TOP STORIES:

FOLLOW US

ಬಿಲ್ಲವ ಸಮಾಜ ಜಿಲ್ಲೆಯಲ್ಲಿ ರಾಜಕೀಯವನ್ನು ಬಿಟ್ಟು ಒಟ್ಟಾಗ ಬೇಕಿದೆ. ಉದಯ ಪೂಜಾರಿ ಬಲ್ಲಾಳ್ ಭಾಗ್.


ಬಿಲ್ಲವ ಸಮಾಜ ಜಿಲ್ಲೆಯಲ್ಲಿ ರಾಜಕೀಯವನ್ನು ಬಿಟ್ಟು

ಒಟ್ಟಾಗ ಬೇಕಿದೆ.

ಬಿಲ್ಲವರು ಎಲ್ಲವನ್ನೂ ಬಲ್ಲವರು.

ಹಿಂದುತ್ವ ಸಿದ್ಧಾಂತವನ್ನು ಅರಿತುಕೊಂಡವರು, ಜಿಲ್ಲೆಯ ಬಹು ಸಂಖ್ಯಾತ ಸಮಾಜ,ರಾಜಕೀಯವನ್ನು ನಿರ್ಧಾರ ಮಾಡುವ ನಿರ್ಣಾಯಕರಾಗಿದ್ದಾರೆ.

ಉದಯ ಪೂಜಾರಿಯವನ್ನು ತುಳಿಯುವ ಪ್ರಯತ್ನ ಬಹಳ ಹಿಂದಿನಿಂದ ನಡೆಯುತ್ತಾ ಇದೆ.ಈ ಹುನ್ನಾರಕ್ಕೆ ಉದಯ ಪೂಜಾರಿಯವರು ಯಾವತ್ತೂ ಹೆದರಿಲ್ಲ,ಹೆದರುವ ಜಾಯಮಾನವು ಅವರದಲ್ಲ.

ಸುಳ್ಳು ಕೇಸ್ ದಾಖಲಿಸಿ ಮನೋ ಸ್ಟೈರ್ಯ ಕುಗ್ಗಿಸಲು

ಪ್ರಯತ್ನ ಪಟ್ಟ ಕೆಲ ಬಿಜೆಪಿಯ ಬೆರಣಿಕೆಯ ನಾಯಕರೇ ನೀವು ನಿಮ್ಮ ಬಗ್ಗೆ ಮೊದಲು ತಿಳಿದು ಕೊಳ್ಳಿ,ಯಾವ ಹುತ್ತದಲ್ಲಿ ಯಾವ ಹಾವು ಇದೆ ಎಂದು ನಮಗೂ ತಿಳಿದಿದೆ.ಕಾಲ ಬಂದಾಗ ಬಡ್ಡಿ ಸಮೇತ ತಿರುಗಿಸಿ ಕೊಡುತ್ತೇವೆ ನೆನಪಿರಲಿ.

ನಿಮಗೆ ಅಷ್ಟು ತಾಕತ್ತು ಇದ್ರೆ ಮುಖಾ ಮುಖಿಯಾಗಿ ಎದುರಾಗಿ ಅದು ಬಿಟ್ಟು ಹಿಂದಿನಿಂದ ನಿಮ್ಮ ಚೇಲಾಗಳನ್ನು ಚೂ ಬಿಟ್ಟು ಉತ್ತರ ಕುಮಾರನ ಪೌರುಷ ಮೆರೆಯಬೇಡಿ.ಉದಯ ಪೂಜಾರಿಯವರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುವವರಿಗೆ ಇದು ಬಹಿರಂಗ ಎಚ್ಚರಿಕೆ.

ಸಮಾಜ ಸೇವೆಯೇ ನಮ್ಮ ಗುರಿ,ಅಶಕ್ತರನ್ನು ಶಕ್ತರನ್ನಾಗಿಸುವ ನಮ್ಮ ಚಿಕ್ಕ ಸೇವೆಗೆ ದೇವರ ಆಶೀರ್ವಾದ ಖಂಡಿತಾ ಇದೆ.

ಬಿರುವೆರ್ ಕುಡ್ಲದ ಹುಡುಗರು ಯಾವತ್ತಿದ್ರೂ ಹೆದರುವ ಪ್ರಶ್ನೆಯೇ ಇಲ್ಲ ಅದು ಯಾರೇ ಆದರೂ ಅದು ಮೊದಲು ನೀವು ತಿಳಿದುಕೊಳ್ಳಿ.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »