TOP STORIES:

ಹಲವಾರು ಕ್ಷೇತ್ರದಲ್ಲಿ ತನ್ನ ಚಾಪನ್ನು ಮೂಡಿಸಿದ ಬಾಲ ಪ್ರತಿಭೆ ಸೋಹನ ಶಂಕರ್ ಉಡುಪಿ


ಸೋಹನ ಇವರು ಶಂಕರ್ ಎಸ್ ಪೂಜಾರಿ ಮತ್ತು ನಾಗರತ್ನ ಶಂಕರ ಪೂಜಾರಿ ಯವರ ದ್ವಿತೀಯ ಪುತ್ರಿ. ಪ್ರಸ್ತುತ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ ಅಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ .

ಕಲಿಕೆಯಲ್ಲಿ ಮಾತ್ರವಲ್ಲದೆ ಕ್ರಾಫ್ಟ್ , ಡ್ರಾಯಿಂಗ್, ಭಕ್ತಿಗೀತೆ , ಮತ್ತು ನೃತ್ಯದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ತನ್ನ ಬಾಲ್ಯದಲ್ಲಿ ಯೇ ನೃತ್ಯದಲ್ಲಿ ಆಸಕ್ತಿ ಹೊಂದಿದ್ದ ಇವರು ದೂರದಶ೯ನದಲ್ಲಿ ಬರುವಂತಹ ಹಾಡಿಗೆ ಹೆಜ್ಜೆ ಹಾಕುತ್ತಿದ್ದರು಼.

ತನ್ನ 4ನೇ ವಯಸ್ಸಿನಲ್ಲಿ ನೃತ್ಯಭ್ಯಾಸವನ್ನು ಪ್ರಾರಂಭಿಸಿದ ಇವರು ಹೆಸರಂತ ನೃತ್ಯ ಸಂಸ್ಥೆಯಾದ ಎಕ್ಸ್ಟ್ರೀಮ್ ಡಾನ್ಸ್ ಅಕಾಡೆಮಿಯಲ್ಲಿ ಗುರುಗಳಾದ ಮಂಜಿತ್ ಶೆಟ್ಟಿ ಇವರಲ್ಲಿ ನೃತ್ಯ ವನ್ನು ಕಲಿಯುತ್ತಿದ್ದಾರೆ. ಭರತ ನಾಟ್ಯದಲ್ಲಿ ಆಸಕ್ತಿ ಹೊಂದಿರುವ ಇವರು ಭರತ ನಾಟ್ಯವನ್ನು ಶ್ರೀರಕ್ಷ ಮತ್ತು ಅನನ್ಯ ಇವರಲ್ಲಿ ಕಲಿಯುತ್ತಿದ್ದಾರೆ. ಮಾತ್ರವಲ್ಲದೆ ಯಕ್ಷಗಾನದಲ್ಲು ಮಿಂಚುತ್ತಿರುವ ಈ ಪ್ರತಿಭೆ ಯಕ್ಷಗಾನವನ್ನು ಗುರುಗಳಾದ ನರಸಿಂಹ ತುಂಗ ಸಾಲಿಗ್ರಾಮ ಇವರಲ್ಲಿ ಕಳೆಯುತ್ತಿದ್ದಾರೆ.

ಬಾಲ್ಯದಲ್ಲಿ ಶ್ರೀ ಕೃಷ್ಣ ವೇಷ ಸ್ಪಧೆ೯ಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಗರಿಮೆ ಇವರದ್ದು. ತನ್ನ ನೃತ್ಯ ತಂಡದೊಂದಿಗೆ ಹಲವಾರು ಕಡೆಗಳಲ್ಲಿ ನೃತ್ಯ ಪ್ರದಶ೯ನವನ್ನು ನೀಡಿ ಜನರ ಮನಸ್ಸನ್ನು ಗೆದ್ದು ತನ್ನದೆ ಅಭಿಮಾನಿ ಬಳಗವನ್ನು ಹೊಂದಿರುವ ಇವರು ಜಿಲ್ಲಾ ಮಟ್ಟ ಮಾತ್ರವಲ್ಲದೆ ರಾಜ್ಯ ಮಟ್ಟದಲ್ಲು ಬಹುಮಾನವನ್ನು ಗಳಿಸಿದ ಕೀತಿ೯ ಇವರದು.

2018 -19 ರಲ್ಲಿ ಡೖೆಜಿ ವಲ್ಡ್ ಚಾನೇಲ್ ನಲ್ಲಿ ನಡೆದ ಜೂನಿಯರ್ ಮಸ್ತೀ ಸೀಜನ್ ೨ ನಲ್ಲಿ ಸೆಮಿ ಪೆೃನಲ್ ವರೆಗೆ ತಲುಪಿ. ಉತ್ತಮ ನೃತ್ಯ ಎಕ್ಸ್ ಪ್ರೇಶನ್ ನೀಡಿ ತೀಪು೯ಗಾರರ ಮೆಚ್ಚುಗೆ ಗಳಿಸಿದ್ದಾರೆ. ದೈಜಿ ವಲ್ಡ್೯ ಚಾನೆಲ್ ಗ್ರಾಂಡ್ ಫಿನಾಲೆಯಲ್ಲಿ “QUEEN OF DANCE JUNIOR MASTI SESON 2 “ಎಂಬ ಬಿರುದು ನೀಡಿ ಗೌರವಿಸಿದ್ದಾರೆ.

ಸ್ಪಂದನ ಟಿವಿಯಲ್ಲಿ ನಡೆಯುತ್ತಿದ್ದ ‘Coffee time with sony’ ಯಲ್ಲಿ ಭಾಗವಹಿಸಿದ್ದಾರೆ ಬೇರೆ ರಾಜ್ಯಗಳಲ್ಲಿ ತನ್ನ ತಂಡದೊಂದಿಗೆ ನೃತ್ಯ ಪ್ರದಶ೯ವನ್ನು ನೀಡಿರುತ್ತಾರೆ.

ಇತೀಚಿಗೆ ಬಿಡುಗಡೆಯಾದ ನಿವಿುಷ ಕಲಾವಿದರು ಕಟಪಾಡಿ ಇವರ ಪ್ರಸ್ತುತ ಪಡಿಸಿದ ಮೊದಲ ‘ Me and She’ musical ಆಲ್ಬಂನಲ್ಲಿ ನಟಿಸಿ ಸಮ್ಮಾನಕ್ಕೆ ಪಾತ್ರರಾಗಿದ್ದಾರೆ.

ಈ ಬಾಲ ಪ್ರತಿಭೆ ಇನ್ನಷ್ಟು ಉತ್ತುಂಗಕ್ಕೆರಲು ಕಲಾ ಮಾತೆಯ ಕೃಪೆ , ತಂದೆ ತಾಯಿಯ ಆಶಿರ್ವಾದ ಸದಾ ಇರಲಿ .

Credits: ಲಾವಣ್ಯ ಪೂಜಾರಿ ಸುಂಕದಕಟ್ಟೆ


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »