TOP STORIES:

ಕೋಟ ಶ್ರೀನಿವಾಸ ಪೂಜಾರಿಯಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಪೈಪೋಟಿ: ಗೀತಾಂಜಲಿ ಸುವರ್ಣ ಹೆಸರು ಮುಂಚೂಣಿಗೆ


ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಕೋಟ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಉದ್ಭವ ವಾಗುತ್ತಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೈಪೋಟಿ ಶುರುವಾಗಿದ್ದು, ಜಾತಿ ಲೆಕ್ಕಾಚಾರ, ಪಕ್ಷದಲ್ಲಿನ ಹಿರಿತನ ಎಲ್ಲವೂ ಗಣನೆಗೆ ತೆಗೆದುಕೊಂಡು ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ.

ಈ ನಡುವೆ ಸಾರ್ವಜನಿಕ ವಲಯದಲ್ಲಿ ಸದಾ ಸಮಾಜ ಸೇವೆಯಲ್ಲಿ ತಮನ್ನು ತಾವು ತೊಡಗಿಸಿಕೊಳ್ಳುವ ಬಿಲ್ಲವ ಸಮುದಾಯದ ಶ್ರೀಮತಿ ಗೀತಾಂಜಲಿ ಸುವರ್ಣ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ.

ಇವರು ರಾಜಕೀಯವಾಗಿ 2 ಬಾರಿ ಪಡುಬಿದ್ರಿ ಮತ್ತು ಕುರ್ಕಾಲುವಿನ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆ ಅದವರು. ಜನರ ಕಷ್ಟ ಸುಖದಲ್ಲಿ ಬೆರೆತವರು. ಸಮಾಜ ಸೇವೆಗೆ ದಿನದ 24 ಗಂಟೆಯು ಸ್ಪಂದಿಸುವ ಗೀತಾಂಜಲಿ ಸುವರ್ಣ ಅವರಿಗೆ ಈ ಬಾರಿಯ ವಿಧಾನ ಪರಿಷತ್ ಸದಸ್ಯರಾಗಿ ಅವಕಾಶ ನೀಡಿದರೆ ಉಭಯ ಜಿಲ್ಲೆಗಳಿಗೆ ಮತ್ತು ಮಹಿಳೆಗೂ ಪ್ರಸಾಶ್ಯ ನೀಡಿದಂತಾಗುತ್ತದೆ. ರಾಜಕೀಯದಲ್ಲಿಯು ಭಾರತೀಯ ಜನತಾ ಪಕ್ಷದಲ್ಲಿ ವಿವಿಧ ಜವಾಬ್ದಾರಿಯನ್ನು ವಹಿಸಿರುವ ಇವರು ಪಕ್ಷಕ್ಕೆ ಯಾವುದೇ ಚುತಿ ಬಾರದ ರೀತಿಯಲ್ಲಿ ನಡೆದು ಬಂದವರು, ಹಿರಿಯರು ನಾಯಕರು ಪಕ್ಷದ ವರಿಷ್ಟರ ಗಮನಕ್ಕೆ ತರಬೇಕೆಂದು ಸಾರ್ವಜನಿಕರ ಹಾಗೂ ಕಾರ್ಯಕರ್ತರ ಅಭಿಪ್ರಾಯವಾಗಿದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »