TOP STORIES:

FOLLOW US

ಮಹಿಳೆ ಮನಸು ಮಾಡಿದರೆ ಏನು ಬೇಕಾದರೂ ಸಾದಿಸಬಹುದು ಅನ್ನುದಕ್ಕೆ ಉದಾರಣೆ ಆರ್. ಜೆ ರಶ್ಮಿ ಉಳ್ಳಾಲ್


ರೇಡಿಯೋ ಅಂದ ಕೂಡಲೇ ನೆನಪಾಗುವುದು ಆರ್. ಜೆ ತೆರೆಯ ಮರೆಯಲ್ಲಿ ಮನಸ್ಸಿಗೆ ಹಿತ ನೀಡುವ ಮಾತುಗಳು ಮತ್ತೊಂದು ಕಡೆ ಪಟ ಪಟ ಮಾತನಾಡುವ ಕಲೆ, ಖಾಲಿ ಮಾತಿನಿಂದಲೇ ಜನರ ಮನಸ್ಸನ್ನು ಗೆದ್ದಿರುವ ತುಳುನಾಡಿನ ಪ್ರತಿಭೆ ಆರ್ ಜೆ ರಶ್ಮಿ ಉಳ್ಳಾಲ್ ಪರಿಸರ ಕಾಳಜಿ ಹಾಗು ಸಾಮಾಜಿಕ ಕಾರ್ಯಕರ್ತರಾಗಿ ಅವರದೇ ಆದ ಅಭಿಮಾನಿ ಬಳಗವೆ ಇದೆ.ಮಂಗಳೂರಿನ ಉಳ್ಳಾಲ್ ದ ಯು. ಎ. ಪ್ರೇಮನಾಥ್ ಮತ್ತು ಪ್ರಮೀಳಾ ದಂಪತಿಗಳ ಮುದ್ದಿನ ಮಗಳು. ಬಾಲ್ಯದಿಂದಲೂ ರೇಡಿಯೋ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ . ವಿದ್ಯಾ ಭ್ಯಾಸ ಮಾಡತ್ತಿರುವಾಗಲೆ ಸಾರಂಗ್ 107.8 ಎಫ್. ಎಮ್ , ಆರ್. ಜೆ ಆಗಿ ಕೆಲಸ ಮಾಡುತ್ತಿದ್ದರು ಮತ್ತು ಮಂಗಳೂರಿನ ಆಕಾಶವಾಣಿಯಲ್ಲಿ ಶೀರ್ಷಿಕೆಯಡಿ ಯುವ ಜನರಿಗೆ ಸ್ಫೂರ್ತಿ ನೀಡಿದ ಇವರು ಅನೇಕ ರೇಡಿಯೋ ಕಾರ್ಯ ಕ್ರಮ ನಡೆಸಿಕೊಟ್ಟಿದ್ದಾರೆ.
ಪದವಿಯಲ್ಲಿ ಉತ್ತಮ ದರ್ಜೆಯ ಅಂಕ ಪಡೆದು ಎಮ್. ಎನ್. ಸಿ ಕಂಪನಿಯಲ್ಲಿ ಎಕ್ಸಿಕ್ಯೂಟರ್ ಮತ್ತು ಕೋಟಕ್ ಮಹೇಂದ್ರ ಬ್ಯಾಂಕ್ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ .

ಮಕ್ಕಳ ಮೌಲ್ಯದ ಬಗ್ಗೆ ಅರಿವು ಮೂಡಿಸಲು ದಿವ್ಯಾಸ್ ಯುವ ಸೇವಾ ಆರ್ಗನೈಜೇಷನ್ ಎನ್ ಜಿ ಒ ದಲ್ಲಿ ಸಾಮಾಜಿಕ ಕಾರ್ಯಕರ್ತರಾಗಿ ಕಾರ್ಯಕ್ರಮ ನಡೆಸಿಕೊಟ್ಟು ಪ್ರಶಂಸೆ ಪಡೆದರು ಇವರು ಸಮಾಜ ಸೇವೆ ಮಾಡುವ ಸೇವಾ ಸೇನಾನಿ ಹೌದು ವೃದ್ದ ಆಶ್ರಮ ಮತ್ತು ಅನಾಥ ಆಶ್ರಮದ ಮಕ್ಕಳಿಗೆ ಶಿಕ್ಷಣ ಮೌಲ್ಯ ಮತ್ತು ಅಗತ್ಯ ವಸ್ತುಗಳು ಪೂರೈಕೆ ಮಾಡುತ್ತಿದ್ದರು. ಒಂದು ಮಹಿಳೆ ಮನಸು ಮಾಡಿದರೆ ಏನು ಬೇಕಾದರೂ ಸಾದಿಸಬಹುದು ಅನ್ನುದಕ್ಕೆ ಉದಾರಣೆ ರಶ್ಮಿ ಉಳ್ಳಾಲ್.

ಅನೇಕ ಸಾಮಾಜಿಕ ಕಾರ್ಯಕ್ರಮ ಭಾಗವಹಿಸಿ ಹಲವಾರು ಸಂಘಸಂಸ್ಥೆಯಿಂದ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಉದಯ ಟಿವಿ ಸವಾಲಿಗೆ ಸೈ ಕಾರ್ಯಕ್ರಮದಲ್ಲಿ ಮಂಗಳೂರನ್ನು ಪ್ರತಿನಿಧಿಸಿ ಮಾತನಾಡಿದ ಇವರಿಗೆ ತುಳುಚಿತ್ರದ ವಾಯ್ಸ್ ಡಬ್ಬಿಂಗ್ ಮತ್ತು ಜಾಹಿರಾತಿಗೆ ವಾಯ್ಸ್ ನೀಡಿದ ಶ್ರೇಯ ಲಭಿಸುತ್ತದೆ . 800 ಕ್ಕೂ ಹೆಚ್ಚು ವೇದಿಕೆಯಲ್ಲಿ ನಿರೂಪಣೆ ಮಾಡಿದ ಹೆಗ್ಗಳಿಕೆ. ಬಹಳಷ್ಟು ಸಿನಿಮಾ ಹಾಗು ಸಂಗೀತ ಕ್ಷೇತ್ರದ ದಿಗಜ್ಜರ ಸಂದರ್ಶನ ನಡೆಸಿದ್ದು ಪ್ರಕೃತಿ ಪ್ರೇಮಿಯಾಗಿ 1000 ಕ್ಕೂ ಸೀಡ್ಬೂಲ್ ತಯಾರಿಸಿ, ಸೀಡ್ಬೂಲ್ ಬೀಜವನ್ನು ಹಾಕಿ ಹಸಿರು ಉತ್ಪತ್ತಿ ಮಾಡುವ ಅಭಿಯಾನವನ್ನು ನಡೆಸಿದ ಇವರು , ಮದುವೆಗೆ ಬಂದ ಎಲ್ಲಾ ಅತಿಥಿಗಳಿಗೆ ಗಿಡವನ್ನು ಉಡುಗೊರೆಯಾಗಿ ನೀಡಿದ್ದು ಜನ ಮೆಚ್ಚುಗೆ ಗಳಿಸಿದ್ದಾರೆ. ತನ್ನದೇ ಆದ ಯೌಟ್ಯೂಬ್ ಚಾನೆಲ್ ಆರ್ ಜೆ ರಶ್ಮಿ ಉಳ್ಳಾಲ್ ಆರಂಭಿಸಿದ್ದು ಜನರಿಗೆ ಪ್ರೇರಣೆ ನೀಡುವ ಕಾರ್ಯವನ್ನು ನಡೆಸುತ್ತಿದ್ದಾರೆ . ಈದೀಗ ಪ್ರಸ್ತುತ ಮ್ಯಾನೇಜರ್ ಹುದ್ದೆಯಲ್ಲಿ ಇದ್ದು ಹೀಗೆ ಅನೇಕ ಅವಕಾಶಗಳು ಒದಗಿ ಬರಲಿ, ಇನ್ನಷ್ಟು ಸಮಾಜ ಸೇವೆಮಾಡಲು ಆ ಭಗವಂತ ಶಕ್ತಿ ಕೊಡಲಿ ಮಿಂಚಲಿ ಎಂದು ಹಾರೈಸುವ.

Email us: billavaswarriors@gmail.com 

By: ಪ್ರಶಾಂತ್ ಅಂಚನ್ ಮಸ್ಕತ್ತ್


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »