TOP STORIES:

ಸಾಧನೆಯ ಹಾದಿಯಲ್ಲಿ ಎಲ್ಲರ ಮನಗೆದ್ದಿರುವ ತುಳುನಾಡಿನ ಹೆಮ್ಮೆಯ ಮಗ ದೇವಿಕಿರಣ್ ಗಣೇಶಪುರ.


ಉಸಿರು ಇರೋ ತನಕ ನಾವು ಪ್ರಪಂಚ ನೋಡ ಬಹುದು, ಉಸಿರು ನಿಂತ ನಂತರ ಜನ ನಮ್ಮನು ನೋಡಬೇಕಾದರೆ ನಾವು ಮಾಡುವ ಸಾಧನೆ ಹಾಗೆ ಇರಬೇಕು.

ಇಲ್ಲೊಬ್ಬರು ಸಕಲ ಕಲಾ ವಲ್ಲಭ ಸಾಧನೆಯ ಪಣ ತೊಟ್ಟು ಹಂತ ಹಂತವಾಗಿ ಸಾಧನೆಯ ಹಾದಿಯಲ್ಲಿ ಎಲ್ಲರ ಮನಗೆದ್ದಿರುವ ತುಳುನಾಡಿನ ಹೆಮ್ಮೆಯ ಮಗ ದೇವಿಕಿರಣ್ ಗಣೇಶಪುರ.

ಕಾಟಿಪಳ್ಳದ ಚಂದ್ರಹಾಸ್ ಕುಕ್ಯಾನ್ ಮತ್ತು ರತ್ನ ಕೋಟ್ಯಾನ್ ದಂಪತಿಗಳ ಮಗ.

ಇವರು ಎಸ್ ಎಸ್ ಎಲ್ ಸಿ ಮಾಡಿರುವ ಇವರಿಗೆ ಎಸ್ಟಿಡಿ ಡ್ರೀಮ್ ಕಲಾವಿದ ಆಗುವ ಬಹು ದೊಡ್ಡ ಕನಸಿದೆ.

ಇವರು ತನ್ನ ಪ್ರಾಥಮಿಕ ವಿದ್ಯಾಬ್ಯಾಸ ವನ್ನು ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಗಿಸಿದರು

ಸಂಗೀತ, ಚಿತ್ರಕಲೆ, ಮರುಳಾಕೃತಿ, ನಿರೂಪಣೆ, ನಟನೆ ಎಲ್ಲಾದರಲ್ಲಿಯೂ ಆಸಕ್ತಿ ಹೊಂದಿರುವ ಇವರಿಗೆ ಇವರ ಗುರುಗಳಾದ ಪದ್ಮನಾಭ ಸುರತ್ಕಲ್, ಬೆನ್ನೆಲುಬಾಗಿ ನಿಂತವರು. ಸಂಪೂರ್ಣ ಸಹಕಾರ ನೀಡಿದವರು ಪ್ರಮೀಳಾ ದೀಪಕ್ ಪೆರ್ಮುದೆ, ಸತೀಶ್ ಮುಂಡ್ಕೂರು ಮುಂಬೈ,ಹಾಗೆಯೇ ತಂದೆ ತಾಯಿಯ,ಮಡದಿ,ಮಕ್ಕಳ ಸಂಪೂರ್ಣ ಪ್ರೋತ್ಸಾಹ ಬೆಂಬಲವಿದೆ.

ಇವರ ಕೈಯಿಂದ ಅನೇಕ ಗಣ್ಯ ವ್ಯೆಕ್ತಿಗಳ ಪ್ರತಿರೂಪಗಳು ಅದ್ಭುತವಾಗಿ ಮೂಡಿ ಬಂದಿದೆ ” ಮರಳಾಕೃತಿಯಲ್ಲಿ ಸತತ ನಾಲ್ಕು ಬಾರಿ ಪ್ರಶಸ್ತಿ ತನ್ನ ಮುಡಿಗೆರಿಸಿ ಎಲ್ಲರ ಮೆಚ್ಚುಗೆ ಗಳಿಸುವಲ್ಲಿ ಯಶಸ್ವಿಯಾದರು.

ಕಾರ್ಕಳ ಜೈನ ಸ್ವಾಮೀಜಿ, ಶ್ರೀ ಮಹಾಗಣಪತಿ ದೇವಸ್ಥಾನ ಗಣೇಶ ಪುರ, ಕರವಳಿ ಫ್ರೆಂಡ್ಸ್ ಕ್ಲಬ್,ಕರ್ನಾಟಕ ಸೇವಾ ವೃಂದ ಸುರತ್ಕಲ್, ಮಣಿಪಾಲದ ಕಾರ್ಯಕ್ರಮದಲ್ಲಿ, ವಿನಾಯಕ ಮಂದಿರ ಕಾಟಿಪಳ್ಳ, ಕುಳಾಯಿ ನಾರಾಯಣ ಗುರು ಸಮಾಜ ಸೇವಾ ಸಂಘ, ರಾಮಾಂಜನೇಯ ವ್ಯಾಯಾಮ ಶಾಲೆ ಕಾಟಿಪಳ್ಳ, ಕುವೈಟ್, ಮುಂಬೈ, ಪಡುಬಿದ್ರೆ, ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ, ಹಿಂದೂ ಧಾರ್ಮಿಕ ಸೇವಾ ಸಮಿತಿ ಗಣೇಶ ಪುರ,ಕೊಟ್ಟಾರ ಕುಕ್ಯಾನ್ ಕುಟುಂಬ, ತ್ರಿಶೂಲ್ ಡ್ಯಾನ್ಸ್ ಕಾಟಿಪಳ್ಳ, ಮುಂಬೈ ಗರಡಿ, ಮಂಗಲಪೇಟೆ, ಕುದ್ರೋಳಿ ದಸರಾ,ಗಣೇಶ ಪುರ ಆದರ್ಶ ಯುವಕ ಮಂಡಲ ಕೈಕಂಬ ಮತ್ತು ಕುಡು ಅರಿ ಸಿನಿಮಾ. ಅನೇಕ ಕಡೆ ಇವರ ಪ್ರತಿಭೆಗೆ ಸನ್ಮಾನಗಳು ಆಗಿದೆ.

ಇವರ ಈ ಪ್ರತಿಭೆ ಅನೇಕ ಪ್ರಶಸ್ತಿ ಪುರಸ್ಕಾರ ದೊರತಿವೆ, ಕಡು ಅರಿ ಮತ್ತು ಕುರು ಕುರು ಎಂಬ ಎರಡು ಆಲ್ಬಮ್ ಸಾಂಗ್ ಹಾಡಿ ಜನ ಮನ ಗೆದ್ದು ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಕೇವಲ ಹಾಡು ಚಿತ್ರ ಕಲೆ ಮಾತ್ರ ಅಲ್ಲದೆ ನಟನೆಯಲ್ಲಿಯೂ ತನ್ನ ಪ್ರತಿಭೇನ ತೋರಿಸಿದ್ದಾರೆ,ಇವರು ಆ ಒಂದು ಕೆರೆ ಎಂಬ ತುಳು ಕಿರು ಚಿತ್ರ  ಸಂಪೂರ್ಣ ನಾಯಕನಾಗಿ ನಟಿಸಿ ಸೈ ಎಣಿಸಿಕೊಂಡಿದ್ದಾರೆ, ಸಾವಿರಾರು ವೇದಿಕೆ ಹಾಡಿ ದ ಕೀರ್ತಿ ಇವರದು 2000 ಕ್ಕೂ ಹೆಚ್ಚು ರಸಮಂಜರಿ ಕಾರ್ಯಕ್ರಮ, 60 ಕ್ಕೂ ಹೆಚ್ಚು ಕಲಾ ಕುಂಚದಿಂದ ಜನರ ಮನವನ್ನು ಮಂತ್ರ ಮುಗ್ದವಾಗಿಸಿದ ಮಾಂತ್ರಿಕ.

ಇವರು ಹಾಡಿರುವ ಕುಡು ಅರಿ ಹಾಡಿಗೆ ಉತ್ತಮ ಗಾಯಕ ಎಂಬ ಪ್ರಶಸ್ತಿ ಇವರಿಗೆ ದೊರಕಿದೆ. ಹೊರದೇಶಗಳಲ್ಲಿ ತನ್ನ ಗಾಯನ ಹಾಗೂ ಚಿತ್ರ ಕಲೆಯನ್ನು ಪ್ರದರ್ಶಿಸಿ ತುಳುನಾಡಿನ ಹೆಮ್ಮೆಯ ಮಗ ಎಣಿ ಸಿಕೊಂದ್ದಾರೆ.

ಇವರು ಹಾಡಿರುವ ಕೊರಗಜ್ಜ ತುಳು ಭಕ್ತಿ ಗೀತೆ “ಭಕ್ತಿದ ಅಸರ್ “ಸದ್ಯದಲ್ಲಿಯೇ ಬಿಡುಗಡೆ ಆಗಲಿದೆ.

ಇಷ್ಟೇ ಅಲ್ಲದೆ ವಾಹನಗಳಿಗೆ ಸ್ಟಿಕರ್ ಕಟ್ಟಿಗ್ ಬ್ಯಾನರ್ ಬರೆಯುದು ಇವರ ವೃತ್ತಿ ಆಗಿದೆ .

ಇಂತಹ ಒಬ್ಬ ಅದ್ಭುತ ಪ್ರತಿಭೆಯ ಬಗ್ಗೆ ಎಷ್ಟು ಬರೆದರು ಅದು ಮುಗಿಯದ ಅದ್ಯಾಯ , ಎಸ್ ಪಿ ಬಾಲಸುಬ್ರಮಣ್ಯ ಮತ್ತು ಎಸ್ ಜಾನಕಿ ಯವರಿಂದಲೇ ಭೇಷ್ ಎಣಿಸಿಕೊಂಡ ದೇವಿ ಕಿರಣ್ ಇವರ ಕಲಾ ಬದುಕಿಗೆ ಸರಸ್ವತಿ ದೇವಿಯ ಅನುಗ್ರಹ ಸದಾ ಇರಲಿ ಇವರ ಕನಸು ನನಸಾಗಲಿ ಎಂದು ಹಾರೈಸುವ.

✍️ ಪ್ರಶಾಂತ್ ಅಂಚನ್ ಮಸ್ಕತ್ತ್

 


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »