TOP STORIES:

ಕಣ್ಣಲ್ಲಿ ತುಂಬಿದ ಜಾತಿ-ಧರ್ಮದ ಕಲ್ಮಶವನ್ನು ಬದಿಗಿಟ್ಟು ನಮ್ಮ ದೇಶದಲ್ಲಿ ಹುಟ್ಟಿರುವ ಮಹಾನ್ ವ್ಯಕ್ತಿಗಳನ್ನು ಗೌರವಿಸುವ:ದೀಪು ಶೆಟ್ಟಿಗಾರ್


ನಮ್ಮ ವಿರೋಧಿಗಳು ದೇಶವನ್ನು ದೋಚಿದ ಬ್ರಿಟಿಷರು ಹೊರತು ಭಾರತವನ್ನು ಪ್ರೀತಿಸುವ ಕ್ರೈಸ್ತ ಮತ್ತು ಮುಸಲ್ಮಾನರಲ್ಲ.

ಮದರ್ ತೆರೇಸಾ ಕ್ರೈಸ್ತ ರಾಗಿದ್ದರು ಸರ್ವಧರ್ಮದವರು ಪ್ರೀತಿಸುವ ಮಹಾತಾಯಿ

ಅಬ್ದುಲ್ ಕಲಾಂ ಮುಸ್ಲಿಮರಾಗಿದ್ದರು ಸರ್ವಧರ್ಮದವರು ಗೌರವಿಸುವ ಮಹಾನ್ ವ್ಯಕ್ತಿ

ನಾರಾಯಣ ಗುರುಗಳು ಹಿಂದೂವಾಗಿದ್ದರು ಎಲ್ಲಾ ಧರ್ಮಗಳು ಒಂದೇ ಅದು ಮನುಷ್ಯ ಧರ್ಮ ಅಂತ ಜಗತ್ತಿಗೆ ಸಾರಿದ ಮಹಾನ್ ಪುರುಷ

ಕಣ್ಣಲ್ಲಿ ತುಂಬಿದ ಜಾತಿ-ಧರ್ಮದ ಕಲ್ಮಶವನ್ನು ಬದಿಗಿಟ್ಟು ನಮ್ಮ ದೇಶದಲ್ಲಿ ಹುಟ್ಟಿರುವ ಮಹಾನ್ ವ್ಯಕ್ತಿಗಳನ್ನು ಗೌರವಿಸುವ . ಅವರ ವೇದ ವಾಕ್ಯಗಳನ್ನು ಜೀವನದಲ್ಲಿ ಅಳವಡಿಸುವ. ಪ್ರೀತಿ ನಮ್ಮ ದೇಶದ ಮೇಲಿರಲಿ ನಮ್ಮವರ ಮೇಲಿರಲಿ ಹೊರತು ದೇಶವನ್ನು ದೋಚಿದ ಬಿಟೀಷರು ಇಟ್ಟ ಹೆಸರಿನ ಮೇಲೆ ಅಲ್ಲ. ಬ್ರಿಟೀಷರು ಇಟ್ಟ ಹೆಸರನ್ನು ಉಪಯೋಗಿಸಿ ರಾಜಕೀಯ ಮಾಡುವವರ ದರ್ಪವನ್ನು ಮುಗಿಸುವ ಕೆಲಸವನ್ನು ಎಲ್ಲರೂ ಒಗ್ಗಟ್ಟಾಗಿ ಮಾಡಬೇಕು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »