರ್ಥ ಮಾಡಿಕೊಳ್ಳಲು ನಮಗೆ ಸಹಾಯ ಮಾಡುತ್ತದೆ ಎಂದು ಅಧ್ಯಯನ ಕಾರ ಗುಡ್​ಸ್ಮಿತ್​ ತಿಳಿಸಿದ್ದಾರೆ. ಈ ಅಧ್ಯಯನದಲ್ಲಿ ತೀವ್ರ ಬುದ್ಧಿ ಮಾಂದ್ಯತೆ ಹೊಂದಿರುವ ಜನರನ್ನು ಭಾಗವಾಗಿಸಿಲ್ಲ ಎಂದು ಇದೇ ವೇಳೆ ತಿಳಿಸಿದ್ದಾರೆ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »