TOP STORIES:

FOLLOW US

”ಪರಿವರ್ತನಾ ಶ್ರೀ ಪ್ರಶಸ್ತಿ” ಸ್ವೀಕರಿಸಿದ ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ


ಮಂಗಳೂರು: ಬಿ ಎಸ್ ಎನ್ ಡಿ ಪಿ ಸಂಘಟನೆ ವತಿಯಿಂದ 166 ನೇ ಜಯಂತ್ಯುತ್ಸವದ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಮಾಡಿದ ಶ್ರೇಷ್ಟ ಸಾಧನೆಗಾಗಿ ಕೊಡಮಾಡುವ ರಾಜ್ಯ ಮಟ್ಟದ ಪರಿವರ್ತನಾ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳು ವಿಶ್ವಮಾನ್ಯರು.ಅವರು ಜಾತಿ ಪದ್ದತಿಯನ್ನು ವಿರೋಧಿಸಿದವರು. ಸಂಘಟನೆ ಮೂಲಕ ಶಕ್ತಿ ಪಡೆದುಕೊಳ್ಳಿ ಎಂದು ಹೇಳಿ ಹಿಂದುಳಿದವರನ್ನು ಮೇಲೆತ್ತಲು ಶ್ರಮಿಸಿದವರು. ಅವರನ್ನು ಸಂಕುಚಿತ ಮನೋಭಾವದಿಂದ ನಾವು ಹೊರಬರಬೇಕಿದೆ.ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷ ಉದಯಪೂಜಾರಿ ಅವರಲ್ಲಿ ಸಂಘಟನೆ ಮಾಡುವ ಶಕ್ತಿಯಿದೆ. ದೇಶದ ಒಳಿತಿಗಾಗಿ ಇವರ ಈ ಬಿರುವೆರ್ ಕುಡ್ಲ ನಿರಂತರವಾಗಿ ಸೇವೆ ಮಾಡುವಂತಾಗಲಿ ಎಂದರು.

ಗಣ್ಯರಿಂದ ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯಪೂಜಾರಿ ಮತ್ತು ಪ್ರೊ. ಸಬಿನ ತಸ್ಲಿಮಾ ಅವರು ಪರಿವರ್ತನಾ ಶ್ರೀ ಪ್ರಶಸ್ತಿ ಪಡೆದರು.

ಬಿಜೆಪಿ ಅಧ್ಯಕ್ಷ ಸುದರ್ಶನ್ ಶುಭಕೋರಿದರು.ಪುರುಷೋತ್ತಮ್ ಚಿತ್ರಾಪುರ, ಜಿ.ಪಂ ಸದಸ್ಯೆ ಹಾಗೂ ರಾಜ್ಯ ಬಿ ಎಸ್ ಡಿ ಪಿ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ, ಗೀತಾಂಜಲಿ ಸುವರ್ಣ, ಡಾ.ಮಧುಬಾಲಾ,ಉದಯ ಪೂಜಾರಿ,ಶರತ್ ಚಂದ್ರ , ದ.ಕ ಜಿಲ್ಲಾ ಅಧ್ಯಕ್ಷ ಹೇಮಂತ್ ಪೂಜಾರಿ, ಚಿತ್ತರಂಜನ್ ಬೋಳಾರ್, ವಿ.ಸುದರ್ಶನ್, ಪದ್ಮರಾಜ್,ಕಾವೂರು ಚಂದ್ರಶೇಖರ್, ಶರತ್ ಚಂದ್ರ, ಪ್ರಕಾಶ್ ಕೋಟ್ಯಾನ್ ರಾಜ್ಯ ಉಪಾಧ್ಯಕ್ಷರು ಬಿ ಎಸ್ ಡಿ ಪಿ, ಮಹಿಳಾ ವಿಭಾಗದ ಪ್ರ.ಕಾ ಶೃತಿ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »