TOP STORIES:

FOLLOW US

ಪೊಲೀಸ್ ಇಲಾಖೆಯಲ್ಲಿ ಗೈದ ಸಾಧನೆಗಾಗಿ ಮುಖ್ಯಮಂತ್ರಿ ಚಿನ್ನದ ಪದಕದಿಂದ ಪುರಸ್ಕೃತನಾದ ಗೋಪಾಲಕೃಷ್ಣ .ಕೆ ಬಜ್ಪೆ


ಮಂಗಳೂರು: ಮಂಗಳೂರಿನ ಕುಲಶೇಖರದ ವಾಮಯ್ಯ ಪೂಜಾರಿ ಮತ್ತು ಚಂದ್ರಾವತಿ ದಂಪತಿ ಸುಪುತ್ರರಾದ ಗೋಪಾಲಕೃಷ್ಣ .ಕೆ ಬಜೆ ಇವರು ಈ ಭುವಿಯ ಬೆಳಕನ್ನು ಕಂಡ ಇವರು ಸುಸಂಸ್ಕೃತ ವಾತಾವರಣದೊಂದಿಗೆ ಸಂಪದ್ಭರಿತ ಸ್ನಾತಕೋತ್ತರ ಪದವಿ ಶಿಕ್ಷಣ ದೊಂದಿಗೆ ಒಟ್ಟು ಸಮೃದ್ಧಿಯನ್ನು ಸಂಪಾದಿಸಿದವರು.1996 ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು ಪ್ರಥಮವಾಗಿ ವಿಟ್ಲ ಠಾಣಾ ಬಳಿಕ ಬಜ್ಪೆ ,ನಂತರ ಪದೋನ್ನತಿ ಹೊಂದಿ ಕಾವೂರು ಠಾಣೆಯಲ್ಲಿ ಸೇವೆ ಸಲ್ಲಿಸುತ್ತಾ ಪ್ರಸ್ತುತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಇಲಾಖಾ ಸಂಪರ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಇವರು MBA ಟೂರಿಸಂ ಮಾಡುತ್ತಾ ಇದ್ದಾರೆ. ಇದರ ಪೂರ್ವದಲ್ಲಿ ಹೆದ್ದಾರಿ ಗಸ್ತು ಪಡೆಯಲ್ಲಿ ಕಾರ್ಯನಿರ್ವಹಿಸಿ ಕಠಿಣ ಅಪರಾಧ ಪ್ರಕರಣಗಳನ್ನು ಬೇಧಿಸಿದ ಹೆಚ್ಚುಗಾರಿಕೆ ಇವರದ್ದು.

ಜನಸ್ನೇಹಿ ಪೊಲೀಸ್ ಎಂದೇ ಗುರುತಿಸಲ್ಪಡುವ ಇವರು ಅಪರಾಧ ಮುಕ್ತ ಸಮಾಜ ನಿರ್ಮಾಣದ ಪ್ರಯತ್ನದಲ್ಲಿ ಬಹಳಷ್ಟು ದೂರ ಸಾಗಿ ಬಂದವರು.

ಈ ನೆಲೆಯಲ್ಲಿ ಸೀಮಾತೀತವಾಗಿ ಶಿಕ್ಷಣ ಸಂಸ್ಥೆಗಳ ಸದಸ್ಯರುಗಳಿಗೆ ಮಾಹಿತಿ ಕಾರ್ಯಕ್ರಮಗಳನ್ನು ವ್ಯಕ್ತಿತ್ವ ವಿಕಸನ ಚಟುವಟಿಕೆಗಳನ್ನು ಸದಾ ನಡೆಸಿಕೊಂಡು ಬಂದವರು.

ಶಿಸ್ತಿ ಜೀವನ ಮೌಲ್ಯ ವ್ಯಕ್ತಿ ವಿಕಸನ,ವ್ಯಕ್ತಿತ್ವ ನಿರ್ಮಾಣ ಪರಿಸರ ಪ್ರೇಮ ವನಮಹೋತ್ಸವ ,ಸ್ವಚ್ಛತಾಅಭಿಯಾನ.ಸಾವಯವ ,ಎರೆಹುಳು ಗೊಬ್ಬರ ತಯಾರಿ ತರಬೇತಿ ಬಡ ವಿದ್ಯಾರ್ಥಿಗಳ ಶಾಲಾ ಶುಲ್ಕ ಪಾವತಿ ,ಅಸಹಾಯಕರಿಗೆ ಸಹಾಯ,ಉಚಿತ ಆರೋಗ್ಯ ಶಿಬಿರ,ಕಣ್ಣಿನ ಉಚಿತ ತಪಾಸಣೆ ಮತ್ತು ಕನ್ನಡಕ ವಿತರಣೆ,ಇಲಾಖಾ ಪ್ರಶಿಕ್ಷಾಣಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿಯೂ ಪರಿಚಯಿಸಿಕೊಂಡವರು ಗೋಪಾಲಕೃಷ್ಣ .ಕೆ ಬಜ್ಪೆ.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »