TOP STORIES:

FOLLOW US

ಚುಕ್ಕಿ ಚಿತ್ತಾರದಲ್ಲಿ ಮೂಡಿಬಂದ ಬಿರುವೆರ್ ಕುಡ್ಲ ಸಂಘಟನೆಯ ಸ್ಥಾಪಕ ಉದಯ್ ಪೂಜಾರಿ


ರಂಗೋಲಿ ಎಂಬುದು ಕಲೆ. ರಂಗೋಲಿ ರಂಗು ಇದ್ದರೇನೇ ಹಬ್ಬದ ಸಂಭ್ರಮಕ್ಕೆ ವಿಶೇಷ ಮೆರುಗು, ಚುಕ್ಕಿಗಳ ಮೂಲಕ ರಂಗೋಲಿ ಬಿಡಿಸುವುದು ಒಬ್ಬ ವ್ಯಕ್ತಿಗೆ ತಾಳ್ಮೆ ಇದ್ದರೆ ಮಾತ್ರ ಮನಸ್ಸಲ್ಲಿ ಹೂಹಿಸಿದ ಚಿತ್ರ ಬಿಡಿಸಲು ಸಾದ್ಯ. ರಂಗೋಲಿ ಬಿಡಿಸುವುದು ಮಹಿಳೆಯರಿಗಷ್ಟೇ ಸೀಮಿತವಾಗಿತ್ತು, ಆದರೆ ಈಗ ಪುರುಷರೂ ದೇವರ ಪೂಜೆ, ಹಬ್ಬ, ಇನ್ನಿತರ ಶುಭ ಸಂದರ್ಭಗಳಲ್ಲಿ ರಂಗೋಲಿ ಹಾಕಿ ಅಲಂಕಾರ ಮಾಡುತ್ತಾರೆ. ಭಿನ್ನವಾಗಿ ಯೋಚಿಸಿ, ರಂಗೋಲಿ ಕೇವಲ ಚುಕ್ಕಿ ಚಿತ್ತಾರವಲ್ಲ, ಅದರೊಳಗೊಂದು ಅಧ್ಯಾತ್ಮದ ಸಂದೇಶವಿದೆ. ರಂಗೋಲಿ ಚಿತ್ರ ಬರೆದ ಪ್ರತಿಭೆ ರಾಜೇಶ್ ಎಸ್ ಬಂಗೆರ, ಈ ಅಧ್ಯಾತ್ಮದ ಸಂದೇಶವಿರುವ ರಂಗೋಲಿ ಚಿತ್ತಾರದಲ್ಲಿ ಮೂಡಿಬಂದ ಚಿತ್ರ ಉದಯ್ ಪೂಜಾರಿ.ಕರ್ನಾಟಕದ ಕರಾವಳಿ, ಬೆಂಗಳೂರು, ಮುಂಬೈ ಮಹಾನಗರ ಹಾಗೂ ದುಬೈ ನಗರಗಳಲ್ಲಿ ಮನೆಮಾತಾಗಿರುವ ಬಲಿಷ್ಠ ಯುವಪಡೆಯ ಬಿರುವೆರ್ ಕುಡ್ಲ ಸಂಘಟನೆಯನ್ನು ಸಮರ್ಥ ರೀತಿಯಲ್ಲಿ ಮುನ್ನಡೆಸಿ, ಯುವಜನಾಂಗಕ್ಕೆ ಸೂಕ್ತ ಮಾರ್ಗದರ್ಶನ ಮತ್ತು ಪ್ರೋತ್ಸಾಹಕೊಟ್ಟು, ಸಮಾಜದ ಕಷ್ಟದಲ್ಲಿರುವ ಜನತೆಯ ಕೈಹಿಡಿಯುತ್ತಿರುವ ಸಂಘಟನೆಯಾಗಿದ್ದು ಇದನ್ನು ಉತ್ತಮ ರೀತಿಯಲ್ಲಿ ನಡೆಸುವಂತ ಸಾರಥಿ ಉದಯ್ ಪೂಜಾರಿ.ರಂಗೋಲಿ ಚುಕ್ಕಿ ಚಿತ್ತಾರ ಮಾಡಿದ ಪ್ರತಿಭೆ ರಾಜೇಶ್ ಎಸ್ ಬಂಗೆರ ಮೂಲತಃ ಪೂಂಜಾಲ್ ಕಟ್ಟೆ ನಿವಾಸಿ. ಸದ್ಯಕ್ಕೆ ದೇವರ ಪೂಜೆಯ ಕೆಲಸ ಮಾಡುತ್ತಿರುವ ಇವರು, ರಂಗೋಲಿ ಬಿಡಿಸುವುದು ಕಲಿತು, ಬಿಡುವಿನ ಸಮಯದಲ್ಲಿ ವಿಭಿನ್ನ ರೀತಿಯಲ್ಲಿ ರಂಗೋಲಿ ಬಿಡಿಸುತ್ತಾ ತನ್ನ ಪ್ರತೀಭೆಯನ್ನು ತೋರಿಸುತ್ತಿದ್ದಾರೆ. ಈಗಾಗಲೇ ಇವರು ರಾಮ ಮಂದಿರ, ಶ್ರೀ. ನಾರಾಯಣ ಗುರು, ಉದಯ್ ಪೂಜಾರಿ ಹಾಗು ಮೊದಲಾದವರ ದೇವರ ಚಿತ್ರಗಳನ್ನು ಬರೆದು ಎಲ್ಲರಿಂದ ಭೇಷ್‌ ಎನ್ನಿಸಿಕೊಂಡಿದ್ದಾರೆ. ರಂಗೋಲಿ ಬಿಡಿಸುವುದನ್ನು ಹವ್ಯಾಸವಾಗಿದೆ.

ಬರಹ: ಪುಷ್ಪರಾಜ್ ಪೂಜಾರಿ – Billavaswarriors.com


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »