TOP STORIES:

FOLLOW US

ಬಜ್ಪೆಯ ವಿಮಾನ ನಿಲ್ದಾಣದ ಹೆಸರು ಇನ್ನು ಕೂಡಾ ಬದಲಾವಣೆ ಆಗಿಲ್ಲ ಯಾಕೆ?


ಮಂಗಳೂರು ವಿಮಾನ ನಿಲ್ದಾಣದ ಮರುನಾಮಕರಣದ ಬಗ್ಗೆ ನನ್ನ ವೈಯುಕ್ತಿಕ ಅನಿಸಿಕೆ ಸತ್ಯಾಂಶ ಇದ್ದಲ್ಲಿ ಧಾರಾಳವಾಗಿ ಶೇರ್ ಮಾಡಬಹುದು..

ಅತ್ತ ಮಂಗಳೂರಿನಲ್ಲಿ ಒಂದು ರಸ್ತೆಯ ಹೆಸರು ಬದಲಾವಣೆ ಆಗಿದೆ, ಇತ್ತ ಉಡುಪಿಯಲ್ಲಿ ಒಂದು ರಸ್ತೆಯ ಹೆಸರು ಬದಲಾವಣೆಯಾಗಿದೆ,

ಆಗಲಿ ಒಳ್ಳೆಯ ವಿಚಾರ ಯಾಕೆಂದರೆ ಹಿಂದೂಗಳ ಹೆಸರಿನಿಂದಲೇ ಮರುನಾಮಕರಣ ಆಗಿರೋದು..
ಬಜ್ಪೆ ಗ್ರಾಮ ಪಂಚಾಯತ್ ನಿಂದ “ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು”ಎಂಬ ಹೆಸರು ಬದಲಾವಣೆಗಾಗಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು ಕೂಡಾ ಬಜ್ಪೆಯ ಅಂತಾರಷ್ಟ್ರೀಯ ವಿಮಾನ ನಿಲ್ದಾಣದ *ಹೆಸರು ಇನ್ನು ಕೂಡಾ ಬದಲಾವಣೆ ಆಗಿಲ್ಲ ಯಾಕೆ?

ಉಡುಪಿಯಲ್ಲಿ ಮತ್ತು ಮಂಗಳೂರಿನಲ್ಲಿ ಎರಡು ರಸ್ತೆಗಳ ಹೆಸರು ಬದಲಾವಣೆ ಈಗಾಗಲೇ ಆಗಿದ್ದು ಅದಕ್ಕೆ ಮನವಿ ಸಲ್ಲಿಸಿದ್ದು ಯಾರು ಮತ್ತು ಅದರ *ಹೆಸರು ಬದಲಾವಣೆ ಅಷ್ಟು ಸಲೀಸಾಗಿ ಯಾಕಾಯಿತು?

ಕೋಟಿ ಚೆನ್ನಯ ಅಥವಾ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಇಡಬೇಕ್ಕೆನ್ನುವಾಗ ನನ್ನದು ಒಂದಿರಲಿ ಅಂತ ಬರುವವರು ಯಾರು?

ಮಂಗಳೂರಿನ ದಿಲ್ ರಾಜ್ ಆಳ್ವರೇ…
“ತುಳುನಾಡ್ ಇಂಟರ್ನ್ಯಾಷನಲ್ ಏರ್ಪೋರ್ಟ್”ಅನ್ನೋ ಹೆಸರು ಸೂಕ್ತವಾಗಿದೆ, ಒಪ್ಪಿಕೊಳ್ಳುವಂತದ್ದೇ..
ಆದರೂ ಕೂಡಾ ಈಗಾಗಲೇ ಒಂದು ಹೆಸರಿನ ಬಗ್ಗೆ ಮನವಿ ಸಲ್ಲಿಸಿರುವಾಗ ಯಾರು ಊಹಿಸದ ಹೆಸರನ್ನು ಏಕಾಏಕಿ ಸೃಷ್ಟಿ ಮಾಡಿ ಅದನ್ನೇ ಇಡಬೇಕೆಂದರೆ ಇದು ಯಾವ ರೀತಿಯ ನ್ಯಾಯ?
ಕೋಟಿ ಚೆನ್ನಯ v/s ತುಳುನಾಡು ಅಂದ ಹಾಗಾಯಿತು ನಿಮ್ಮ ಕಥೆ.. ನಿಮಗೂ ಗೊತ್ತಿರಬಹುದಲ್ಲವೇ?
ಇವೆರಡು ಒಂದೇ ನಾಣ್ಯದ ಎರಡು ಮುಖಗಳು.. ಹೆಡ್ or ಟೆಲ್ ಅಂದಾಗ? ನಾನಂತು ಮೌನಿಯಾಗುತ್ತೇನೆ..
ಯಾಕಂದ್ರೆ ತುಳುನಾಡು, ತುಳುಭಾಷೆ ನಮಗೆ ಏನು ಕೊಟ್ಟಿದೆ ನೋಡಿ ಅದನ್ನು ಎಂದಿಗೂ ಮರೆಯೋಕೆ ಸಾಧ್ಯ ಇಲ್ಲ.. ಹಾಗಾಗಿ ತುಳುವರೇ ತುಳುನಾಡಿನಲ್ಲಿ ಮೇರೆದಾಡಿದಂತಹ ಕಾರಣಿಕ ಪುರುಷರ ಹೆಸರನ್ನು ಇಡಲು ಹೊರಟಾಗ ಬೆಂಬಲ ಸೂಚಿಸುವ ಬದಲು ಈ ರೀತಿ ನನ್ನದು ಒಂದಿರಲಿ ಅನ್ನೋದು ಸಮಂಜಸವೇ?

ಉಡುಪಿಯ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮಿಗಳೇ..
ತುಳುನಾಡಿನಲ್ಲಿ 66 ಗರಡಿಗಳನ್ನು ಕಟ್ಟಿಸಿಕೊಂಡಂತಹ ಅವಳಿ ವೀರರ ಹೆಸರು ಇಡಬೇಕೆಂದು ಈಗಾಗಲೇ ಮನವಿ ಸಲ್ಲಿಸಿಯಾಗಿದೆ.
ಈ ನಡುವೆ ಶಂಕರಾಚಾರ್ಯ, ಮದ್ವಾಚಾರ್ಯರಂತಹ ದಾರ್ಶನಿಕರ ಹೆಸರನ್ನೇಕೆ ಬಳಸುತ್ತಿರಿ? ಅದಕ್ಕಿಂತ ನಿಮ್ಮ ಹೆಸರನ್ನೇ ಇಡಬೇಕೆಂದು ಆಗ್ರಹಿಸಬಹುದಿತ್ತಲ್ಲವೇ?
ಕೋಟಿ ಚೆನ್ನಯರು ಕೂಡಾ ಹಿಂದೂ ಧರ್ಮದ ಭಾಗವೇ ಆಗಿರುವಾಗ ಅವರ ಹೆಸರಿಗೆ ಯಾಕೆ ನಿಮ್ಮ ಆಕ್ಷೇಪ?
ಅದಕ್ಕಿಂತ ಉಡುಪಿಯ ಇಂದ್ರಾಳಿ ರೈಲ್ವೆ ಸ್ಟೇಷನ್ ಹೆಸರನ್ನು ಬದಲಾವಣೆ ಮಾಡಿ “ಮದ್ವಾಚಾರ್ಯ ರೈಲ್ವೆ ಸ್ಟೇಷನ್ ಉಡುಪಿ” ಅಥವಾ “ಶಂಕರಾಚಾರ್ಯ ರೈಲ್ವೆ ಸ್ಟೇಷನ್ ಉಡುಪಿ” ಎಂದು ಮರುನಾಮಕರಣ ಮಾಡಲು ಮನವಿ ಸಲ್ಲಿಸಬಹುದಿತ್ತಲ್ವಾ? ವಿವಾದಗಳ ನಡುವೆ ವಿವಾದ ಸೃಷ್ಟಿಸುವ ಹೇಳಿಕೆ ಯಾತಕ್ಕಾಗಿ ಕೊಡ್ತೀರಾ ಸ್ವಾಮಿ?

ಇನ್ನು ಮಾನ್ಯ ಮಿಥುನ್ ರೈಯವರು ಮಾಡಿದಂತಹ ಪ್ರತಿಭಟನೆ ರಾಜಕೀಯ ಉದ್ದೇಶ ರಹಿತ ಆಗಿದ್ದರೆ ಕೋಟಿ ಚೆನ್ನಯರ ಆಶೀರ್ವಾದ ಸದಾ ಅವರ ಮೇಲಿರಲಿ…
ರಾಜಕೀಯದ ಉದ್ದೇಶ ಕೂಡಿದ್ದರೆ ನಾನು ಹೇಳಬೇಕೆಂದಿಲ್ಲ ಕೋಟಿಚೆನ್ನಯರ ಸುರಿಯದ ತುದಿಗಳು ಸುಗಮವಾದ ದಾರಿಯನ್ನೇ ತೋರಿಸುತ್ತವೆ..

ಹಿಂದೂಪರ ಸಂಘಟನೆಗಳು ಜಾಣ ಮೌನಕ್ಕೆ ಶರಣಾಗದಿರಿ*
ನ್ಯಾಯಕ್ಕೆ ಎದೆಯಲ್ಲಿ ಜಾಗ ತೋರಿಸುತ್ತೇವೆ,
ಅನ್ಯಾಯಕ್ಕೆ ಕತ್ತಿಯಲ್ಲಿ ಜಾಗ ತೋರಿಸುತ್ತೇವೆ. (ನ್ಯಾಯೋಗ್ ತಿಗಲೆಡ್ ಸಾದಿ ಕೊರ್ಪ, ಅನ್ಯಾಯೋಗ್ ಸುರಿಯಡ್ ಸಾದಿ ತೋಜಾವ)
“ನಂಬಿನಕಲೇ ಇಂಬು ಕೊರ್ಪ ಸತ್ಯ ಗೆಂದಾದ್ ಕೊರ್ಪ” ಎಂದು ವಾಗ್ದಾನ ಕೊಟ್ಟಂತಹ ಅವಳಿ ವೀರರ ಹೆಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾರಾಜಿಸುವಂತಾಗಲಿ..

ಇನ್ನು, ಮೇಲೆಯೂ ನಮ್ಮದೇ ಸರ್ಕಾರ, ಕೆಳಗೆಯೂ ನಮ್ಮದೇ ಸರ್ಕಾರ ಅನ್ನೋರಿಗೆ ಚಪ್ಪಲಿ ತಗೊಂಡು ಹೊಡಿಯೋದೊಂದು ಬಾಕಿ ಇದೆ ಅಷ್ಟೇ..

ವಿಕ್ಕಿ ಪೂಜಾರಿ ಮಡುಂಬು


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »