TOP STORIES:

ನಿಮ್ಮ ಮನೆಯ ಮಕ್ಕಳಿಗೊಂದು ಸುವರ್ಣಾವಕಾಶ


ನಿಮ್ಮ ಮನೆಯ ಮಕ್ಕಳಿಗೊಂದು ಸುವರ್ಣಾವಕಾಶ

️ ️ ️ ️ ️ ️ ️ ️ ️ ️

ತೊಕ್ಕೊಟ್ಟಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಉಚಿತ ಧರ್ಮ ಶಿಕ್ಷಣ ತರಗತಿಗಳು ಕೊರೋನಾದ ಕಾರಣಕ್ಕೆ ಕೆಲವು ತಿಂಗಳುಗಳಿಂದ ತಾತ್ಕಾಲಿಕ ಸ್ಥಗಿತಗೊಂಡಿದ್ದು ಇದೀಗ ಇನ್ನಷ್ಟು ಉತ್ಸಾಹದಿಂದ ಜನವರಿ ಮೊದಲ ವಾರದಲ್ಲೇ ಪುನರಾರಂಭಗೊಳ್ಳುತಿದೆ.

ಇದೇ 2021ರ ಜನವರಿ 3 ನೇ ತಾರೀಕು ಆದಿತ್ಯವಾರ

ಬೆಳಗ್ಗೆ ಗಂಟೆ 10.30 ರಿಂದ 11.30 ರ ವರೆಗೆ.

ಪ್ರತಿ ಆದಿತ್ಯವಾರವೂ ಇದೇ ಸಮಯಕ್ಕೆ.

3 ವರ್ಷದಿಂದ ಪದವಿ ವಿದ್ಯಾರ್ಥಿಗಳ ತನಕದ ಮಕ್ಕಳನ್ನು ಸೇರ್ಪಡೆಗೊಳಿಸಲು ಅವಕಾಶ ಇದೆ.

ವೇದ, ಭಗವದ್ಗೀತೆ, ಶ್ಲೋಕ, ಭಜನೆ, ಆಚಾರ ಅನುಷ್ಠಾನ, ನಿತ್ಯ ನಿಯಮ, ಕುಣಿತ ಭಜನೆ, ಕುಟುಂಬ ಶಿಸ್ತು ಇವೆಲ್ಲವನ್ನೂ ಸಂಪೂರ್ಣ ಉಚಿತವಾಗಿ ವಿಶೇಷ ಕಾಳಜಿಯಿಂದ ಕಲಿಸಿಕೊಡಲಾಗುವುದು.
ಪ್ರತಿ ಭಾನುವಾರ ನಿಮ್ಮ ಮನೆಯ ಮಕ್ಕಳು ಒಂದು ಗಂಟೆಯ ಕಾಲ ನಮ್ಮೊಂದಿಗಿರಲಿ. ಅವರನ್ನು ಸಾಧ್ಯವಾದಷ್ಟು ಸಂಸ್ಕಾರಯುತರನ್ನಾಗಿಸುವ ಪ್ರಾಮಾಣಿಕ ಪ್ರಯತ್ನ ನಮ್ಮದು.
‍♂️ ‍♀️ ‍♂️ ‍♀️ ‍♂️ ‍♀️ ‍♂️ ‍♀️ ‍♂️ ‍♀️
ಸ್ಥಳ :
ಅಂಬಾವನ ಧರ್ಮಶಿಕ್ಷಣ ಕೇಂದ್ರ,
ಶ್ರೀ ನಾಗಕನ್ನಿಕಾ ರಕ್ತೇಶ್ವರಿ ದೈವಸ್ಥಾನ,
ಅಂಬಾವನ, ಕೃಷ್ಣನಗರ, ತೊಕ್ಕೊಟ್ಟು,
ಉಳ್ಳಾಲ – 575020
ಮಂಗಳೂರು, ದ.ಕ.

ಸಂಪರ್ಕಕ್ಕಾಗಿ : 9036679437
73494 82846
81479 76138

️ ️ ️ ️ ️ ️ ️ ️ ️ ️

ಸೂಚನೆ :
ಯುವಕ ಯುವತಿಯರಿಗೆ, ಹಿರಿಯರಿಗೆ ಇಂತಹದ್ದೇ ತರಗತಿ ಪ್ರತಿ ಮಂಗಳವಾರ ರಾತ್ರಿ ಗಂಟೆ 7 ರಿಂದ 8 ರ ವರೆಗೆ ಸೋಮೇಶ್ವರ ಕೊಲ್ಯದ ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರದಲ್ಲಿ ನಡೆಯುತ್ತಿದೆ. ಆಸಕ್ತರಿಗೆ ಸ್ವಾಗತ.

ಸಂಪರ್ಕಕ್ಕಾಗಿ :
94496 33652


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »