TOP STORIES:

FOLLOW US

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ ನಿರ್ದೇಶನ ಗೊಂಡಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಸೇವಾದಳದ ಪ್ರಧಾನ ಕಾರ್ಯದರ್ಶಿ ಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಮೆಸ್ಕಾಂ ಸಲಹಾ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಉಳಿದಂತೆ ಮುಹಮ್ಮದ್ ರಿಯಾಝ್ ನೆಹರೂ ನಗರ, ಜೋಸೆಫ್ ಪ್ರವೀಣ್ ರೋಡ್ರಿಗಸ್ ಕಾವಳಪಡೂರು, ಅಶೋಕ್ ಭಂಡಾರಿಬೆಟ್ಟು, ರೇಶ್ಮ ತೇಲೀಸ್ ಬೋಳಂಗಡಿ, ಪುರುಷೋತ್ತಮ ಬಂಗೇರ ಮಂಡಾಡಿ, ರವೀಂದ್ರ ಸಪಲ್ಯ ಬೋಳಂತೂರು, ಹಾಗೂ ಶಿವಾನಂದ ನಾಯ್ಕ ಕೊಳ್ನಾಡು ಅವರನ್ನು ರಾಜ್ಯಪಾಲರ ಆಜ್ಞಾನುಸಾರ ರಾಜ್ಯ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಿದ್ದಾರೆ.


Share:

More Posts

Category

Send Us A Message

Related Posts

ಛಲ ಬಿಡದೆ ಹೋರಾಡಿ ವಿರೋಧಿಗಳ ಕುತಂತ್ರವನ್ನು ಮನದಟ್ಟು ಮಾಡುವಲ್ಲಿ ಯಶಸ್ವಿಯಾದ ಮಹೇಶ್ ಕೋಟ್ಯಾನ್


Share       lಮಂಗಳೂರು SEZ ಸಂತ್ರಸ್ತರ ನಡುವಿನ ಛಲ ಬಿಡದ ಹೋರಾಟಗಾರ ಆತ ಆಗ ಹದಿಹರೆಯದ ಹುಡುಗ, ಸಂಘಟನೆಗಳಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಜೀವನೋಪಾಯಕ್ಕಾಗಿ ಕುಟುಂಬದ 16 ಎಕರೆ ಜಾಗದಲ್ಲಿ ವಾಣಿಜ್ಯ ಕೃಷಿ ಬೆಳೆಯುವ


Read More »

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »