TOP STORIES:

ಬಲ್ಲಾಳ್ ಭಾಗ್ ಉದಯ ಪೂಜಾರಿಯವರನ್ನು ಹತ್ತಿರದಿಂದ ಬಲ್ಲವನು ನಾನು..!


ಬಲ್ಲಾಳ್ ಭಾಗ್ ಉದಯ ಪೂಜಾರಿಯವರನ್ನು ಹತ್ತಿರದಿಂದ ಬಲ್ಲವನು ನಾನು..!

ಅದಷ್ಟೇ ನಾವು ಪ್ರಾರ್ಥಮಿಕ ಶಿಕ್ಷಣ ಮುಗಿಸಿ ಕಾಲೇಜು ಸೇರಿದ ಸಮಯ. ಆಗ ತಾನೇ ಭೂಗತ ಜಗತ್ತು ಮಂಗಳೂರನ್ನು ಕಬ್ಜಾ ಮಾಡಲು ಹವಣಿಸುತ್ತಿದ್ದ ಕಾಲ.ಸಂಘ ಸಿದ್ಧಾಂತವನ್ನು ನೆಚ್ಚಿಕೊಂಡಿರುವ ನಾವು ಸಂಘದಂಗಳದಲ್ಲಿ ಆಟ ಆಡಿಕೊಂಡು ಸಂಘದ ಪ್ರಾರ್ಥಮಿಕ ಶಿಕ್ಷಾ ವರ್ಗ ಮುಗಿಸಿ ವಿದ್ಯಾರ್ಥಿಗಳಿಗೆ

ನಾಯಕರಾಗಿದ್ದೆವು.

ಉದಯ ಪೂಜಾರಿ ಎನ್ನುವ ಯುವಕ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಲು ಬ್ರಹ್ಮ ಶ್ರೀ ನಾರಾಯಣ ಗುರುಗಳ ಆಶೀರ್ವಾದವೇ ಸರಿ.ಕಾಲೇಜು ಸಮಯದಲ್ಲೇ ವಿದ್ಯಾರ್ಥಿಗಳಿಗೆ ನಾಯಕನಾಗಿದ್ದು ಕೊಂಡು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಧ್ವನಿಗೂಡಿಸಿದ ನಾಯಕನೆಂದರೆ ತಪ್ಪಾಗಲಾರದು.

ಸಮಸ್ಯೆ ಏನೇ ಆಗಿರಲಿ ಅದನ್ನು ಸಲೀಸಾಗಿ ಮುಗಿಸುವ ಜಾಯಮಾನ ನನ್ನ ಸ್ನೇಹಿತನದ್ದು.ಯಾರ ಬಗ್ಗೆನೂ ತಲೆ ಕೆಡಿಸಿಕೊಳ್ಳದ ವ್ಯಕ್ತಿತ್ವ,ಅದು ಎಷ್ಟೇ ದೊಡ್ಡ ಕೊಂಬನಾದ್ರೂ

ಸರಿ.ಪದವಿ ವ್ಯಾಸಂಗ ಮುಗಿದ ನಂತರ ನಾನು ಉನ್ನತ ಶಿಕ್ಷಣ ಪಡೆದು ಬೇರೆಯೇ ನಾನು ನನ್ನದೇ ಕೆಲಸದಲ್ಲಿದ್ದೆ.ಆಗ ತಾನೇ ಬಿರುವೆರ್ ಕುಡ್ಲ ಹುಟ್ಟಿಕೊಂಡ ಸಮಯವದು.

“ಯಂಗ್ ಎಂಡ್ ಎನರ್ಜಿಕ್ ಲೀಡರ್ ಉದಯ್ ಪೂಜಾರಿ”ಯವರಿಂದ ನೇತೃತ್ವದಲ್ಲಿ ಆಗ ತಾನೇ ಉದಯಗೊಂಡ ಸಂಸ್ಥೆ ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ).ಸಮಾನ ಮನಸ್ಕರ ತಂಡವನ್ನು ಕಟ್ಟಿಕೊಂಡು ನಮ್ಮಲ್ಲಿ ಜಾತಿ ಹುಡುಕಲ್ಲಿಲ್ಲ ಎಲ್ಲರೂ ಒಂದೇ ವಯಸ್ಸಿನ ಹುಡುಗರು.ಕಷ್ಟ ಬಂದರೂ ಒಟ್ಟಾಗಿ ಎದುರಿಸುವ ತಾಕ್ಕತ್ತು ದೇವರು ನಮಗೆ ಈಗಲೂ ನೀಡಿದ್ದಾರೆ.

ಸಾಮಾನ್ಯ ಸಂಸ್ಥೆಯಲ್ಲ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದುಕೊಂಡು ಅಶಕ್ತ ಬಡ ಜನರಿಗೆ ಹತ್ತು ಕೋಟಿಗೂ ಮಿಕ್ಕಿದ ಧನ ಸಹಾಯ ನೀಡಿದ್ದೇವೆ.ಕೈಲಾದ ಸಹಾಯ ನೀಡಿದ ತೃಪ್ತಿ ನಮಗಿದೆ.ಚಾಲಿ ಪೋಲಿ ದರ್ಬೇಸಿಗಳು ತಾಕ್ಕತ್ತು ಇದ್ರೆ ನಮ್ಮ ಎದುರು ಬಂದು ಮಾತಾಡಿ.ಅದು ಬಿಟ್ಟು ಹಿಂದಿನಿಂದ ಬಂದು ಉದಯ ಪೂಜಾರಿಯವರ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿಕೊಂಡು ಉತ್ತರ ಕುಮಾರನ ಪೌರುಷ ತೋರಿಸಬೇಡಿ.

#ಟೀಮ್_ಫ್ರೆಂಡ್ಸ್_ಬಲ್ಲಾಳ್_ಭಾಗ್_ಬಿರುವೆರ್_ಕುಡ್ಲ


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »