TOP STORIES:

ಕೋರೋನ ಸಂದರ್ಭದಲ್ಲಿ ಬಡವರ ಪಾಲಿನ ಅಮೃತ ಸಂಜೀವಿನಿ ಉದಯ್ ಬಂಗೇರ ನಾವೂರು


 

ಕೋವಿಡ್-19 ಸೋಂಕು ನಮ್ಮಲ್ಲಿರುವ ಮಾನವೀಯ ಮುಖಗಳ ಪರಿಚಯವನ್ನು ಪ್ರಪಂಚಕ್ಕೆ ಮಾಡುತ್ತಿದೆ. ಇಂತವರಲ್ಲಿ ಒಬ್ಬರು ಬೆಳ್ತಂಗಡಿ ತಾಲೂಕಿನ ಯುವಕ, ಉದಯ್ ಬಂಗೇರ ನಾವೂರು.

ವರ್ಷದ ಹಿಂದೆ ತನ್ನ ಸ್ವಂತ ಉದ್ಯಮವನ್ನು ಸ್ಥಾಪಿಸಿದ ಇವರು ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಅನ್ನುವ ರೀತಿಯಲ್ಲಿ ಸೇವೆ ಮಾಡುತ್ತಿದ್ದಾರೆ.

ಒಬ್ಬ ವ್ಯಕ್ತಿಗೆ ಬೇರೆ ಜನರ ಕಷ್ಟ ತಿಳಿಯುವುದು ತಾನು ಜೀವನದಲ್ಲಿ ನಡೆದು ಬಂದ ದಾರಿಯಿಂದ ತಿಳಿಯುತ್ತದೆ. ಬಡ ಕುಟುಂಬದಲ್ಲಿ ಜನಿಸಿದ ಇವರಿಗೆ ತುಂಬ ತಿಳಿದಿದೆ.

ಇವರು ಚಿಕ್ಕ ವಯಸ್ಸಿನಲ್ಲಿ ತನ್ನ ತಂದೆ ಮಾಡುತ್ತಿದ್ದ ಕೂಲಿ ಕೆಲಸದಿಂದ ಜೀವನ ಸಾಗಿಸುವ ರೀತಿ ಅರಿತ್ತಿದ್ದರು.

ಕೊರೊನಾ ಹಿನ್ನಲೆಯಲ್ಲಿ ದೇಶ ಲಾಕ್ ಡೌನ್ ನಲ್ಲಿ ಇರುವುದರಿಂದ ಸಮಸ್ಯೆಗೆ ಸಿಲುಕಿದ ನಾವೂರು ಗ್ರಾಮದ ಸುಮಾರು 50 ಕುಟುಂಬಗಳಿಗೆ ಆಹಾರ ಕಿಟ್ಟನ್ನು ತಮ್ಮ ದುಡಿಮೆಯ ಒಂದು ಪಾಲಿನಲ್ಲಿ ವಿತರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಮೂಲತಃ ಬೆಳ್ತಂಗಡಿ ತಾಲೂಕಿನ ನಾವೂರು ದಲ್ಲಿ ಜನಿಸಿದ ಇವರು ಪ್ರಾಥಮಿಕ ಹಾಗೂ ಹೈ ಸ್ಕೂಲ್ ಸರ್ಕಾರಿ ಶಾಲೆ ನಾವೂರುದಲ್ಲಿ ಮುಗಿಸಿದ ಇವರು ಡಿಪ್ಲೋಮ ಕೋರ್ಸ್ ಮುಗಿಸಿ, ದುಬಾಯಿಯಲ್ಲಿ ೪ ವರ್ಷ ಕೆಲಸ ಮಾಡಿ. ಊರಿನಲ್ಲಿ ತನ್ನದೆ ಆದ ಸ್ವಂತ ವಿ5 ಟೆಕ್ನಾಲಜಿಸ್ ಸಂಸ್ಥೆ ಮಾಡಿಕೊಂಡರು.

ವಿ5 ಟೆಕ್ನಾಲಜಿಸ್ ಎರಡು ಶಾಖೆಗಳು ವಿವಿದ ರೀತಿಯಲ್ಲಿ ಜನರಿಗೆ ಸೇವೆಯನ್ನು ನೀಡುತ್ತಾ ಬರುತ್ತಿದ್ದು ಇದರಲ್ಲಿ ಸಿ.ಸಿ ಕ್ಯಾಮರ, ಕಂಪ್ಯೂಟರ್ ಸೇಲ್ಸ್ ಽ ಸರ್ವಿಸ್, ಇನ್ ವರ್ಟ್ ರ್ ಬ್ಯಾಟರಿ, ಸೋಲರ್, ಡೋರ್ ಲಾಕ್ ಸಿಸ್ಟಮ್, ಸಬ್ ಮರ್ಸಿಟಲ್ ಪಂಪ್ ಸೆಟ್, ಸೋಲರ್ ವಾಟರ್ ಹೀಟರ್, ವಿಸಿಟಿಂಗ್ ವೀಸಾ, ಪಾಸ್ ಪೊರ್ಟ್, ಪೊಲೀಸ್ ಕ್ಲಿಯರೆನ್ಸ್, ಇನ್ನು ಮುಂತಾದ ಸೇವೆಯನ್ನು ಜನರಿಗೆ ಉಪಯುಕ್ತವಾಗುವ ರೀತಿಯಲ್ಲಿ ನೀಡುತ್ತಿದ್ದಾರೆ.

V5 technologies Sapthagiri Complex Guruvayanakere,

V5 technologies Sri Damodara complex Bear Hotel Ujala Belman

Info@v5 technologies.com

Website: www.v5 technologies.com

ಇವರ ಈ ಸಮಾಜ ಸೇವೆ ಮುಂದಿನ ದಿನಗಳಲ್ಲಿ ಇನ್ನಷ್ಟು ಜನರಿಗೆ ಉಪಯೋಗವಾಗಲಿ. ವಿ5 ಟೆಕ್ನಾಲಜಿಸ್ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಏರಲು ನಮ್ಮ ಎಲ್ಲರ ಬೆಂಬಲ ಇವರಿಗೆ ನೀಡಬೇಕು. ಪ್ರೀತಿಯ ಉದಯ್ ಬಂಗೇರ ಅವರಿಗೆ ಜನರ ಸೇವೆ ಮಾಡುವ ಇನ್ನಷ್ಟು ಶಕ್ತಿಯನ್ನು ಶ್ರೀ ದೇವರು ನೀಡಲಿ ಎಂಬ ಹಾರೈಕೆ ನಮ್ಮದು.

ಬರಹ: ಪುಷ್ಪರಾಜ್ ಪೂಜಾರಿ


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »