TOP STORIES:

ಬಿಲ್ಲವ ಸಮಾಜ ಜಿಲ್ಲೆಯಲ್ಲಿ ರಾಜಕೀಯವನ್ನು ಬಿಟ್ಟು ಒಟ್ಟಾಗ ಬೇಕಿದೆ. ಉದಯ ಪೂಜಾರಿ ಬಲ್ಲಾಳ್ ಭಾಗ್.


ಬಿಲ್ಲವ ಸಮಾಜ ಜಿಲ್ಲೆಯಲ್ಲಿ ರಾಜಕೀಯವನ್ನು ಬಿಟ್ಟು

ಒಟ್ಟಾಗ ಬೇಕಿದೆ.

ಬಿಲ್ಲವರು ಎಲ್ಲವನ್ನೂ ಬಲ್ಲವರು.

ಹಿಂದುತ್ವ ಸಿದ್ಧಾಂತವನ್ನು ಅರಿತುಕೊಂಡವರು, ಜಿಲ್ಲೆಯ ಬಹು ಸಂಖ್ಯಾತ ಸಮಾಜ,ರಾಜಕೀಯವನ್ನು ನಿರ್ಧಾರ ಮಾಡುವ ನಿರ್ಣಾಯಕರಾಗಿದ್ದಾರೆ.

ಉದಯ ಪೂಜಾರಿಯವನ್ನು ತುಳಿಯುವ ಪ್ರಯತ್ನ ಬಹಳ ಹಿಂದಿನಿಂದ ನಡೆಯುತ್ತಾ ಇದೆ.ಈ ಹುನ್ನಾರಕ್ಕೆ ಉದಯ ಪೂಜಾರಿಯವರು ಯಾವತ್ತೂ ಹೆದರಿಲ್ಲ,ಹೆದರುವ ಜಾಯಮಾನವು ಅವರದಲ್ಲ.

ಸುಳ್ಳು ಕೇಸ್ ದಾಖಲಿಸಿ ಮನೋ ಸ್ಟೈರ್ಯ ಕುಗ್ಗಿಸಲು

ಪ್ರಯತ್ನ ಪಟ್ಟ ಕೆಲ ಬಿಜೆಪಿಯ ಬೆರಣಿಕೆಯ ನಾಯಕರೇ ನೀವು ನಿಮ್ಮ ಬಗ್ಗೆ ಮೊದಲು ತಿಳಿದು ಕೊಳ್ಳಿ,ಯಾವ ಹುತ್ತದಲ್ಲಿ ಯಾವ ಹಾವು ಇದೆ ಎಂದು ನಮಗೂ ತಿಳಿದಿದೆ.ಕಾಲ ಬಂದಾಗ ಬಡ್ಡಿ ಸಮೇತ ತಿರುಗಿಸಿ ಕೊಡುತ್ತೇವೆ ನೆನಪಿರಲಿ.

ನಿಮಗೆ ಅಷ್ಟು ತಾಕತ್ತು ಇದ್ರೆ ಮುಖಾ ಮುಖಿಯಾಗಿ ಎದುರಾಗಿ ಅದು ಬಿಟ್ಟು ಹಿಂದಿನಿಂದ ನಿಮ್ಮ ಚೇಲಾಗಳನ್ನು ಚೂ ಬಿಟ್ಟು ಉತ್ತರ ಕುಮಾರನ ಪೌರುಷ ಮೆರೆಯಬೇಡಿ.ಉದಯ ಪೂಜಾರಿಯವರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುವವರಿಗೆ ಇದು ಬಹಿರಂಗ ಎಚ್ಚರಿಕೆ.

ಸಮಾಜ ಸೇವೆಯೇ ನಮ್ಮ ಗುರಿ,ಅಶಕ್ತರನ್ನು ಶಕ್ತರನ್ನಾಗಿಸುವ ನಮ್ಮ ಚಿಕ್ಕ ಸೇವೆಗೆ ದೇವರ ಆಶೀರ್ವಾದ ಖಂಡಿತಾ ಇದೆ.

ಬಿರುವೆರ್ ಕುಡ್ಲದ ಹುಡುಗರು ಯಾವತ್ತಿದ್ರೂ ಹೆದರುವ ಪ್ರಶ್ನೆಯೇ ಇಲ್ಲ ಅದು ಯಾರೇ ಆದರೂ ಅದು ಮೊದಲು ನೀವು ತಿಳಿದುಕೊಳ್ಳಿ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »