TOP STORIES:

ಕುದ್ರೋಳಿಯ ಕ್ಷೇತ್ರದ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬುವ ಕಲಾವಿದ ಕುಬೇರ ಮತ್ತು ತಂಡ


ಕುದ್ರೋಳಿಯ ಕ್ಷೇತ್ರದ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬುವ ಕಲಾವಿದ “ಕುಬೇರ” ಮತ್ತು ತಂಡ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ “ಮಂಗಳೂರು ದಸರಾ” ಸಂಭ್ರಮಕ್ಕೆ ಮೆರಗು ನೀಡುವ ಗಣಪತಿ,ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾಮಾತೆಯ ಮಣ್ಣಿನ‌ ಮೂರ್ತಿಗಳಿಗೆ ಜೀವ ತುಂಬುವ ಕಲೆಗಾರರ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ.ಈ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಗೊಳ್ಳುವ ಮೂರ್ತಿಗಳನ್ನು ನೋಡಿ ಕಲಾವಿದನ ಕೈಚಳಕಕ್ಕೆ ಎಲ್ಲರೂ ಸೈ ಅನ್ನುತ್ತಾರೆ.ಆ ಕಲಾವಿದರು ಕಲೆಯ ಹಿಂದೆ ಇರುತ್ತಾರೆಯೇ ಹೊರತು ಎಲ್ಲೂ ಕಾಣಿಸಿಕೊಳ್ಳೋದಿಲ್ಲ. ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಆರಂಭದ ದಿನಗಳಲ್ಲಿ ರಾಜಶೇಖರ್ ಹಾಗೂ ಅವರ ತಂಡದವರು ಮೂರ್ತಿ ರಚನೆ ಮಾಡುತ್ತಿದ್ದರು.ಅದೇ ತಂಡದಲ್ಲಿ ಕಲಾವಿದನಾಗಿ ತನ್ನ 13 ವರ್ಷದ ಪ್ರಾಯದಲ್ಲೇ ಕೆಲಸ ಆರಂಭಿಸಿದ್ದ ಅದ್ಭುತ ಕಲಾವಿದ ಶಿವಮೊಗ್ಗದ ಕುಬೇರ ಹಾಗೂ ಅವರ ಬಳಗ ಕಳೆದ ನಾಲ್ಕು ವರ್ಷದಿಂದ ನವರಾತ್ರಿಯ ಎಲ್ಲಾ 12 ಮೂರ್ತಿಗಳನ್ನು ರಚಿಸುತ್ತಾರೆ.ದೇವತಾ ಸ್ವರೂಪವಾದ ಈ ಮೂರ್ತಿಗಳನ್ನು ರಚಿಸುವಾಗ ಈ ಎಲ್ಲಾ ಕಲಾವಿದರು ಶ್ರದ್ಧೆ, ನಿಷ್ಠೆ, ಭಕ್ತಿಯ ಜೊತೆ ವೃತಾಚರಣೆ , ಜಪವನ್ನು ಮಾಡಿ ಮೂರ್ತಿಗಳನ್ನು ರಚಿಸುತ್ತಾರೆ. ಸುಮಾರು 40 ದಿನಗಳ ಕಾಲ ರಾತ್ರಿ-ಹಗಲು ಈ 12 ಮೂರ್ತಿಗಳನ್ನು 15 ಮಂದಿ ಕಲಾವಿದರು ಸೇರಿ ಮೂರ್ತಿಗಳ ರಚನೆ ಮಾಡುತ್ತಾರೆ.ಪ್ರತೀ ವರ್ಷವೂ ವಿಸರ್ಜನೆಗೊಳ್ಳುವ ಈ ಮೂರ್ತಿಗಳು ಮತ್ತೆ ಮುಂದಿನ ವರ್ಷ ಪ್ರತ್ಯಕ್ಷವಾಗಿದೆಯೇ ಅನ್ನುವಷ್ಟರ ಮಟ್ಟಿಗೆ ಅಷ್ಟೇ ಸುಂದರವಾಗಿ ಈ ಕಲಾವಿದರ ತಂಡ ಮೂರ್ತಿಗಳನ್ನು ರಚಿಸುತ್ತಾರೆ. ಇಂತಹ ಅದ್ಬುತ ಕಲಾವಿದರಿಗೊಂದು ಸೆಲ್ಯೂಟ್.

✍️ಸುಖ್ ಪಾಲ್ ಪೊಳಲಿ


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »