TOP STORIES:

ಬಾಡಿ ಬಿಲ್ಡರ್ ಆಗಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಬಜ್ಪೆಯ ಪ್ರತಿಭೆ ಸಂದೀಪ್ ಪೂಜಾರಿ


ಇಂದಿನ ಯುವ ಪೀಳಿಗೆ ಫೋಕಸ್ ಮಾಡುವುದು ಜಿಮ್ ಬಗ್ಗೆ. ಕಟ್ಟು ಮಸ್ತಾದ ಬಾಡಿಗಾಗಿ ಅದೆಷ್ಟೋ ಕಸರತ್ತು ಮಾಡುತ್ತಾರೆ. ಹೀಗೆ ಬಾಡಿ ಬಿಲ್ಡರ್ ಆಗಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಬಜ್ಪೆಯ ಪ್ರತಿಭೆ ನಮ್ಮ ಸಂದೀಪ್ ಪೂಜಾರಿ

ಬಜ್ಪೆ ಯ ಕರಂಬರ್ ಗ್ರಾಮದ ರಮೇಶ್ ಪೂಜಾರಿ ಮತ್ತು ನಳಿನಾಕ್ಷಿ ದಂಪತಿಗಳ ಮಗ ಸಂದೀಪ್ ಪೂಜಾರಿ, ಇವರು ತನ್ನ ಪ್ರಾಥಮಿಕ ಹಾಗೂ ಪ್ರೌಢ ವಿದ್ಯಾ ಭ್ಯಾಸ ವನ್ನು ಹಿರಿಯ ಪ್ರಾಥಮಿಕ ಸಂತ ಜೋಸೆಫ್ ಪಿ.ಯು. ಕಾಲೇಜು ಬಜ್ಪೆ ಇಲ್ಲಿ ಮಾಡಿ ನಂತರ ಪದವಿಯನ್ನು ಶ್ರೀ ದುರ್ಗಾ ಪರಮೇಶ್ವರಿ ಫಸ್ಟ್ ಗ್ರೇಡ್ ಕಾಲೇಜ್ ಕಟೀಲ್ ಇಲ್ಲಿ ಮಾಡಿ ಮುಗಿಸಿದರು. ಬಾಡಿ ಬಿಲ್ಡಿಂಗ್ ಬಗ್ಗೆ ತುಂಬಾನೇ ಆಸಕ್ತಿ ಹೊಂದಿರುವ ಇವರು ಪರ್ಸನಲ್ ಟ್ರೈನರ್ ಆಗಿ ಹೊರದೇಶದಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.ಇವರಿಗೆ ತರಬೇತಿಯನ್ನು ರವಿ ದೇವಾಡಿಗ ಮುಕ್ಕ ನೀಡುತ್ತಿದ್ದರು

ಬಡತನದಲ್ಲಿಯೇ ಬೆಳೆದು ಮೇಲೆ ಬಂದ ಇವರಿಗೆ ತಂದೆ ತಾಯಿ ಇಬ್ಬರು ಸಹೋದರಿಯರು ಅಲ್ಲದೆ ಬೇರೆ ಯಾರ ಪ್ರೋತ್ಸಾಹ ಬೆಂಬಲ ಸಿಗಲಿಲ್ಲಿ.ಸಾಧಿಸುವ ಛಲ ಒಂದು ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎನ್ನುದಕ್ಕೆ ಇವರೇ ಸಾಕ್ಷಿ.

“ಜಿಮ್” ಕಸ್ಟಮರ್ ಗೆ ಟೀಚ್ ಮಾಡಿ ಕಾಂಫಿಟೇಷನ್ಗೆ ಪ್ರಿಪೇರ್ ಮಾಡುವುದು ಇವರ ಕನಸು. ಎರಡು ಮೂರು ಕಾಂಫಿಟೇಷನಲ್ಲಿ ಭಾಗವಹಿಸಿದ ಇವರಿಗೆ ಜಾಸ್ತಿ ಯಾಗಿ ಸರ್ಟಿಫೈ ಡ್ ಪರ್ಸನಲ್ ಟ್ರೈನರ್ ಆಗಿ ಸೇವೆಯನ್ನು ಸಲ್ಲಿಸುವ ಆಸೆ . ಸರ್ಟಿಫಿಕೇಟೆಡ್ ಪರ್ಸನಲ್ ಟ್ರೈನಿಂಗ್ ಮುಗಿಸಿದ ಇವರು ಇಲ್ಲಿಗಿಂತ ಹೊರದೇಶ( ಅಬ್ರಾಡ್) ದಲ್ಲಿಯೇ ಟ್ರೈನರ್ ಆಗಿ ಸೇವೆಯನ್ನು ಸಲ್ಲಿಸಿದ್ದಾರೆ

ಇಷ್ಟು ಮಾತ್ರ ಅಲ್ಲದೆ ಇವರು ಒಬ್ಬ ನಿಸ್ವಾರ್ಥ ಸಮಾಜ ಸೇವಕ ಬಡ ಜನರಿಗೆ, ಆಶ್ರಮ ಹೀಗೆ ಅನೇಕ ಕಡೆ ತನ್ನ ಕೈಲಾದಷ್ಟು ಸಹಾಯ ಮಾಡುವುದು ಅಲ್ಲದೆ 32ನೇ ಬಾರಿ ರಕ್ತ ದಾನ ಮಾಡಿದ ಯುವ ಸಮಾಜ ಸೇವಕರು ಹೌದು.

ತನ್ನದೇ ಆದ ತರಬೇತಿ ಸೆಂಟರ್ ನ್ನು ಇಟ್ಟು ಇಂದಿನ ಯುವ ಪೀಳಿಗೆಗೆ ಉತ್ತಮ ರೀತಿಯ ತರಬೇತಿ ಕೊಟ್ಟು ಸ್ಪರ್ಧೆ ಗೆ ತಯಾರಿ ಮಾಡುವ ಇವರ ಬಹು ದೊಡ್ಡ ಕನಸು ನನಸಾಗಲಿ ಹಾಗೆಯೇ ಇವರು ನಂಬಿರುವ ದೈವದೇವರುಗಳ ಅನುಗ್ರಹ ಹಾಗೂ ಕಟೀಲು ಅಮ್ಮನ ಅನುಗ್ರಹ ಸದಾ ಇವರ ಮತ್ತು ಇವರ ಕುಟುಂಬದ ಮೇಲಿರಲಿ ಇನ್ನಷ್ಟು ಸೇವೆ ಮಾಡಲು ಶಕ್ತಿ ಕೊಡಲಿ ಎಲ್ಲಾ ಒಳ್ಳೆಯದಾಗಲಿ ಎಂದು ಹಾರೈಸುವ

✍️ ನಮ್ಮ ಬಿರ್ವೆರ್ ಉಡುಪಿ

 


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »