TOP STORIES:

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ನಲ್ಲಿ ನಡೆಯಿತು.

ಮೇಜರ್ ದಾಮೋದರ್ ಸುವರ್ಣ ಯೆಯ್ಯಾಡಿ ಇವರು
ರಾಷ್ಟ್ರ ಧ್ವಜಾರೋಹಣ ಗೈದು ದೇಶದ ಸ್ವಾತಂತ್ರ್ಯ ತ್ಯಾಗ ಬಲಿದಾನದ ಮೂಲಕ ಲಭಿಸಿದೆ.ಕಾನೂನು ಪರಿಪಾಲನೆ ಜತೆಗೆ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಅನುಭವಿಸಬೇಕು. ದೇಶದ ಏಳಿಗೆಗಾಗಿ ಕೊಡುಗೆ ನೀಡಬೇಕೆಂದರು.

ಸಹನಾ ಕುಂದರ್ ಸೂಡಾ ಮಾತನಾಡಿ, ದೇಶದಲ್ಲಿ ನಮ್ಮ ಯುವ ಸಮೂಹಕ್ಕೆ ಸ್ವಾತಂತ್ರದ ಅರ್ಥಪೂರ್ಣ ಆಚರಣೆ ಹಾಗೂ ಮಹಿಳಾ ಸಮಾಜದ ಮೇಲೆ ನಡೆಯುತ್ತಿರುವ ಅನಾಚಾರವನ್ನು ತಡೆಗಟ್ಟಲು ಬೇಕಾದ ಸೂಕ್ತ ಮಾರ್ಗದರ್ಶನದ ಅಗತ್ಯವಿದ್ದು ಇದನ್ನು ನಾವೆಲ್ಲಾ ಪರಿಗಣಿಸಿ ಜೀವನ ನಡೆಸಬೇಕು ಎಂದರು.

ಬಿರುವೆರ್ ಕುಡ್ಲದ ಯುವಕರ ಸಮೂಹವು ಕಳೆದ ಹತ್ತು ವರ್ಷಗಳಿಂದ ಯಾವುದೇ ಜಾತಿ ಮತ ವನ್ನು ನೋಡದೆ ಬಡ ವರ್ಗಕ್ಕೆ ಆರ್ಥಕ ನೆರವು ಹಾಗೂ ಅರ್ಹ ಬಡ ಕುಟುಂಬಕ್ಕೆ ಮನೆ ಕಟ್ಟಿ ಕೊಡುತ್ತಿರುವ ಪುಣ್ಯದ ಕೆಲಸವನ್ನು ಮಾಡುತ್ತಾ ಬರುತ್ತಿದೆ. ಇದರ ಜತೆಗೆ ಬಿರುವೆರ್ ಕುಡ್ಲವು ಜನಪರ ಸಮಾಜ ಸೇವಾ ಕಾರ್ಯ ನಡೆಸುತ್ತಾ ಬರುತ್ತಿದೆ.

ಈ ಸಂಸ್ಥೆ ಅಸ್ಥಿತ್ವಕ್ಕೆ ಬಂದಾಗಿನಿಂದ ಸುಮಾರು 10 ಕೋ.ರೂಗಳಷ್ಟು ನಿಧಿಯನ್ನು ಅಶಕ್ತರ ಚಿಕಿತ್ಸೆಗೆ, ಶಿಕ್ಷಣಕ್ಕೆ, ವಿವಿಧ ಸವಲತ್ತು ವಿತರಣೆಗೆ ನೀಡಿದೆ.

ಆಂಬುಲೆನ್ಸ್ ಸೇವೆ,ಕೊರೊನಾ ಸಂದರ್ಭ ನೆರವು ಹಾಗೂ ಇದೀಗ 9ನೇ ಮನೆ ನಿರ್ಮಾಣ ಮಾಡಿ ಬಡ ವರ್ಗಕ್ಕೆ ಶೀಘ್ರ ಹಸ್ತಾಂತರ ಮಾಡಲಿದೆ.ಇದೆಲ್ಲಾ ಇತರ ಸಂಘಟನೆಗಳಿಗೆ ಮಾದರಿಯಾಗಿದೆ.

ಪ್ರಮೋದ್ ಬಳ್ಳಾಲ್ ಭಾಗ್, ಲತೀಶ್ ಪೂಜಾರಿ ಬಳ್ಳಾಲ್ ಭಾಗ್,ವಿದ್ಯಾ ರಾಕೇಶ್ ಪ್ರವೀಣ್ ಎಸ್ ಸುವರ್ಣ ಬಗಂಬಿಲ
ಧನ್ ರಾಜ್ ಪೂಜಾರಿ ಚಿಲಿಂಬಿ, ಜಿತೇಶ್ ಜೈನ್,ದರ್ಶನ್ ಜೈನ್,ಜೀವನ್ ತಲ್ವಾರ್ ಸತೀಶ್ ಪೂಜಾರಿ ಅಶೋಕ ನಗರ,
ರಾಮ್ ಎಕ್ಕೂರು,ರಾಕೇಶ್ ಚಿಲಿಂಬಿ, ಮನೋಜ್ ಶೆಟ್ಟಿ ಚಿಲಿಂಬಿ, ರೇನಿತ್ ರಾಜ್ ,ಹರೀಶ್ ಹೊಯ್ಗೆ ಬೈಲ್
ಗಿರೀಶ್ ಬತ್ತೇರಿ,ಗೌತಮ್ ಬತ್ತೇರಿ, ಪ್ರಜ್ವಲ್ ಶೆಟ್ಟಿ ಕಾಪು,
ಸುನಿಲ್ ಶೆಟ್ಟಿ ಬಳ್ಳಾಲ್ ಭಾಗ್,ರಮೇಶ್ ಬಿಜೈ,
ಕೃಷ್ಣಪ್ಪ ನಾಯಕ್,ಗಿರಿರಾಜ್ ಕೋಟ್ಯಾನ್
ವಿಶ್ವನಾಥ್ ಭವಾನಿ, ಕಿಶೋರ್ ಬಾಬು,
ಯತೀಶ್ ಬಳ್ಳಾಲ್ ಭಾಗ್,ಕಿರಣ್ ಬಂಟ್ವಾಳ, ಕಿಶೋರ್ ಉಡುಪಿ,ರಾಜೇಶ್ ಬೆಳ್ತಂಗಡಿ,
ಅಶೋಕ ಕಾಂಚನ್(ಕ್ವಾಲಿಟಿ ಬೇಕರಿ)
ಲತೀಶ್ ವಾಮಂಜೂರ್, ಪ್ರಶಾಂತ್ ಬಜ್ಪೆ
ರೋಹಿದಾಸ್ ಕದ್ರಿ,ರಾಜೇಶ್ ಉರ್ವ,
ಮಹೇಶ್ ಅಶೋಕ ನಗರ,ಗಣೇಶ್ ಆಕಾಶ್ ಭವನ
ಪ್ರವೀಣ್ ಅಂಬು,ದಿನಿಲ್ ಅಶೋಕ ನಗರ ಉಪಸ್ಥಿತರಿದ್ದರು.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »