TOP STORIES:

ನಾನು ಕಂಡ ಪ್ರವೀಣ್ ಪೂಜಾರಿ


ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ ಸಮಾಜದ ಸಾಮಾನ್ಯ ಕಾರ್ಯಕರ್ತ ಪ್ರವೀಣ್ ಪೂಜಾರಿ ಬೇರೆ ಸಮಾಜದಲ್ಲಿ ಸಾವಿರಾರು ಕೋಟಿ ಬೆಲೆಬಾಳುವ ಉದ್ಯಮಿಗಳು ಎಲ್ಲಾ ಸಮಾಜವನ್ನು ತಮ್ಮ ನೇತೃತ್ವದಲ್ಲಿ ನಡೆಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಯಾವುದೇ ರಾಜಕೀಯ ಲೇಪನ ಅವರಿಗೆ ತಟ್ಟದಂತೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಇಂದಿನವರೆಗೂ ನ್ಯಾಯ ದೊರಕಿಸಿ ಕೊಟ್ಟಂತಹ ಯಾರಾದರೂ ಉಡುಪಿಯಲ್ಲಿ ನಿಷ್ಠಾವಂತ ಬಿಲ್ಲವ ನಾಯಕರಿದ್ದರೆ ಅದು ಪ್ರವೀಣ್ ಪೂಜಾರಿ ಸಂಘಟನೆಗಳು ಸಂಘಗಳು ಬಿಲ್ಲವ ಸಮಾಜದಲ್ಲಿ ಹಲವಾರು ಒಬ್ಬ ಧೀಮಂತ ನಾಯಕ ನಮ್ಮ ಸಮಾಜದ ಪ್ರವೀಣ್ ಪೂಜಾರಿ . ಇವರು ಮಾಡಿದ ಹೋರಾಟಗಳು ನೂರಾರು ನಾವು ಕಣ್ಣಾರೆ ಕಂಡಿದ್ದೇವೆ ನಮ್ಮ ಸಮಾಜಕ್ಕೆ ಗರಡಿಗಳಿಗೆ ಸಂಬಂಧ ಪಡದ ವ್ಯಕ್ತಿಗಳು ಉಡುಪಿಯಲ್ಲಿ ಗರಡಿ ಸಮ್ಮೇಳನ ಮಾಡಿ ಯಡಿಯೂರಪ್ಪನವರನ್ನು ಹೆಲಿಕಾಪ್ಟರ್ ನೀಡಿ ಇಲ್ಲಿ ಭಾಷಣ ಮಾಡಿಸಿದವರು ಇದ್ದಾರೆ ಅದಕ್ಕೆ ಉತ್ತರವಾಗಿ ಬಿಲ್ಲವ ಯುವ ವೇದಿಕೆ ಗರಡಿ ಸಮ್ಮೇಳನ ಮಾಡಿ ಎಲ್ಲಾ ಗುರಿಕಾರರ ಸಮ್ಮೇಳನ ಮಾಡಿ ಉಡುಪಿಯ ಅಜ್ಜರಕಡು ಸಭಾಂಗಣದಲ್ಲಿ ಬಹು ದೊಡ್ಡ ಸಮಾವೇಶ ಮಾಡಿ ಆ ದಿನಗಳಲ್ಲಿ ಅಚ್ಯುತ ಅಮೀನ್ ಪ್ರವೀಣ್ ಪೂಜಾರಿ ಇವರ ನೇತೃತ್ವದಲ್ಲಿ ಒಂದು ದೊಡ್ಡ ಗರೋಡಿ ಸಮಾವೇಶ ಗುರಿಕಾರರ ಸಮ್ಮೇಳನ ತುಳುನಾಡಿನ ಎಲ್ಲಾ ಗರೋಡಿಯ ಗುರಿಕಾರರ ಹಾಗೂ ಗರುಡಿಯ ಸೇವೆ ಮಾಡುವ ಬಿಲ್ಲವರ ಸಮಾವೇಶ ಮಾಡಿ ಆ ದಿನಗಳಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಿಕೊಂಡಿದ್ದಾರೆ ನಾನು ಕಂಡಂತೆ ಬಿಲ್ಲವ ಸಂಘಗಳು ಸಂಸ್ಥೆಗಳು ಎಲ್ಲರೂ ತಮ್ಮ ರಾಜಕೀಯ ಲಾಭ ಹಾಗೂ ತಮ್ಮ ಪ್ರತಿಷ್ಠೆಗಳಿಗಾಗಿ ಸಮಾಜವನ್ನು ತಮ್ಮೆಡಿಗೆ ಸೆಳೆಯುವಂತ ಪ್ರಯತ್ನ ಮಾಡಿದ ಈ ಸಂದರ್ಭದಲ್ಲಿ ನಾನು ಕಂಡಂತ ನಿಸ್ವಾರ್ಥ ಬಿಲ್ಲವ ನಾಯಕ ಸಾಮಾನ್ಯ ಕಟ್ಟ ಕಡೆಯ ಬಿಲ್ಲವನಿಗೂ ಅನ್ಯಾಯದ ಸಂದರ್ಭದಲ್ಲಿ ಉಡುಪಿಯಲ್ಲಿ ಸ್ಪಂದಿಸಿದ ಏಕೈಕ ನಾಯಕ ರಾಜಕೀಯ ರಹಿತ ಯಾರಾದರೂ ನಾಯಕರಿದ್ದಾರೆ ಅದು ಪ್ರವೀಣ್ ಪೂಜಾರಿ

✒️ ರಿಕೇಶ್ ಪಾಲನ್ ಕಡೆಕಾರ್


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »