TOP STORIES:

ಬಿರುವೆರ್ ಕುಡ್ಲ ಕೊಪ್ಪ ಘಟಕದ ಪ್ರಥಮ ಸೇವಾ ಯೋಜನೆ:


ಬಿರುವೆರ್ ಕುಡ್ಲ ಕೊಪ್ಪ ಘಟಕದ ಪ್ರಥಮ ಸೇವಾ ಯೋಜನೆ:

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಗಳ ತತ್ವ, ಆದರ್ಶಗಳ ಪ್ರಕಾರ  ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮುನ್ನುಡಿಯೊಂದಿಗೆ ನಿರಂತರ ಸಮಾಜಸೇವೆ ಮಾಡುತ್ತಿರುವ ಹೆಮ್ಮೆಯ ಸಂಘಟನೆಯಾದ  ಬಿರುವೆರ್ ಕುಡ್ಲ, ಕೊಪ್ಪ ಘಟಕ ದ ಪ್ರಥಮ ಸೇವಾ ಯೋಜನೆಯ ವಿವರ.

ಕೊಪ್ಪ ತಾಲ್ಲೂಕಿನ ತಲಮಕ್ಕಿ ಗ್ರಾಮದ ರತ್ನಾಕರ ಪೂಜಾರಿ ಅವರ ಪತ್ನಿ ಲೀಲಾವತಿ ಎಂಬುವವರು ಶ್ವಾಶಕೋಶದ ತೊಂದರೆಯಿಂದ ಬಳಲುತ್ತಿದ್ದು, ಇವರಿಗೆ ಬಿರುವೇರ್ ಕುಡ್ಲ ಕೊಪ್ಪ ಘಟಕ ದ ವತಿಯಿಂದ ಮಾಸಿಕ ಸೇವಾ ಯೋಜನೆ ಅಡಿಯಲ್ಲಿ, ಪ್ರಥಮ ಸೇವೆಯಾಗಿ, ಚಿಕಿತ್ಸೆಯ ಆರ್ಥಿಕ ಸಂಕಷ್ಟಕ್ಕೆ ನೆರವಾಗಲು ಸಹಾಯಧನವನ್ನು ನೀಡಲಾಗಿದೆ.

ಈ ಕಾರ್ಯಕ್ರಮದಲ್ಲಿ ಬಿರುವೇರ್ ಕುಡ್ಲ ಕೊಪ್ಪ ಘಟಕದ ಅಧ್ಯಕ್ಷರಾಗಿರುವ ನಾಗರಾಜ್ ಪ್ರಭ, ಉಪಾಧ್ಯಕ್ಷರಾಗಿರುವ ಸುಧೀರ್,
ಪ್ರಧಾನ ಕಾರ್ಯದರ್ಶಿ ವೆಂಕಟೇಶ ಪೂಜಾರಿ,
ಸಹಕಾರ್ಯದರ್ಶಿ ಕೃಷ್ಣಮೂರ್ತಿ,
ಕೋಶಾಧಿಕಾರಿ ಮೋಹನ್,
ಸಂಘಟನ ಕಾರ್ಯದರ್ಶಿ ರಕ್ಷಿತ್ ಕೆ. ಎಸ್,
ಸಾಮಾಜಿಕ ಜಾಲತಾಣ ಉಸ್ತುವಾರಿ ಸಚಿನ್ ಎಸ್,
ಸ್ಪಂಧನನಿಧಿ ಸಂಚಾಲಕರು ರವೀಶ್ ಪೂಜಾರಿ,
ಗೌರವ ಸಲಹೆಗಾರ ಶಾಶ್ವತ್ ವಿ, ಮತ್ತು ಮಂಜುನಾಥ್ ಭಂಡಿಗಡಿ
ಮತ್ತು ಬಿರ್ವೆರ್ ಕುಡ್ಲ ಘಟಕದ ಸದಸ್ಯರಾದಂತಹ ಸಚಿನ್ ಕೆ. ಎಸ್, ಆಶಿಶ್ ಪೂಜಾರಿ ಇವರೆಲ್ಲರೂ ಭಾಗವಸಿರುತ್ತಾರೆ.

ಪ್ರಕಟನೆ:

✍️ ಬಿರುವೆರ್ ಕುಡ್ಲ ಕೊಪ್ಪ ಘಟಕ


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »