TOP STORIES:

FOLLOW US

ರಾಮಮಂದಿರದ ಮಂತ್ರಾಕ್ಷತೆ ಸಿಕ್ಕಿದ ಬಳಿಕ ಅದನ್ನು ಏನು ಮಾಡಬೇಕು?


ಮಂತ್ರಾಕ್ಷತೆ ಸಿಕ್ಕಿದ ಬಳಿಕ ಅದನ್ನು ಏನು ಮಾಡಬೇಕು?

ನಮಗೆಲ್ಲಾ ತಿಳಿದಿರುವ ಹಾಗೆ ಅಯೋಧ್ಯೆಯ ರಾಮಮಂದಿರದ ಮಂತ್ರಾಕ್ಷತೆ ದೇಶದ ಪ್ರತಿಯೊಂದು ಹಿಂದೂವಿನ ಮನೆ ತಲುಪಿದೆ ಇನ್ನು ಕೆಲವು ಮನೆಗೆ ತಲುಪಬೇಕಿದೆ. ಮಂತ್ರಾಕ್ಷತೆ ಸಿಕ್ಕಿದ ಬಳಿಕ ಅದನ್ನು ನಾವು ಈಗಲೇ ಉಪಯೋಗ ಮಾಡುವಂತಿಲ್ಲ. ಜನವರಿ 22ನೇ ತಾರಿಕಿನ ವರೆಗೆ ತಮ್ಮತಮ್ಮ ದೇವರ ಸ್ಟಾಂಡ್ ಲ್ಲಿ ಅಥವಾ ದೇವರಕೋಣೆಯಲ್ಲಿ ಇಡಬೇಕು. ದಿನನಿತ್ಯ ದೇವರಿಗೆ ಪೂಜೆ ಮಾಡುವಾಗ ಆ ಮಂತ್ರಾಕ್ಷತೆಗೂ ಪೂಜೆ ಸಲ್ಲಿಸಬೇಕು.

ಇದೇ ಜನವರಿ 22 ಸೋಮವಾರ ಮಧ್ಯಾಹ್ನ 12 ಘಂಟೆ 29 ನಿಮಿಷ 08 ಸೆಕೆಂಡು, ಮೇಷಲಗ್ನದಲ್ಲಿ ಅಯೋಧ್ಯೆಯ ರಾಮಮಂದಿರದಲ್ಲಿ ನಮ್ಮೆಲ್ಲರ ಆರಾಧ್ಯಮೂರ್ತಿ ಶ್ರೀ ರಾಮಚಂದ್ರನ ಭವ್ಯ ಮೂರ್ತಿಯ ಪ್ರಾಣಪ್ರತಿಷ್ಠೆ ನಡೆಯುತ್ತದೆ. ಆ ಬಳಿಕ ಆ ಮಂತ್ರಾಕ್ಷತೆಗೆ ದಿವ್ಯ ಶಕ್ತಿ ಪ್ರಾಪ್ತವಾಗುತ್ತದೆ. ಆ ಬಳಿಕ

1. ಬೆಯ್ಯುತ್ತಿರುವ ಅಕ್ಕಿಯೊಡನೆ ಈ ಮಂತ್ರಾಕ್ಷತೆಯನ್ನು ಹಾಕಿ ಅದನ್ನು ಅನ್ನವಾಗಿ ಪರಿವರ್ತಿಸಿ ಸೇವಿಸಬಹುದು..

2  ಮಂತ್ರಾಕ್ಷತೆಯನ್ನು ಮನೆಯವರೆಲ್ಲಾ ಹಂಚಿಕೊಂಡು ಶ್ರದ್ಧೆಯಿಂದ ತಲೆಗೆ ಹಾಕಿಕೊಳ್ಳಬಹುದು..

3. ಪಾಯಸ ಮಾಡಿ ಸೇವಿಸಬಹುದು..

4. ನಮ್ಮ ಹಣ, ಚಿನ್ನ ಇಡುವ ಡ್ರಾಯರಲ್ಲಿ ಅಥವಾ ಕಾಪಾಟಿನಲ್ಲಿ ಅದನ್ನು ಭದ್ರವಾಗಿ ಇಡಬಹುದು..

5. ಮನೆಯ ಎದುರಿನ ಬಾಗಿಲಿನ ಮೇಲೆ ಬಟ್ಟೆಯಲ್ಲಿ ಸುತ್ತಿ ಅತ್ಯಂತ ಭದ್ರವಾಗಿ ಕಟ್ಟಿ ಇಡಬಹುದು..

6. ದೇವರ ಕೋಣೆಯಲ್ಲಿ ಕೂಡ ಭದ್ರವಾಗಿ ಶ್ರದ್ಧೆಯಿಂದ ಇಟ್ಟುಕೊಳ್ಳಬಹುದು…


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »