TOP STORIES:

ನಾನು ಕಂಡ ಪ್ರವೀಣ್ ಪೂಜಾರಿ


ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ ಸಮಾಜದ ಸಾಮಾನ್ಯ ಕಾರ್ಯಕರ್ತ ಪ್ರವೀಣ್ ಪೂಜಾರಿ ಬೇರೆ ಸಮಾಜದಲ್ಲಿ ಸಾವಿರಾರು ಕೋಟಿ ಬೆಲೆಬಾಳುವ ಉದ್ಯಮಿಗಳು ಎಲ್ಲಾ ಸಮಾಜವನ್ನು ತಮ್ಮ ನೇತೃತ್ವದಲ್ಲಿ ನಡೆಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಯಾವುದೇ ರಾಜಕೀಯ ಲೇಪನ ಅವರಿಗೆ ತಟ್ಟದಂತೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಇಂದಿನವರೆಗೂ ನ್ಯಾಯ ದೊರಕಿಸಿ ಕೊಟ್ಟಂತಹ ಯಾರಾದರೂ ಉಡುಪಿಯಲ್ಲಿ ನಿಷ್ಠಾವಂತ ಬಿಲ್ಲವ ನಾಯಕರಿದ್ದರೆ ಅದು ಪ್ರವೀಣ್ ಪೂಜಾರಿ ಸಂಘಟನೆಗಳು ಸಂಘಗಳು ಬಿಲ್ಲವ ಸಮಾಜದಲ್ಲಿ ಹಲವಾರು ಒಬ್ಬ ಧೀಮಂತ ನಾಯಕ ನಮ್ಮ ಸಮಾಜದ ಪ್ರವೀಣ್ ಪೂಜಾರಿ . ಇವರು ಮಾಡಿದ ಹೋರಾಟಗಳು ನೂರಾರು ನಾವು ಕಣ್ಣಾರೆ ಕಂಡಿದ್ದೇವೆ ನಮ್ಮ ಸಮಾಜಕ್ಕೆ ಗರಡಿಗಳಿಗೆ ಸಂಬಂಧ ಪಡದ ವ್ಯಕ್ತಿಗಳು ಉಡುಪಿಯಲ್ಲಿ ಗರಡಿ ಸಮ್ಮೇಳನ ಮಾಡಿ ಯಡಿಯೂರಪ್ಪನವರನ್ನು ಹೆಲಿಕಾಪ್ಟರ್ ನೀಡಿ ಇಲ್ಲಿ ಭಾಷಣ ಮಾಡಿಸಿದವರು ಇದ್ದಾರೆ ಅದಕ್ಕೆ ಉತ್ತರವಾಗಿ ಬಿಲ್ಲವ ಯುವ ವೇದಿಕೆ ಗರಡಿ ಸಮ್ಮೇಳನ ಮಾಡಿ ಎಲ್ಲಾ ಗುರಿಕಾರರ ಸಮ್ಮೇಳನ ಮಾಡಿ ಉಡುಪಿಯ ಅಜ್ಜರಕಡು ಸಭಾಂಗಣದಲ್ಲಿ ಬಹು ದೊಡ್ಡ ಸಮಾವೇಶ ಮಾಡಿ ಆ ದಿನಗಳಲ್ಲಿ ಅಚ್ಯುತ ಅಮೀನ್ ಪ್ರವೀಣ್ ಪೂಜಾರಿ ಇವರ ನೇತೃತ್ವದಲ್ಲಿ ಒಂದು ದೊಡ್ಡ ಗರೋಡಿ ಸಮಾವೇಶ ಗುರಿಕಾರರ ಸಮ್ಮೇಳನ ತುಳುನಾಡಿನ ಎಲ್ಲಾ ಗರೋಡಿಯ ಗುರಿಕಾರರ ಹಾಗೂ ಗರುಡಿಯ ಸೇವೆ ಮಾಡುವ ಬಿಲ್ಲವರ ಸಮಾವೇಶ ಮಾಡಿ ಆ ದಿನಗಳಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಿಕೊಂಡಿದ್ದಾರೆ ನಾನು ಕಂಡಂತೆ ಬಿಲ್ಲವ ಸಂಘಗಳು ಸಂಸ್ಥೆಗಳು ಎಲ್ಲರೂ ತಮ್ಮ ರಾಜಕೀಯ ಲಾಭ ಹಾಗೂ ತಮ್ಮ ಪ್ರತಿಷ್ಠೆಗಳಿಗಾಗಿ ಸಮಾಜವನ್ನು ತಮ್ಮೆಡಿಗೆ ಸೆಳೆಯುವಂತ ಪ್ರಯತ್ನ ಮಾಡಿದ ಈ ಸಂದರ್ಭದಲ್ಲಿ ನಾನು ಕಂಡಂತ ನಿಸ್ವಾರ್ಥ ಬಿಲ್ಲವ ನಾಯಕ ಸಾಮಾನ್ಯ ಕಟ್ಟ ಕಡೆಯ ಬಿಲ್ಲವನಿಗೂ ಅನ್ಯಾಯದ ಸಂದರ್ಭದಲ್ಲಿ ಉಡುಪಿಯಲ್ಲಿ ಸ್ಪಂದಿಸಿದ ಏಕೈಕ ನಾಯಕ ರಾಜಕೀಯ ರಹಿತ ಯಾರಾದರೂ ನಾಯಕರಿದ್ದಾರೆ ಅದು ಪ್ರವೀಣ್ ಪೂಜಾರಿ

✒️ ರಿಕೇಶ್ ಪಾಲನ್ ಕಡೆಕಾರ್


Related Posts

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »