TOP STORIES:

ಬಲ್ಲಾಳ್ ಭಾಗ್ ಉದಯ ಪೂಜಾರಿಯವರನ್ನು ಹತ್ತಿರದಿಂದ ಬಲ್ಲವನು ನಾನು..!


ಬಲ್ಲಾಳ್ ಭಾಗ್ ಉದಯ ಪೂಜಾರಿಯವರನ್ನು ಹತ್ತಿರದಿಂದ ಬಲ್ಲವನು ನಾನು..!

ಅದಷ್ಟೇ ನಾವು ಪ್ರಾರ್ಥಮಿಕ ಶಿಕ್ಷಣ ಮುಗಿಸಿ ಕಾಲೇಜು ಸೇರಿದ ಸಮಯ. ಆಗ ತಾನೇ ಭೂಗತ ಜಗತ್ತು ಮಂಗಳೂರನ್ನು ಕಬ್ಜಾ ಮಾಡಲು ಹವಣಿಸುತ್ತಿದ್ದ ಕಾಲ.ಸಂಘ ಸಿದ್ಧಾಂತವನ್ನು ನೆಚ್ಚಿಕೊಂಡಿರುವ ನಾವು ಸಂಘದಂಗಳದಲ್ಲಿ ಆಟ ಆಡಿಕೊಂಡು ಸಂಘದ ಪ್ರಾರ್ಥಮಿಕ ಶಿಕ್ಷಾ ವರ್ಗ ಮುಗಿಸಿ ವಿದ್ಯಾರ್ಥಿಗಳಿಗೆ

ನಾಯಕರಾಗಿದ್ದೆವು.

ಉದಯ ಪೂಜಾರಿ ಎನ್ನುವ ಯುವಕ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಲು ಬ್ರಹ್ಮ ಶ್ರೀ ನಾರಾಯಣ ಗುರುಗಳ ಆಶೀರ್ವಾದವೇ ಸರಿ.ಕಾಲೇಜು ಸಮಯದಲ್ಲೇ ವಿದ್ಯಾರ್ಥಿಗಳಿಗೆ ನಾಯಕನಾಗಿದ್ದು ಕೊಂಡು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಧ್ವನಿಗೂಡಿಸಿದ ನಾಯಕನೆಂದರೆ ತಪ್ಪಾಗಲಾರದು.

ಸಮಸ್ಯೆ ಏನೇ ಆಗಿರಲಿ ಅದನ್ನು ಸಲೀಸಾಗಿ ಮುಗಿಸುವ ಜಾಯಮಾನ ನನ್ನ ಸ್ನೇಹಿತನದ್ದು.ಯಾರ ಬಗ್ಗೆನೂ ತಲೆ ಕೆಡಿಸಿಕೊಳ್ಳದ ವ್ಯಕ್ತಿತ್ವ,ಅದು ಎಷ್ಟೇ ದೊಡ್ಡ ಕೊಂಬನಾದ್ರೂ

ಸರಿ.ಪದವಿ ವ್ಯಾಸಂಗ ಮುಗಿದ ನಂತರ ನಾನು ಉನ್ನತ ಶಿಕ್ಷಣ ಪಡೆದು ಬೇರೆಯೇ ನಾನು ನನ್ನದೇ ಕೆಲಸದಲ್ಲಿದ್ದೆ.ಆಗ ತಾನೇ ಬಿರುವೆರ್ ಕುಡ್ಲ ಹುಟ್ಟಿಕೊಂಡ ಸಮಯವದು.

“ಯಂಗ್ ಎಂಡ್ ಎನರ್ಜಿಕ್ ಲೀಡರ್ ಉದಯ್ ಪೂಜಾರಿ”ಯವರಿಂದ ನೇತೃತ್ವದಲ್ಲಿ ಆಗ ತಾನೇ ಉದಯಗೊಂಡ ಸಂಸ್ಥೆ ಫ್ರೆಂಡ್ಸ್ ಬಲ್ಲಾಳ್ ಭಾಗ್ ಬಿರುವೆರ್ ಕುಡ್ಲ(ರಿ).ಸಮಾನ ಮನಸ್ಕರ ತಂಡವನ್ನು ಕಟ್ಟಿಕೊಂಡು ನಮ್ಮಲ್ಲಿ ಜಾತಿ ಹುಡುಕಲ್ಲಿಲ್ಲ ಎಲ್ಲರೂ ಒಂದೇ ವಯಸ್ಸಿನ ಹುಡುಗರು.ಕಷ್ಟ ಬಂದರೂ ಒಟ್ಟಾಗಿ ಎದುರಿಸುವ ತಾಕ್ಕತ್ತು ದೇವರು ನಮಗೆ ಈಗಲೂ ನೀಡಿದ್ದಾರೆ.

ಸಾಮಾನ್ಯ ಸಂಸ್ಥೆಯಲ್ಲ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದುಕೊಂಡು ಅಶಕ್ತ ಬಡ ಜನರಿಗೆ ಹತ್ತು ಕೋಟಿಗೂ ಮಿಕ್ಕಿದ ಧನ ಸಹಾಯ ನೀಡಿದ್ದೇವೆ.ಕೈಲಾದ ಸಹಾಯ ನೀಡಿದ ತೃಪ್ತಿ ನಮಗಿದೆ.ಚಾಲಿ ಪೋಲಿ ದರ್ಬೇಸಿಗಳು ತಾಕ್ಕತ್ತು ಇದ್ರೆ ನಮ್ಮ ಎದುರು ಬಂದು ಮಾತಾಡಿ.ಅದು ಬಿಟ್ಟು ಹಿಂದಿನಿಂದ ಬಂದು ಉದಯ ಪೂಜಾರಿಯವರ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿಕೊಂಡು ಉತ್ತರ ಕುಮಾರನ ಪೌರುಷ ತೋರಿಸಬೇಡಿ.

#ಟೀಮ್_ಫ್ರೆಂಡ್ಸ್_ಬಲ್ಲಾಳ್_ಭಾಗ್_ಬಿರುವೆರ್_ಕುಡ್ಲ


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »