TOP STORIES:

ಬಿರುವೆರ್ ಕುಡ್ಲ ಕೊಪ್ಪ ಘಟಕದ ಪ್ರಥಮ ಸೇವಾ ಯೋಜನೆ:


ಬಿರುವೆರ್ ಕುಡ್ಲ ಕೊಪ್ಪ ಘಟಕದ ಪ್ರಥಮ ಸೇವಾ ಯೋಜನೆ:

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಗಳ ತತ್ವ, ಆದರ್ಶಗಳ ಪ್ರಕಾರ  ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮುನ್ನುಡಿಯೊಂದಿಗೆ ನಿರಂತರ ಸಮಾಜಸೇವೆ ಮಾಡುತ್ತಿರುವ ಹೆಮ್ಮೆಯ ಸಂಘಟನೆಯಾದ  ಬಿರುವೆರ್ ಕುಡ್ಲ, ಕೊಪ್ಪ ಘಟಕ ದ ಪ್ರಥಮ ಸೇವಾ ಯೋಜನೆಯ ವಿವರ.

ಕೊಪ್ಪ ತಾಲ್ಲೂಕಿನ ತಲಮಕ್ಕಿ ಗ್ರಾಮದ ರತ್ನಾಕರ ಪೂಜಾರಿ ಅವರ ಪತ್ನಿ ಲೀಲಾವತಿ ಎಂಬುವವರು ಶ್ವಾಶಕೋಶದ ತೊಂದರೆಯಿಂದ ಬಳಲುತ್ತಿದ್ದು, ಇವರಿಗೆ ಬಿರುವೇರ್ ಕುಡ್ಲ ಕೊಪ್ಪ ಘಟಕ ದ ವತಿಯಿಂದ ಮಾಸಿಕ ಸೇವಾ ಯೋಜನೆ ಅಡಿಯಲ್ಲಿ, ಪ್ರಥಮ ಸೇವೆಯಾಗಿ, ಚಿಕಿತ್ಸೆಯ ಆರ್ಥಿಕ ಸಂಕಷ್ಟಕ್ಕೆ ನೆರವಾಗಲು ಸಹಾಯಧನವನ್ನು ನೀಡಲಾಗಿದೆ.

ಈ ಕಾರ್ಯಕ್ರಮದಲ್ಲಿ ಬಿರುವೇರ್ ಕುಡ್ಲ ಕೊಪ್ಪ ಘಟಕದ ಅಧ್ಯಕ್ಷರಾಗಿರುವ ನಾಗರಾಜ್ ಪ್ರಭ, ಉಪಾಧ್ಯಕ್ಷರಾಗಿರುವ ಸುಧೀರ್,
ಪ್ರಧಾನ ಕಾರ್ಯದರ್ಶಿ ವೆಂಕಟೇಶ ಪೂಜಾರಿ,
ಸಹಕಾರ್ಯದರ್ಶಿ ಕೃಷ್ಣಮೂರ್ತಿ,
ಕೋಶಾಧಿಕಾರಿ ಮೋಹನ್,
ಸಂಘಟನ ಕಾರ್ಯದರ್ಶಿ ರಕ್ಷಿತ್ ಕೆ. ಎಸ್,
ಸಾಮಾಜಿಕ ಜಾಲತಾಣ ಉಸ್ತುವಾರಿ ಸಚಿನ್ ಎಸ್,
ಸ್ಪಂಧನನಿಧಿ ಸಂಚಾಲಕರು ರವೀಶ್ ಪೂಜಾರಿ,
ಗೌರವ ಸಲಹೆಗಾರ ಶಾಶ್ವತ್ ವಿ, ಮತ್ತು ಮಂಜುನಾಥ್ ಭಂಡಿಗಡಿ
ಮತ್ತು ಬಿರ್ವೆರ್ ಕುಡ್ಲ ಘಟಕದ ಸದಸ್ಯರಾದಂತಹ ಸಚಿನ್ ಕೆ. ಎಸ್, ಆಶಿಶ್ ಪೂಜಾರಿ ಇವರೆಲ್ಲರೂ ಭಾಗವಸಿರುತ್ತಾರೆ.

ಪ್ರಕಟನೆ:

✍️ ಬಿರುವೆರ್ ಕುಡ್ಲ ಕೊಪ್ಪ ಘಟಕ


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »