TOP STORIES:

ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜಯಂತಿಯ ಅಂಗವಾಗಿ ಫೇಸ್ ಬುಕ್ ವೀಡಿಯೋ ಪ್ರಬಂಧ ಮಂಡನಾ ಸ್ಪರ್ಧೆ “ಶ್ರೀ ಗುರು ಸ್ಮೃತಿ – 2020


ಬ್ರಹ್ಮ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ಇವರಿಂದ ” ಶ್ರೀ ಗುರು ಸ್ಮೃತಿ – 2020″

“ಒಂದೇ ಜಾತಿ..ಒಂದೇ ಮತ .. ಒಂದೇ ದೇವರು ”

ಈ ಸಾರವನ್ನು ಲೋಕಮುಖಕ್ಕೆ ಪಸರಿಸಿದ ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜಯಂತಿಯ ಅಂಗವಾಗಿ ಫೇಸ್ ಬುಕ್ ವೀಡಿಯೋ ಪ್ರಬಂಧ ಮಂಡನಾ ಸ್ಪರ್ಧೆ.

ವಿಷಯ:”ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸುವಲ್ಲಿ ನಮ್ಮ ಪಾತ್ರ ”

ಸರ್ವ ಸಮಾಜದ ಚಿತ್ತ ಗುರುಗಳತ್ತ

▪️ಜಾತಿ ಮತ ಭೇದವಿಲ್ಲದೆ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶ

▪️ಪ್ರೌಢಶಾಲೆ ಶಾಲಾ ವಿಭಾಗ {ವೀಡಿಯೊ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಕಾಲೇಜು ವಿಭಾಗ {ವೀಡಿಯೊ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಸಾರ್ವಜನಿಕರಿಗೆ ವಿಭಾಗ {ವಯಸ್ಸಿನ ಮಿತಿಯಿಲ್ಲ ಮತ್ತು ವೀಡಿಯೊ ತುಳು ಅಥವಾ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಪ್ರೌಢಾಶಾಲಾ ವಿಭಾಗ -ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ ಹೀಗೆ 3 ವಿಭಾಗವನ್ನಾಗಿ ಪ್ರತ್ಯೇಕಿಸಿ ಅಂಕಗಳನ್ನು ನೀಡಲಾಗುವುದು.

▪️ಮೂರು ವಿಭಾಗಗಳಲ್ಲೂ

ಪ್ರಥಮ{3,000}

ದ್ವಿತೀಯ{2,000}

ತೃತೀಯ{1,000}

ಬಹುಮಾನಗಳನ್ನು ನೀಡಲಾಗುವುದು.

ನಿಯಮಗಳು:

▪️ನಿಮ್ಮ ಪ್ರಬಂಧ ವಾಚನದ ವೀಡಿಯೋ ಕಡ್ಡಾಯವಾಗಿ 5 ನಿಮಿಷಕ್ಕೆ ಮೀರಿರಬಾರದು

▪️ನಿಮ್ಮ ವೀಡಿಯೋ ಗುಣಮಟ್ಟ ಉತ್ತಮವಾಗಿರಲಿ ಹಾಗೂ ಮಾತುಗಳು ಸ್ಫುಟವಾಗಿರಲಿ.

▪️ನಿಮ್ಮ ಪ್ರತಿಭೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ಪೇಜ್ ಲ್ಲಿ ಅನಾವರಣಗೊಳ್ಳುವ ಮೂಲಕ ಲಿಂಕ್ ನ್ನು ಆಯಾ ಸ್ಪರ್ಧಿಗಳಿಗೆ ಕಳುಹಿಸಲಾಗುವುದು.

▪️ಒಟ್ಟು ಸ್ಪರ್ಧೆಯಲ್ಲಿ ಅತೀ ಹೆಚ್ಚು Views ಪಡೆದ ಒಂದು ವೀಡಿಯೋ ಗೆ ಆಕರ್ಷಕ ಬಹುಮಾನವಿದೆ.

▪️ತಾ-27-08-20 ರ ಸಾಯಂಕಾಲ 5 ಗಂಟೆಯ ವರೆಗಿನ views ನ್ನು ಸ್ಪರ್ಧೆಯಲ್ಲಿ ಗಣನೆಗೆ ತೆಗೆದುಕೊಳ್ಳಲಾಗುವುದು

▪️ನಿಮ್ಮ ವೀಡಿಯೋ ನಮ್ಮ ಕೈ ಸೇರಲು ಕೊನೆಯ ದಿನಾಂಕ 21-08-2020

▪️ನಿಮ್ಮ ವೀಡಿಯೋ ಕ್ಲಿಪ್ ಗಳನ್ನು ಈ ವಾಟ್ಸಾಪ್ ಲಿಂಕ್ ಮೂಲಕ ಕಳುಹಿಸಿ

https://wa.me/919607064431?text=ಶ್ರೀ%20ಗುರು%20ಸ್ಮೃತಿ%202020%20%F0%9F%93%88%0AI’m%20interested%20in%20Participation%F0%9F%93%88%0AMy%20Name-%0AAge-%0AColleges%2Fcity-%0ADivision-%0AContact_no.-

▪️ಅಥವಾ ವಿಡಿಯೋ ಕ್ಲಿಪ್ ಗಳನ್ನು ಈ ನಂಬರಿಗೆ ವಾಟ್ಸಾಪ್ ಮುಖಾಂತರ ಕಳುಹಿಸಿ. +919607064431

▪️ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ

▪️ಪ್ರಬಂಧವು ಗುರುವರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಹಾಗೂ ಈ ಮೂಲಕ ಗುರುಗಳ ಸಂದೇಶವನ್ನು ವಿಶ್ವಕ್ಕೆ ಸಾರುವುದಕ್ಕೆ ಪೂರಕವಾಗಿರಲಿ ಹಾಗೂ ಅಂಕಗಳು ಪಡೆಯಲು ಇದು ಬಹಳ ಪ್ರಾಮುಖ್ಯವಾಗಿರುತ್ತದೆ.


Related Posts

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »