TOP STORIES:

ಚಿತ್ತ ಸೆಳೆವ ಚಿತ್ರ ಬಿಡಿಸುವ ಅಪ್ರತಿಮ ಬಿಲ್ಲವ ಕಲಾವಿದೆ ಮಂಜುಶ್ರೀ ಚರಿತ್


 

ಬರಹ: ಪುಷ್ಪರಾಜ್ ಪೂಜಾರಿ

ಪ್ರತಿಭೆಯಿಲ್ಲದ ತರಬೇತಿಯು ಹಾಗೂ ತರಬೇತಿ ಇಲ್ಲದ ಪ್ರತಿಭೆ ಎರಡೂ ನಿಷ್ರಯೋಜಕವಾಗುತ್ತದೆ. ಹುದುಗಿರುವ ಸೃಜನಶೀಲತೆಯನ್ನು ಹೊರತೆಗೆದು ಸೃಜನಶೀಲತೆಗೆ ಪ್ರೋತ್ಸಾಹ ನೀಡುವುದು ಮೂಲ ಉದ್ದೇಶ. ಚಿತ್ರಕಲಾ ಶಿಕ್ಷಣ ಜೀವನದ ಸಮರಸಗಳನ್ನು ಹೊಂದಿರುವ ಕಲೆ, ಇದು ಕೇವಲ ಕಲಾ ಶಿಕ್ಷಣವಲ್ಲ.

ಕಿರುತೆರೆಯ ಮುದ್ದುಲಕ್ಷ್ಮಿ ಧಾರಾವಾಹಿಯ ಡಾ|ಧ್ರುವಂತ್ ಪಾತ್ರಧಾರಿ : ಚರಿತ್ ಬಾಳಪ್ಪ ಪೂಜಾರಿ, ಧರ್ಮ ಪತ್ನಿ ಖ್ಯಾತ ಚಿತ್ರ ಕಲಾವಿದೆ ಮಂಜುಶ್ರೀ ನಿಜಕ್ಕೂ ಇವತ್ತು ಕಲಿಯುವ ಛಲ ಹಾಗೂ ಎಲ್ಲರ ಬೆಂಬಲವಿದ್ದರೆ ಏನ್ನನ್ನೂ ಸಾಧಿಸಬಹುದು ಎನ್ನುದ್ದಕ್ಕೆ ಉದಾಹರಣೆಯಾಗಿದ್ದಾರೆ.

ಮಂಜುಶ್ರೀ ಚರಿತ್ ಅವರು ಮೂಲತಃ ಮಂಗಳೂರಿನ ಬಿಜೈನಲ್ಲಿ ಸುಧೀರ್ ಕುಮಾರ್ ಹಾಗೂ ವಿಜಯ ಅವರ ಪುತ್ರಿಯಾಗಿ ಜನಿಸಿ, ತನ್ನ ವಿದ್ಯಾಭ್ಯಾಸ ವನ್ನು ಕೆನರಾ ಕಾಲೇಜು ನಲ್ಲಿ ಮುಗಿಸಿ, ಬಿಎಸ್ ಸಿ ಫ್ಯಾಷನ್ ಡಿಸೈನರ್ ಪದವಿ ಪಡೆದು, ಡಿಪ್ಲೊಮಾ ಇನ್ ಗ್ರಾಫಿಕ್ ಡಿಸೈನರ್ ಕೊರ್ಸ್ ಕೂಡ ಮಾಡಿದ ಇವರು, ಬಾಲ್ಯದಿಂದಲೇ ಚಿತ್ರ ಕಲೆಯ ಮೇಲೆ ಆಪರ ಪ್ರೀತಿ ಹೊಂದಿದ್ದರು. ಇದರ ಜೊತೆಗೆ ಕ್ರೀಡೆಗಳಲ್ಲಿ ಭಾಗಿಯಾಗಿದ್ದು, ವಾಲಿಬಾಲ್ ಆಟದಲ್ಲಿ ಬೆಸ್ಟ್ ಆಟ್ಯಾಕರ್ ಎಂಬ ಬಿರುದು ಕೂಡ ದೊರೆಯಿತು.ಹಾಗೂ ಬೆಸ್ಟ್ ಔಟ್ ಗೊಂಯಿಗ್ ಸ್ಟುಂಡೆಟ್ ಆಗಿದ್ದಾರೆ.ನಂತರ ಚಿತ್ರ ಕಲೆಯ ಮೇಲೆ ಆಪರ ಪ್ರೀತಿ ಹೊಂದಿದ ಇವರು ಎಲ್.ಕೆ ಶೆವ್ಗೂರ್ ಚಿತ್ರ ಕಲೆ ಶಾಲೆಗೆ , ವಿಷ್ಣು ಸದ್ಗುರು ಗುರುಗಳ ಪ್ರೆರಣೆಯಿಂದ ಚಿತ್ರ ಕಲೆಯನ್ನು ಸಂಪೂರ್ಣವಾಗಿ ಅರಿತರು. ಜನ ಮೆಚ್ಚುಗೆಗೆ ಪಾತ್ರರಾದರು.

ಮುದ್ದುಲಕ್ಷ್ಮಿ ಧಾರಾವಾಹಿಯ ಚರಿತ್ ಬಾಳಪ್ಪ ಪೂಜಾರಿ, ಧರ್ಮ ಪತ್ನಿ ಮಂಜುಶ್ರೀಯವರಿಗೆ ಕಲೆಗೆ ಪ್ರೊತ್ಸಾಹ ನೀಡುವುದರ ಜೊತೆಗೆ ಫ್ಯಾಷನ್ ಲೋಕಕ್ಕೂ ಸಾತ್ ಕೊಡುವುದರ ಜೊತೆಗೆ, ಸಿನಿಮಾ ರಂಗಕ್ಕೂ ಪರಿಚಯಿಸುತ್ತಿದ್ಡಾರೆ.

ಈಗಾಗಲೆ ಇವರು ಆಟ್ಸ್ ಕೆಫೆ ಎಂಬ ಹೊಸ ಚಿತ್ರ ಕಲೆಯ ಆನ್ ಲೈನ್ ವೆಬ್ ಸೈಟ್ ಪ್ರಾರಂಭಿಸಿದ್ದು ಇದರ ಮೂಖಾಂತರ ಚಿತ್ರ ಕಲೆಯಲ್ಲಿ ಆಸಕ್ತಿ ಹಾಗು ಕಲಿಯುವವರಿಗೆ ಗುರುಗಾಳಾಗಿದ್ದಾರೆ.

ಆಟ್ಸ್ ಕೆಫೆ ಕಳೆದ 4 ವರ್ಷಗಳಿಂದ ನಡೆಸುತ್ತಾ ಬರುತ್ತಿದ್ದು, ಇತ್ತೀಚೆಗೆ ಆನ್ ಲೈನ್ ಕ್ಲಾಸ್ ಗಳನ್ನು ನಡೆಸುತ್ತಿದ್ದಾರೆ. ಇದಕ್ಕೆ ದೇಶ ವಿದೇಶಗಳಿಂದ ಚಿತ್ರ ಕಲೆ ತರಭೇತಿಗೆ ನೋಂದಣಿಯಾಗಿದ್ದಾರೆ ಅವರ ಚಿತ್ರಕಲಾ ಆಸಕ್ತಿಗೆ ಇನ್ನಷ್ಟು ಹುಮ್ಮಸ್ಸು ದೊರಕಿದೆ. ಇದನ್ನು ಸಂತಸದಿಂದ ವ್ಯಕ್ತಪಡಿಸಿದ್ದಾರೆ.

ಚಿತ್ರಕಲಾ ಆನ್ ಲೈನ್ ಕ್ಲಾಸ್ ಗೆ ಭಾಗವಹಿಸುವವರು ಸಂಪರ್ಕಿಸಿ: +91 9035495532 ( ಮಂಜುಶ್ರೀ ಚರಿತ್ )


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »