TOP STORIES:

FOLLOW US

ಹಲವು ಆರೋಗ್ಯ ಸಮಸ್ಯೆಗಳಿಗೆ ನಾಟಿ ಔಷಧದ ಮೂಲಕ ಪರಿಹಾರ ನೀಡುವ ಉಗ್ಗಪ್ಪ ಪೂಜಾರಿ..!


ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ  ಕೊಣಾಜೆ ಯುನಿವರ್ಸಿಟಿಯ ಬಳಿ ಪಾವೂರು ಗ್ರಾಮದಲ್ಲಿ ಭಂಡಾರ ಮನೆಯ ಬಿ.ಉಗ್ಗಪ್ಪ ಪೂಜಾರಿ‌ ಎಂದರೆ ಹೆಸರುವಾಸಿ.ಕಾರಣ ಅವರು ನಾಟಿ ವೈದ್ಯ.

ಉಗ್ಗಪ್ಪ ಪೂಜಾರಿಯವರು ಎಲ್ಲರಿಗೂ ಚಿರಪರಿಚಿತ.ಸುಮಾರು 48 ವರ್ಷಗಳಿಂದ ನಾಟಿ ಔಷಧಿಯ ಮೂಲಕ  ಹಲವು ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುತ್ತಿದ್ದಾರೆ.

ಉಗ್ಗಪ್ಪ ಪೂಜಾರಿಯವರು ಎಲ್ಲರಿಗೂ ಚಿರಪರಿಚಿತ.ಸುಮಾರು 48 ವರ್ಷಗಳಿಂದ ನಾಟಿ ಔಷಧಿಯ ಮೂಲಕ  ಹಲವು ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುತ್ತಿದ್ದಾರೆ.

ಇವರು ಮಹಿಳೆಯರ ಹಲವಾರು ಮಾಸಿಕ ಸಮಸ್ಯೆಗಳಿಗೆ, ಮೂಲವ್ಯಾಧಿ, ಸರ್ಪಸುತ್ತು, ಕಲ್ಲುಕೆಂಪು, ಕೆಂದಾಳೆಕೆಂಪು, ಪೊಯ್ಲ್, ಪೊಯ್ಯೆ, ಮೂತ್ರಕ್ಕೆ ಸಂಬಂಧಪಟ್ಟ ಸಮಸ್ಯೆಗಳು, ಇತರ ಆರೋಗ್ಯಕ್ಕೆ ಸಂಬಂಧಪಟ್ಟ ಸಮಸ್ಯೆಗಳಿಗೆ ನಾಟಿ ವೈದ್ಯರಾಗಿ ಔಷಧಿ ಕೊಡುತ್ತಾರೆ.ಇನ್ನೂ ಹಲವಾರು ಸಮಸ್ಯೆಗಳಿಗೆ ಔಷಧ ಕೊಡುತ್ತಾರೆ.

ಇವರ ಬಳಿ ಜನರು ಎಲ್ಲೂ ಬಗೆ ಹರಿಯದ ಆರೋಗ್ಯ  ಸಮಸ್ಯೆಯನ್ನು ಹಿಡಿದುಕೊಂಡು ಬರುತ್ತಾರೆ.ಆಗ ಉಗ್ಗಪ್ಪ ಪೂಜಾರಿ ಮನೆಯ ಬಳಿ ಇದ್ದ ದೇವರಿಗೆ ಕೈ ಮುಗಿದು ನಾಟಿ ಮದ್ದು ಕೊಡುತ್ತಾರೆ.ಇವರಿಂದ

ಮದ್ದು ಪಡೆದ ಹೆಚ್ಚಿನ  ಜನರು ಗುಣಮುಖವಾಗಿದ್ದಾರೆ.

ಆದ್ದರಿಂದ ಅವರು ಮತ್ತು ಅವರ ನಾಟಿ ಔಷಧಿ ಹೆಸರುವಾಸಿಯಾಗಿದೆ.


ರಾಜ್ಯದ ಬೇರೆ ಬೇರೆ ಊರುಗಳಿಂದ ಜನರು ಉಗ್ಗಪ್ಪ ಪೂಜಾರಿ ಅವರನ್ನು ಅವರ ಔಷಧಿಗಾಗಿ ಹುಡುಕಿಕೊಂಡು ಮನೆಗೆ ಬರುತ್ತಾರೆ.ಹಾಗೂ ವಿದೇಶದಲ್ಲಿ ಇದ್ದವರು ಕೂಡ ಊರಿಗೆ ಬಂದಾಗ ಇವರ ಬಳಿ ಬಂದು ಮದ್ದು ತೆಗೆದುಕೊಂಡು ಹೋಗುತ್ತಾರೆ.

ಮನೆಯ ಬಳಿ ಒಂದು ಶ್ರೀ ರಾಧಾಕೃಷ್ಣ ಧನ್ವಂತರಿ ದೇವಸ್ಥಾನವನ್ನು ನಿರ್ಮಿಸಿ ಅದಕ್ಕೆ ದಿನಾಲೂ ಪೂಜೆ ಮಾಡುತ್ತಾರೆ.ಮದ್ದಿಗೆ ಬಂದವರಿಗೆ ಅಲ್ಲಿಯ ದೇವರಿ ಪ್ರಾರ್ಥಿಸಿ ಔಷಧ ಕೊಡುತ್ತಾರೆ. ಜಾತಿ ಭೇದವಿಲ್ಲದೆ ಎಲ್ಲರಿಗೂ ಔಷಧಿ ನೀಡಿ ಅವರ ಸಮಸ್ಯೆಯನ್ನು ಪರಿಹಾರ ಮಾಡಿದ್ದಾರೆ.

ಕೆಲವೊಂದು ವ್ಯಕ್ತಿಗಳ ಕಾಯಿಲೆಗೆ ವೈದ್ಯರ ಬಳಿ ಕೊಡ ಗುಣಮುಖವಾಗದದ್ದನ್ನು ಇವರು ಚಾಲೆಂಜ್ ತೆಗೆದುಕೊಂಡು ಅವರ ಕಾಯಿಲೆಗಳನ್ನು ಮನೆ ಮದ್ದು ಕೊಟ್ಟು ಗುಣಮುಖ ಮಾಡಿಕೊಟ್ಟದ್ದಾರೆ.

ಬಿ. ಉಗ್ಗಪ್ಪ ಪೂಜಾರಿ, ಪಾವೂರು ಭಂಡಾರಮನೆ ಇವರನ್ನು ಸಂಪರ್ಕಿಸಲು ph 9632569115 ಗೆ ಬೆಳಿಗ್ಗೆ 9 ರಿಂದ ರಾತ್ರಿ 8 ರೊಳಗೆ ಕರೆ ಮಾಡಬಹುದು.

 


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »