TOP STORIES:

ಕಳೆದ ವರ್ಷದಂತೆ ಈ ವರ್ಷ ಸಹ ಮಂಗಳೂರು- ಪುತ್ತೂರು ಗೆಜ್ಜೆಗಿರಿಗೆ ಕೆ. ಎಸ್. ಆರ್. ಟಿ.ಸಿ ಟೂರ್ ಪ್ಯಾಕೇಜ್


ಕಳೆದ ವರ್ಷದಂತೆ ಮಂಗಳೂರು-ಪುತ್ತೂರು ದೀಪಾವಳಿ ಟೂರ್ ಪ್ಯಾಕೇಜ್ ಜೊತೆ  ಈ ವರ್ಷ ಹೊಸದಾಗಿ ಮಂಗಳೂರು- ಪುತ್ತೂರು ಗೆಜ್ಜೆಗಿರಿಗೆ ಅಕ್ಟೋಬರ್ 19,20,21,22,23,24 ಕ್ಕೆ ಕೆ. ಎಸ್. ಆರ್. ಟಿ.ಸಿ ಟೂರ್ ಪ್ಯಾಕೇಜ್ ಏರ್ಪಡಿಸುವುದಾಗಿ  ಮಂಗಳೂರು ಕೆ. ಎಸ್. ಆರ್. ಟಿ. ಸಿ. ಪ್ರಮುಖ ನಿಯಂತ್ರಣ ಅಧಿಕಾರಿ(D C) ತಿಳಿಸಿದ್ದಾರೆ.

ಮಂಗಳೂರು ಕೆ. ಎಸ್. ಆರ್. ಟಿ. ಸಿ ವಿಭಾಗ ಕಳೆದ ವರ್ಷದಂತೆ ಈ  ವರ್ಷ ಕೂಡ ಮಂಗಳೂರು ದಸರಾ ದರ್ಶನ ಹಮ್ಮಿಕೊಂಡಿದ್ದು ಕಳೆದ ವರ್ಷ ದೀಪಾವಳಿಗೆ ಮಂಗಳೂರು – ಪುತ್ತೂರು  ಟೂರ್ ಪ್ಯಾಕೇಜ್ ಹಮ್ಮಿಕೊಂಡಿದ್ದು ದೀಪಾವಳಿ ಸಂಧರ್ಭದಲ್ಲಿ ವಿಟ್ಲ ಪಂಚಲಿಂಗೇಶ್ವರ,  ಪುತ್ತೂರಿನ ಮಹಾಲಿಂಗೇಶ್ವರ,  ಶ್ರೀ ಕ್ಷೇತ್ರ ಗೆಜ್ಜೆಗಿರಿ ಸೇರಿ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಟೂರ್ ಪ್ಯಾಕೇಜ್ ಹಮ್ಮಿಕೊಳ್ಳಲಾಗಿತ್ತು. ಈ ವರ್ಷ ಕೂಡ ದೀಪಾವಳಿಗೆ ಮಂಗಳೂರು- ಪುತ್ತೂರು ದೀಪಾವಳಿ ಟೂರ್ ಪ್ಯಾಕೇಜ್  ನಿಗದಿಯಾಗಿದೆ ಎಂದು ಮಂಗಳೂರಿನ ಕೆ.ಎಸ್.ಆರ್. ಟಿ. ಸಿ. ಪ್ರಮುಖ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿಯವರು  ಪದ್ಮರಾಜ್ ಆರ್ ಜೊತೆ ಮಾತುಕತೆ ಸಂಧರ್ಭ ತಿಳಿಸಿದ್ದಾರೆ.  ಪದ್ಮರಾಜ್ ರವರು ಮಂಗಳೂರು-ಪುತ್ತೂರು   ಟೂರ್ ಪ್ಯಾಕೇಜನ್ನು ನವರಾತ್ರಿಯ  ಅಕ್ಟೋಬರ್ 16 ರಿಂದ 24 ರವರೆಗೆ ನಡೆಸಿಕೊಡುವಂತೆ ವಿನಂತಿಸಿದರು. ಗೆಜ್ಜೆಗಿರಿ ಕ್ಷೇತ್ರಾ ಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆಯವರು ಕೂಡ    ಬಗ್ಗೆ ವಿನಂತಿಸಿದ್ದರು. ಕೆ.ಎಸ್. ಆರ್. ಟಿ. ಸಿಯ ಸರಳ ಸಜ್ಜನ ಅಧಿಕಾರಿಯಾದ ರಾಜೇಶ್ ಶೆಟ್ಟಿ ಯವರು ದೀಪಾವಳಿ ಮಂಗಳೂರು-ಪುತ್ತೂರು ಟೂರ್ ಪ್ಯಾಕೇಜ್ ಜೊತೆ ಈ ವರ್ಷ ಹೊಸದಾಗಿ ದಸರಾ ಪ್ಯಾಕೇಜ್ ನಲ್ಲಿ ಮಂಗಳೂರು-ಪುತ್ತೂರು ಸೇರಿಸಿ ರುವುದಕ್ಕೆ ಕೆ. ಎಸ್. ಆರ್. ಟಿ. ಸಿ. ಗೆ ಅಭಿನಂದನೆಗಳು.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »